ಕೊಲಂಬೊದ ಆರ್. ಪ್ರೇಮದಾಸ್ ಕ್ರೀಡಾಂಗಣದಲ್ಲಿ ನಡೆದ ಏಷ್ಯಾ ಕಪ್ ಕ್ರಿಕೆಟ್ ನ ಫೈನಲ್ ಪಂದ್ಯದಲ್ಲಿ ಅತ್ಯುತ್ತಮ ಬೌಲಿಂಗ್ ಪ್ರದರ್ಶನ ನೀಡಿದ ವೇಗಿ ಮೊಹಮ್ಮದ್ ಸಿರಾಜ್ ಹಾಗೂ ಜಸ್ಪ್ರಿತ್ ಬುಮ್ರಾ ಅವರ ಕೈಚಳಕದಿಂದ ಭಾರತ ಸುಲಭ ಗೆಲುವು ಸಾಧಿಸುವ ಮೂಲಕ ಏಷ್ಯಾ ಕ್ರಿಕೆಟ್ ಗೆ ಭಾರತವೇ ಬಾಸ್ ಎಂದು ಸಾರಿದರು.
ಟೂರ್ನಿ ಉದ್ದಕ್ಕೂ ಅತ್ಯುತ್ತಮ ಪ್ರದರ್ಶನ ನೀಡಿದ್ದ ಎರಡೂ ತಂಡಗಳಿಗೆ ಫೈನಲ್ ಪಂದ್ಯದಲ್ಲಿ ಗೆಲುವು ಸಾಧಿಸುವ ನಿಟ್ಟಿನಲ್ಲಿ ಹೋರಾಟ ಮಾಡಿ ಗೆಲುವು ಸಾಧಿಸುವುದು ಬಹುತೇಕ ಖಚಿತವಾಗಿತ್ತು.
ಈ ಮೊದಲು ಸ್ಟುವರ್ಟ್ ಬಿನ್ನಿ, ಅನಿಲ್ ಕುಂಬ್ಳೆ ಹಾಗೂ ಜಸ್ಪ್ರಿತ್ ಬುಮ್ರಾ ಈ ಸಾಧನೆ ಮಾಡಿದ್ದರು. ಇದೀಗ ಇವರ ಪೆಟ್ಟಿಗೆ ಸಿರಾಜ್ ಕೂಡ ಸೇರ್ಪಡೆಯಾದರು. ಹಾರ್ದಿಕ್ ಪಾಂಡ್ಯ 3 ವಿಕೆಟ್ ಹಾಗೂ ಬುಮ್ರಾ 1 ವಿಕೆಟ್ ಪಡೆದು ಮಿಂಚಿದರು.
50 ರನ್ ಗುರಿ ಬೆನ್ನತ್ತಿದ್ದ ಭಾರತ ತಂಡದ ಆರಂಭಿಕ ಆಟಗಾರರಾದ ಶುಭ್ಮನ್ ಗಿಲ್ (27) ಹಾಗೂ ಇಶಾನ್ ಕಿಶನ್ (23)ರನ್ ಗಳಿಸುವ ಮೂಲಕ ತಂಡವನ್ನು ಗೆಲುವಿನತ್ತ ಕೊಂಡೊಯ್ದರು ವಿಕೆಟ್ ನಷ್ಟವಿಲ್ಲದೆ ಗೆಲುವಿನ ನಗೆ ಬೀರಿದರು.
ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…
ದೇವನಹಳ್ಳಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026–27ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ…
ಮೇಕೆದಾಟು ಯೋಜನೆಯ ಶೀಘ್ರ ಜಾರಿಗಾಗಿ ಜಲಸಂಪನ್ಮೂಲ ಸಚಿವರು ತೀವ್ರ ಒಲವು ತೋರಿದ್ದು, ಕಾಮಗಾರಿಗೆ ಇನ್ನಷ್ಟು ವೇಗ ನೀಡುವ ನಿಟ್ಟಿನಲ್ಲಿ ರಾಜ್ಯದ…
ತೂಬಗೆರೆ: ಹೋಬಳಿಯ ಯದ್ದಲಹಳ್ಳಿ ಸಮೀಪದ ಶ್ರೀರಂಗವನದಲ್ಲಿರುವ ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿಶೇಷ ಪೂಜೆ, ಅಭಿಷೇಕ ಹಾಗೂ…
ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…
ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪ…