ಕೋಲಾರ: ತಾಲೂಕಿನ ಸುಗಟೂರು ಗ್ರಾಮದ ಜಾನಪದ ಕಲಾವಿದ ಗೋ.ನಾ ಸ್ವಾಮಿ ಅವರು ಅಮೇರಿಕಾ ದೇಶದಲ್ಲಿ ಆ.30.31 ಹಾಗೂ ಸೆ.1 ರಂದು ಮೂರು ದಿನಗಳ ಕಾಲ ನಡೆಯಲಿರುವ 12 ನೇ ಅಕ್ಕ ವಿಶ್ವ ಕನ್ನಡ ಸಮ್ಮೇಳನದಲ್ಲಿ ಭಾಗವಹಿಸಲಿದ್ದು ಸುಗಟೂರು ಗ್ರಾಮಸ್ಥರು ಸನ್ಮಾನಿಸಲಾಯಿತು
ಈ ಸಂದರ್ಭದಲ್ಲಿ ಮಾತನಾಡಿದ ಗೋ.ನಾ ಸ್ವಾಮಿ ಜಿಲ್ಲೆಯ ಪ್ರತಿನಿಧಿಯಾಗಿ ಅಕ್ಕ ಸಮ್ಮೇಳನದಲ್ಲಿ ಭಾಗವಹಿಸಲು ಜಿಲ್ಲೆಯ ಜನರು ನೀಡಿರುವ ಪ್ರೀತಿ ಪೋತ್ಸಾಹವೇ ಕಾರಣವಾಗಿದೆ ಇಂತಹ ಅವಕಾಶ ಎಲ್ಲರಿಗೂ ಸಿಗುವುದಿಲ್ಲ ನನಗೆ ಸಿಕ್ಕಿರುವುದು ಹೆಮ್ಮೆ ಎನಿಸಿದೆ ನಿಮ್ಮಗಳ ಆಶೀರ್ವಾದದಿಂದ ಜಿಲ್ಲೆಯ ಹೆಸರನ್ನು ಉಳಿಸುವ ಅವಕಾಶ ಸಿಕ್ಕಿಗೆ ಗ್ರಾಮೀಣ ಜಾನಪದ ಪ್ರತಿಭೆಯನ್ನು ಗುರುತಿಸಿ ವಿಶ್ವದ ಮಟ್ಟದಲ್ಲಿ ನಡೆಯುವ ಸಮ್ಮೇಳನದಲ್ಲಿ ಭಾಗವಹಿಸಲು ಅವಕಾಶ ನೀಡಿದ್ದಾರೆ ಅವರಿಗೆ ಕೃತಜ್ಞತೆ ಸಲ್ಲಿಸುತ್ತೇವೆ ಎಂದರು.
ಈ ಸಂದರ್ಭದಲ್ಲಿ ಸುಗಟೂರು ಗ್ರಾಮದ ಮುಖಂಡರಾದ ತಿರುಮಳಪ್ಪ, ಗೋಪಾಲಗೌಡ, ಚಲಪತಿಗೌಡ, ಚಂದ್ರಪ್ಪ, ಅಶ್ವಥ್, ವೆಂಕಟಸ್ವಾಮಿ ಮುಂತಾದವರು ಇದ್ದರು.
ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…
ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…
ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್ಬುಕ್, ಸಿಹಿ,…
ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…
ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…
ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…