ಕೋಲಾರ:ತಾಲ್ಲೂಕಿನ ವೇಮಗಲ್ ಹೋಬಳಿಯ ಸೀತಿ ಗ್ರಾಮದಲ್ಲಿನ ಬಿಜಿಎಸ್ ಶಾಲೆಯಲ್ಲಿ ಬುಧವಾರ ಪರಿಸರ ದಿನಾಚರಣೆ ಪ್ರಯುಕ್ತ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಸೀತಿಹೊಸೂರು ಮುರಳಿಗೌಡ ನೇತೃತ್ವದಲ್ಲಿ ಶಾಲೆಗೆ ಹಸಿರು ಹೊದಿಗೆ ಹಾಗೂ ನೂರು ಗಿಡಗಳನ್ನು ವಿತರಿಸಿದರು.
ಈ ಸಂದರ್ಭದಲ್ಲಿ ಮುರಳಿಗೌಡ ಮಾತನಾಡಿ, ವರ್ಷದ ಒಂದು ದಿನದ ಬದಲಿಗೆ ಪ್ರತಿನಿತ್ಯವೂ ಪರಿಸರ ಸಂರಕ್ಷಣೆಗಾಗಿ ಕೈಜೋಡಿಸಬೇಕು ನಮ್ಮ ಪರಿಸರವನ್ನು ಉತ್ತಮವಾಗಿ ಕಾಪಾಡಿಕೊಳ್ಳುತ್ತೇನೆ ಎಂದು ಪ್ರತಿಯೊಬ್ಬರೂ ಪ್ರಮಾಣ ಮಾಡಬೇಕು ಶಾಲೆಯ ಆವರಣದಲ್ಲಿ ಪರಿಸರ ಸಂರಕ್ಷಣೆಯ ಮಹತ್ವ ಸಾರುವ ಒಂದು ಸುಂದರ ಪ್ರದೇಶ ಇದಾಗಬೇಕಾಗಿದೆ. ಸಂಬಂಧಪಟ್ಟ ಪೋಷಕರು ಹಾಗೂ ವಿಧ್ಯಾರ್ಥಿಗಳು ಇತ್ತ ಗಮನ ಹರಿಸಬೇಕಾಗಿದೆ. ಪರಿಸರ ರಕ್ಷಣೆಯಿಂದ ಮಾತ್ರ ಮನುಕುಲ ಉಳಿಯಲು ಸಾಧ್ಯವಿದೆ. ಪ್ರತಿಯೊಬ್ಬರು ಗಿಡಮರಗಳನ್ನು ರಕ್ಷಿಸುವ ಮತ್ತು ಪೋಷಿಸುವ ಕೆಲಸ ಮಾಡಬೇಕಾಗಿದೆ ಎಂದರು.
ಈ ಸಂದರ್ಭದಲ್ಲಿ ಶಾಲೆಯ ಮುಖ್ಯೋಪಾಧ್ಯಾಯ ಚಂದ್ರಶೇಖರ್, ಶಿಕ್ಷಕರು ವಿಧ್ಯಾರ್ಥಿಗಳು ಇದ್ದರು
ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…
ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…
ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…
ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…
ದೊಡ್ಡಬಳ್ಳಾಪುರ: ಒಡ್ಡರಹಳ್ಳಿ ಹಾಗೂ ದೊಡ್ಡಬಳ್ಳಾಪುರ ರೈಲು ನಿಲ್ದಾಣಗಳ ನಡುವಿನ ಡಿ ಕ್ರಾಸ್ ರೈಲ್ವೆ ಬ್ರಿಡ್ಜ್ ಸಮೀಪ ಶುಕ್ರವಾರ (ಸೆ.11) ಮಧ್ಯಾಹ್ನ…