ಕೊಲಂಬೊದ ಆರ್. ಪ್ರೇಮದಾಸ್ ಕ್ರೀಡಾಂಗಣದಲ್ಲಿ ನಡೆದ ಏಷ್ಯಾ ಕಪ್ ಕ್ರಿಕೆಟ್ ನ ಫೈನಲ್ ಪಂದ್ಯದಲ್ಲಿ ಅತ್ಯುತ್ತಮ ಬೌಲಿಂಗ್ ಪ್ರದರ್ಶನ ನೀಡಿದ ವೇಗಿ ಮೊಹಮ್ಮದ್ ಸಿರಾಜ್ ಹಾಗೂ ಜಸ್ಪ್ರಿತ್ ಬುಮ್ರಾ ಅವರ ಕೈಚಳಕದಿಂದ ಭಾರತ ಸುಲಭ ಗೆಲುವು ಸಾಧಿಸುವ ಮೂಲಕ ಏಷ್ಯಾ ಕ್ರಿಕೆಟ್ ಗೆ ಭಾರತವೇ ಬಾಸ್ ಎಂದು ಸಾರಿದರು.
ಟೂರ್ನಿ ಉದ್ದಕ್ಕೂ ಅತ್ಯುತ್ತಮ ಪ್ರದರ್ಶನ ನೀಡಿದ್ದ ಎರಡೂ ತಂಡಗಳಿಗೆ ಫೈನಲ್ ಪಂದ್ಯದಲ್ಲಿ ಗೆಲುವು ಸಾಧಿಸುವ ನಿಟ್ಟಿನಲ್ಲಿ ಹೋರಾಟ ಮಾಡಿ ಗೆಲುವು ಸಾಧಿಸುವುದು ಬಹುತೇಕ ಖಚಿತವಾಗಿತ್ತು.
ಈ ಮೊದಲು ಸ್ಟುವರ್ಟ್ ಬಿನ್ನಿ, ಅನಿಲ್ ಕುಂಬ್ಳೆ ಹಾಗೂ ಜಸ್ಪ್ರಿತ್ ಬುಮ್ರಾ ಈ ಸಾಧನೆ ಮಾಡಿದ್ದರು. ಇದೀಗ ಇವರ ಪೆಟ್ಟಿಗೆ ಸಿರಾಜ್ ಕೂಡ ಸೇರ್ಪಡೆಯಾದರು. ಹಾರ್ದಿಕ್ ಪಾಂಡ್ಯ 3 ವಿಕೆಟ್ ಹಾಗೂ ಬುಮ್ರಾ 1 ವಿಕೆಟ್ ಪಡೆದು ಮಿಂಚಿದರು.
50 ರನ್ ಗುರಿ ಬೆನ್ನತ್ತಿದ್ದ ಭಾರತ ತಂಡದ ಆರಂಭಿಕ ಆಟಗಾರರಾದ ಶುಭ್ಮನ್ ಗಿಲ್ (27) ಹಾಗೂ ಇಶಾನ್ ಕಿಶನ್ (23)ರನ್ ಗಳಿಸುವ ಮೂಲಕ ತಂಡವನ್ನು ಗೆಲುವಿನತ್ತ ಕೊಂಡೊಯ್ದರು ವಿಕೆಟ್ ನಷ್ಟವಿಲ್ಲದೆ ಗೆಲುವಿನ ನಗೆ ಬೀರಿದರು.
ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…
ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…
ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…
80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…
ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…
ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…