ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್ಸೆಟ್ ಸಂಸ್ಥೆಯ ವತಿಯಿಂದ ಸಿಸಿ ಟಿ.ವಿ. ಕ್ಯಾಮೆರಾ, ಸೆಕ್ಯೂರಿಟಿ ಅಲಾರಾಂ ಮತ್ತು ಸ್ಮೋಕ್ ಡಿಟೆಕ್ಟರ್ನ ಅಳವಡಿಕೆ ಮತ್ತು ಸೇವೆ ಕುರಿತ 13 ದಿನಗಳ ಉಚಿತ ತರಬೇತಿಯನ್ನು ನವೆಂಬರ್ 17 ರಿಂದ ಹಮ್ಮಿಕೊಳ್ಳಲಾಗಿದೆ.
ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಮನಗರ ಹಾಗೂ ತುಮಕೂರು ಜಿಲ್ಲಾ ವ್ಯಾಪ್ತಿಯ ಗ್ರಾಮೀಣ ಆಸಕ್ತ ನಿರುದ್ಯೋಗಿ ಯುವಕ-ಯುವತಿಯರು ನವೆಂಬರ್ 15 ರೊಳಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಆಸಕ್ತರು 18 ರಿಂದ 45 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಗ್ರಾಮೀಣ ಭಾಗದ ಬಿಪಿಎಲ್ ಕಾರ್ಡ್ ಹಾಗೂ ಆಧಾರ್ ಕಾರ್ಡ್ ಅನ್ನು ಕಡ್ಡಾಯವಾಗಿ ಹೊಂದಿರಬೇಕು.
ಆಸಕ್ತರು ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ ರುಡ್ಸೆಟ್ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಅಥವಾ ಮೊಬೈಲ್ ಸಂಖ್ಯೆ: 9241482541, 8884554510, 9113880324 9740982585 ನ್ನು ಸಂಪರ್ಕಿಸಬಹುದಾಗಿದೆ ಎಂದು ರುಡ್ಸೆಟ್ ಸಂಸ್ಥೆಯ ಬೆಂಗಳೂರು ಶಾಖೆಯ ನಿರ್ದೇಶಕರಾದ ರವಿಕುಮಾರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…
ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…
ದೊಡ್ಡಬಳ್ಳಾಪುರ: ಸಮಾಜ ಸೇವೆಯೇ ಲಯನ್ಸ್ ಕ್ಲಬ್ನ ಮೂಲ ಧ್ಯೇಯವಾಗಿದ್ದು, ನಿರಂತರವಾಗಿ ಸೇವಾ ಕಾರ್ಯಗಳನ್ನು ಮುಂದುವರಿಸಬೇಕು. ಲಯನ್ಸ್ ಕ್ಲಬ್ ಆಫ್ ಕೊನಘಟ್ಟ…
ಮೈಸೂರು: ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ…
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಹಂತದಲ್ಲಿ 20 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದೇ…
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…