ಕೊಲಂಬೊದ ಆರ್. ಪ್ರೇಮದಾಸ್ ಕ್ರೀಡಾಂಗಣದಲ್ಲಿ ನಡೆದ ಏಷ್ಯಾ ಕಪ್ ಕ್ರಿಕೆಟ್ ನ ಫೈನಲ್ ಪಂದ್ಯದಲ್ಲಿ ಅತ್ಯುತ್ತಮ ಬೌಲಿಂಗ್ ಪ್ರದರ್ಶನ ನೀಡಿದ ವೇಗಿ ಮೊಹಮ್ಮದ್ ಸಿರಾಜ್ ಹಾಗೂ ಜಸ್ಪ್ರಿತ್ ಬುಮ್ರಾ ಅವರ ಕೈಚಳಕದಿಂದ ಭಾರತ ಸುಲಭ ಗೆಲುವು ಸಾಧಿಸುವ ಮೂಲಕ ಏಷ್ಯಾ ಕ್ರಿಕೆಟ್ ಗೆ ಭಾರತವೇ ಬಾಸ್ ಎಂದು ಸಾರಿದರು.
ಟೂರ್ನಿ ಉದ್ದಕ್ಕೂ ಅತ್ಯುತ್ತಮ ಪ್ರದರ್ಶನ ನೀಡಿದ್ದ ಎರಡೂ ತಂಡಗಳಿಗೆ ಫೈನಲ್ ಪಂದ್ಯದಲ್ಲಿ ಗೆಲುವು ಸಾಧಿಸುವ ನಿಟ್ಟಿನಲ್ಲಿ ಹೋರಾಟ ಮಾಡಿ ಗೆಲುವು ಸಾಧಿಸುವುದು ಬಹುತೇಕ ಖಚಿತವಾಗಿತ್ತು.
ಈ ಮೊದಲು ಸ್ಟುವರ್ಟ್ ಬಿನ್ನಿ, ಅನಿಲ್ ಕುಂಬ್ಳೆ ಹಾಗೂ ಜಸ್ಪ್ರಿತ್ ಬುಮ್ರಾ ಈ ಸಾಧನೆ ಮಾಡಿದ್ದರು. ಇದೀಗ ಇವರ ಪೆಟ್ಟಿಗೆ ಸಿರಾಜ್ ಕೂಡ ಸೇರ್ಪಡೆಯಾದರು. ಹಾರ್ದಿಕ್ ಪಾಂಡ್ಯ 3 ವಿಕೆಟ್ ಹಾಗೂ ಬುಮ್ರಾ 1 ವಿಕೆಟ್ ಪಡೆದು ಮಿಂಚಿದರು.
50 ರನ್ ಗುರಿ ಬೆನ್ನತ್ತಿದ್ದ ಭಾರತ ತಂಡದ ಆರಂಭಿಕ ಆಟಗಾರರಾದ ಶುಭ್ಮನ್ ಗಿಲ್ (27) ಹಾಗೂ ಇಶಾನ್ ಕಿಶನ್ (23)ರನ್ ಗಳಿಸುವ ಮೂಲಕ ತಂಡವನ್ನು ಗೆಲುವಿನತ್ತ ಕೊಂಡೊಯ್ದರು ವಿಕೆಟ್ ನಷ್ಟವಿಲ್ಲದೆ ಗೆಲುವಿನ ನಗೆ ಬೀರಿದರು.
ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…
ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…
ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…