ಕೋಲಾರ:ತಾಲ್ಲೂಕಿನ ವೇಮಗಲ್ ಹೋಬಳಿಯ ಸೀತಿ ಗ್ರಾಮದಲ್ಲಿನ ಬಿಜಿಎಸ್ ಶಾಲೆಯಲ್ಲಿ ಬುಧವಾರ ಪರಿಸರ ದಿನಾಚರಣೆ ಪ್ರಯುಕ್ತ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಸೀತಿಹೊಸೂರು ಮುರಳಿಗೌಡ ನೇತೃತ್ವದಲ್ಲಿ ಶಾಲೆಗೆ ಹಸಿರು ಹೊದಿಗೆ ಹಾಗೂ ನೂರು ಗಿಡಗಳನ್ನು ವಿತರಿಸಿದರು.
ಈ ಸಂದರ್ಭದಲ್ಲಿ ಮುರಳಿಗೌಡ ಮಾತನಾಡಿ, ವರ್ಷದ ಒಂದು ದಿನದ ಬದಲಿಗೆ ಪ್ರತಿನಿತ್ಯವೂ ಪರಿಸರ ಸಂರಕ್ಷಣೆಗಾಗಿ ಕೈಜೋಡಿಸಬೇಕು ನಮ್ಮ ಪರಿಸರವನ್ನು ಉತ್ತಮವಾಗಿ ಕಾಪಾಡಿಕೊಳ್ಳುತ್ತೇನೆ ಎಂದು ಪ್ರತಿಯೊಬ್ಬರೂ ಪ್ರಮಾಣ ಮಾಡಬೇಕು ಶಾಲೆಯ ಆವರಣದಲ್ಲಿ ಪರಿಸರ ಸಂರಕ್ಷಣೆಯ ಮಹತ್ವ ಸಾರುವ ಒಂದು ಸುಂದರ ಪ್ರದೇಶ ಇದಾಗಬೇಕಾಗಿದೆ. ಸಂಬಂಧಪಟ್ಟ ಪೋಷಕರು ಹಾಗೂ ವಿಧ್ಯಾರ್ಥಿಗಳು ಇತ್ತ ಗಮನ ಹರಿಸಬೇಕಾಗಿದೆ. ಪರಿಸರ ರಕ್ಷಣೆಯಿಂದ ಮಾತ್ರ ಮನುಕುಲ ಉಳಿಯಲು ಸಾಧ್ಯವಿದೆ. ಪ್ರತಿಯೊಬ್ಬರು ಗಿಡಮರಗಳನ್ನು ರಕ್ಷಿಸುವ ಮತ್ತು ಪೋಷಿಸುವ ಕೆಲಸ ಮಾಡಬೇಕಾಗಿದೆ ಎಂದರು.
ಈ ಸಂದರ್ಭದಲ್ಲಿ ಶಾಲೆಯ ಮುಖ್ಯೋಪಾಧ್ಯಾಯ ಚಂದ್ರಶೇಖರ್, ಶಿಕ್ಷಕರು ವಿಧ್ಯಾರ್ಥಿಗಳು ಇದ್ದರು
ದೊಡ್ಡಬಳ್ಳಾಪುರ: ಮೋಟಾರ್ ವಾಹನಗಳ ತಪಾಸಣೆ ವೇಳೆ ವೀಲಿಂಗ್ ಮಾಡುತ್ತಿದ್ದ ಬೈಕ್ ಸವಾರನೊಬ್ಬ ಗೃಹ ರಕ್ಷಕ ದಳದ ಸಿಬ್ಬಂದಿಗೆ ಡಿಕ್ಕಿ ಹೊಡೆದು…
ಬೆಂಗಳೂರು ಗ್ರಾಮಾಂತರ: ಸೋಮವಾರ ಬೆಳಗ್ಗೆ ಎಂದಿನಂತೆ ಅಧಿಕಾರಿಗಳು ಮತ್ತು ಸಿಬ್ಬಂದಿ ಕಚೇರಿಗಳಿಗೆ ಆಗಮಿಸುತ್ತಿದ್ದ ವೇಳೆ, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.…
ದೊಡ್ಡಬಳ್ಳಾಪುರ: ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿಯ ಹುಲಿಕುಂಟೆ ಟೋಲ್ಪ್ಲಾಜಾದಲ್ಲಿ ಶುಲ್ಕ ಪಾವತಿಸುವುದನ್ನು ತಪ್ಪಿಸಲು ವಾಹನಗಳು ಹೆಚ್ಚಿನ ಪ್ರಮಾಣದಲ್ಲಿ ನೆಲಮಂಗಲ–ದೊಡ್ಡಬಳ್ಳಾಪುರ ರಸ್ತೆಯನ್ನು ಪರ್ಯಾಯ…
ನಾವೂ ಒಂದು ಪಾತ್ರವಾಗುತ್ತಾ..... ಹಳ್ಳಿಗಳಿಂದ ಅಪಾರ್ಟ್ಮೆಂಟ್ ವರೆಗೆ ಸಾಗುತ್ತಿರುವ ಆಧುನಿಕ ನಾಗರಿಕ ಸಮಾಜ......... ಕೆಲ ವರುಷಗಳ ಹಿಂದೆ ಹುಲ್ಲಿನ ಗುಡಿಸಲು,…
ಬದಲಾವಣೆ ಬಯಸುವ, ಪರ್ಯಾಯ ರಾಜಕೀಯ ಶಕ್ತಿಗಾಗಿ ಹಾತೊರೆಯುತ್ತಿರುವ ಕೆಲವು ಯುವಕರು ಆಸಕ್ತಿಯಿಂದ - ಆಶಾಭಾವನೆಯಿಂದ - ಕುತೂಹಲದಿಂದ ಕಣ್ಣರಳಿಸಿ ನೋಡುತ್ತಿರುವ…
ಮೈಸೂರು: ಖ್ಯಾತ ಹಿನ್ನೆಲೆ ಗಾಯಕಿ, ಗಾನಕೋಗಿಲೆ ಎಸ್. ಜಾನಕಿ ಅವರು ಶನಿವಾರ ಮೈಸೂರಿನ ಅಪೋಲೋ ಆಸ್ಪತ್ರೆಯಲ್ಲಿ ವಯೋಸಹಜ ಅನಾರೋಗ್ಯದಿಂದ ನಿಧನರಾದರು.…