ಕೋಲಾರ: ತಾಲೂಕಿನ ಸುಗಟೂರು ಗ್ರಾಮದ ಜಾನಪದ ಕಲಾವಿದ ಗೋ.ನಾ ಸ್ವಾಮಿ ಅವರು ಅಮೇರಿಕಾ ದೇಶದಲ್ಲಿ ಆ.30.31 ಹಾಗೂ ಸೆ.1 ರಂದು ಮೂರು ದಿನಗಳ ಕಾಲ ನಡೆಯಲಿರುವ 12 ನೇ ಅಕ್ಕ ವಿಶ್ವ ಕನ್ನಡ ಸಮ್ಮೇಳನದಲ್ಲಿ ಭಾಗವಹಿಸಲಿದ್ದು ಸುಗಟೂರು ಗ್ರಾಮಸ್ಥರು ಸನ್ಮಾನಿಸಲಾಯಿತು
ಈ ಸಂದರ್ಭದಲ್ಲಿ ಮಾತನಾಡಿದ ಗೋ.ನಾ ಸ್ವಾಮಿ ಜಿಲ್ಲೆಯ ಪ್ರತಿನಿಧಿಯಾಗಿ ಅಕ್ಕ ಸಮ್ಮೇಳನದಲ್ಲಿ ಭಾಗವಹಿಸಲು ಜಿಲ್ಲೆಯ ಜನರು ನೀಡಿರುವ ಪ್ರೀತಿ ಪೋತ್ಸಾಹವೇ ಕಾರಣವಾಗಿದೆ ಇಂತಹ ಅವಕಾಶ ಎಲ್ಲರಿಗೂ ಸಿಗುವುದಿಲ್ಲ ನನಗೆ ಸಿಕ್ಕಿರುವುದು ಹೆಮ್ಮೆ ಎನಿಸಿದೆ ನಿಮ್ಮಗಳ ಆಶೀರ್ವಾದದಿಂದ ಜಿಲ್ಲೆಯ ಹೆಸರನ್ನು ಉಳಿಸುವ ಅವಕಾಶ ಸಿಕ್ಕಿಗೆ ಗ್ರಾಮೀಣ ಜಾನಪದ ಪ್ರತಿಭೆಯನ್ನು ಗುರುತಿಸಿ ವಿಶ್ವದ ಮಟ್ಟದಲ್ಲಿ ನಡೆಯುವ ಸಮ್ಮೇಳನದಲ್ಲಿ ಭಾಗವಹಿಸಲು ಅವಕಾಶ ನೀಡಿದ್ದಾರೆ ಅವರಿಗೆ ಕೃತಜ್ಞತೆ ಸಲ್ಲಿಸುತ್ತೇವೆ ಎಂದರು.
ಈ ಸಂದರ್ಭದಲ್ಲಿ ಸುಗಟೂರು ಗ್ರಾಮದ ಮುಖಂಡರಾದ ತಿರುಮಳಪ್ಪ, ಗೋಪಾಲಗೌಡ, ಚಲಪತಿಗೌಡ, ಚಂದ್ರಪ್ಪ, ಅಶ್ವಥ್, ವೆಂಕಟಸ್ವಾಮಿ ಮುಂತಾದವರು ಇದ್ದರು.
ಬೆಂಗಳೂರು ಗ್ರಾಮಾಂತರ: ಬೂತ್ ಮಟ್ಟದ ಅಧಿಕಾರಿ (ಬಿಎಲ್ಒ) ಕೆಲಸವನ್ನು ಅಂಗನವಾಡಿ ನೌಕರರಿಗೆ ನೀಡುವುದನ್ನು ತಕ್ಷಣವೇ ಸ್ಥಗಿತಗೊಳಿಸಬೇಕು ಎಂದು ರಾಜ್ಯ ಅಂಗನವಾಡಿ…
ಟ್ರಂಪ್ ಕಾರ್ಡ್....... ವಿಶ್ವದ ಕ್ರೀಡಾ ಸಂಸ್ಕೃತಿಯ ಘನತೆಗೆ ಚ್ಯುತಿ ತಂದ ಡೊನಾಲ್ಡ್ ಟ್ರಂಪ್... ವಿಶ್ವದ ಕ್ರೀಡಾ ಸಂಸ್ಕೃತಿಗೆ ಅವಮಾನ ಮಾಡಿದ,…
ದೊಡ್ಡಬಳ್ಳಾಪುರ: ತಾಲೂಕಿನ ಚಿಕ್ಕಮಧುರೆ ಗ್ರಾಮದ ಶನಿಮಹಾತ್ಮ ದೇವಾಲಯದ ಬಳಿ ಕಳೆದ ರಾತ್ರಿ ಸಂಭವಿಸಿದ ಕ್ಯಾಂಟರ್ ಅಪಘಾತದಲ್ಲಿ ರಸ್ತೆಬದಿಯ ಮೂರು-ನಾಲ್ಕು ಅಂಗಡಿಗಳು…
ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್ಗೆ ರೂ. 10 ಹೆಚ್ಚಿಸಬೇಕು ಹಾಗೂ ಹಾಲು ಉತ್ಪಾದಕರಿಗೆ ನೀಡುತ್ತಿರುವ ಪ್ರೋತ್ಸಾಹಧನವನ್ನು ಹೆಚ್ಚಿಸಬೇಕು ಎಂದು…
ದೊಡ್ಡಬಳ್ಳಾಪುರ: ತಾಲೂಕಿನ ಅನಿಬೆಸೆಂಟ್ ಪಾರ್ಕ್ನಲ್ಲಿರುವ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರವನ್ನು ಉನ್ನತೀಕರಿಸುವ ಕಾಮಗಾರಿಗೆ ಶಾಸಕ ಧೀರಜ್ ಮುನಿರಾಜ್…
ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಕೋಡಗುರ್ಕಿ ಗ್ರಾಮದ ಸಮೀಪದ ಪ್ರಖ್ಯಾತ ಪ್ರೆಸ್ಟೀಜ್ ಗಾಲ್ಫ್ಶೈರ್ ರೆಸಾರ್ಟ್ ವಿಲ್ಲಾಸ್ ಆವರಣದಲ್ಲಿ…