ಕೋಲಾರ: ತಾಲೂಕಿನ ಸುಗಟೂರು ಗ್ರಾಮದ ಜಾನಪದ ಕಲಾವಿದ ಗೋ.ನಾ ಸ್ವಾಮಿ ಅವರು ಅಮೇರಿಕಾ ದೇಶದಲ್ಲಿ ಆ.30.31 ಹಾಗೂ ಸೆ.1 ರಂದು ಮೂರು ದಿನಗಳ ಕಾಲ ನಡೆಯಲಿರುವ 12 ನೇ ಅಕ್ಕ ವಿಶ್ವ ಕನ್ನಡ ಸಮ್ಮೇಳನದಲ್ಲಿ ಭಾಗವಹಿಸಲಿದ್ದು ಸುಗಟೂರು ಗ್ರಾಮಸ್ಥರು ಸನ್ಮಾನಿಸಲಾಯಿತು
ಈ ಸಂದರ್ಭದಲ್ಲಿ ಮಾತನಾಡಿದ ಗೋ.ನಾ ಸ್ವಾಮಿ ಜಿಲ್ಲೆಯ ಪ್ರತಿನಿಧಿಯಾಗಿ ಅಕ್ಕ ಸಮ್ಮೇಳನದಲ್ಲಿ ಭಾಗವಹಿಸಲು ಜಿಲ್ಲೆಯ ಜನರು ನೀಡಿರುವ ಪ್ರೀತಿ ಪೋತ್ಸಾಹವೇ ಕಾರಣವಾಗಿದೆ ಇಂತಹ ಅವಕಾಶ ಎಲ್ಲರಿಗೂ ಸಿಗುವುದಿಲ್ಲ ನನಗೆ ಸಿಕ್ಕಿರುವುದು ಹೆಮ್ಮೆ ಎನಿಸಿದೆ ನಿಮ್ಮಗಳ ಆಶೀರ್ವಾದದಿಂದ ಜಿಲ್ಲೆಯ ಹೆಸರನ್ನು ಉಳಿಸುವ ಅವಕಾಶ ಸಿಕ್ಕಿಗೆ ಗ್ರಾಮೀಣ ಜಾನಪದ ಪ್ರತಿಭೆಯನ್ನು ಗುರುತಿಸಿ ವಿಶ್ವದ ಮಟ್ಟದಲ್ಲಿ ನಡೆಯುವ ಸಮ್ಮೇಳನದಲ್ಲಿ ಭಾಗವಹಿಸಲು ಅವಕಾಶ ನೀಡಿದ್ದಾರೆ ಅವರಿಗೆ ಕೃತಜ್ಞತೆ ಸಲ್ಲಿಸುತ್ತೇವೆ ಎಂದರು.
ಈ ಸಂದರ್ಭದಲ್ಲಿ ಸುಗಟೂರು ಗ್ರಾಮದ ಮುಖಂಡರಾದ ತಿರುಮಳಪ್ಪ, ಗೋಪಾಲಗೌಡ, ಚಲಪತಿಗೌಡ, ಚಂದ್ರಪ್ಪ, ಅಶ್ವಥ್, ವೆಂಕಟಸ್ವಾಮಿ ಮುಂತಾದವರು ಇದ್ದರು.
ನಿಂತಿದ್ದ ಟಾಟಾ ಏಸ್ ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ದುರ್ಮರಣ ಹೊಂದಿರುವ ಘಟನೆ ಇಂದು ಬೆಳಗ್ಗೆ…
ಏ.25ರ ರಾತ್ರಿ ಕೋರ್ಟ್ ರಸ್ತೆಯಲ್ಲಿ ಭೀಕರ ಅಪಘಾತದಲ್ಲಿ ಇಬ್ಬರು ಯುವಕರು ದಾರುಣವಾಗಿ ಸಾವನ್ನಪ್ಪಿದ್ದರು. ರಸ್ತೆ ಇಕ್ಕೆಲಗಳಲ್ಲಿ ಬೀದಿ ದೀಪಗಳು ಬೆಳಗದ…
ದೇಶಭಕ್ತಿ ಮತ್ತು ದೇಶದ್ರೋಹ...... ಇದು ಬ್ರಿಟಿಷರ ಕಾಲದ್ದೇ ಅಥವಾ ಈ ಕಾಲಕ್ಕೂ ಅನ್ವಯಿಸುತ್ತದೆಯೇ..... ರಾಷ್ಟ್ರೀಯತೆ ಎಂಬ ಪರಿಕಲ್ಪನೆಯ ಸುತ್ತಾ....... ರಾಷ್ಟ್ರ…
ಟ್ರ್ಯಾಕ್ಟರ್ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಓರ್ವ ಬೈಕ್ ಸಾವನ್ನಪ್ಪಿದರೆ, ಮತ್ತೋರ್ವ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿರುವ ಘಟನೆ…
ಎಸ್ಎಸ್ಎಲ್ ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಶೇ.90ಕ್ಕೂ ಹೆಚ್ಚು ಅಂಕಗಳಿಸಿದ ಪತ್ರಕರ್ತರ ಮಕ್ಕಳ ಪ್ರತಿಭಾ ಪುರಸ್ಕಾರಕ್ಕಾಗಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ…
2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ-1 ರ ಫಲಿತಾಂಶ ಪ್ರಕಟಗೊಂಡಿದ್ದು, ದೊಡ್ಡಬಳ್ಳಾಪುರ ತಾಲೂಕಿನ ಕಂಟನಕುಂಟೆ ಗ್ರಾಮದ ಲಿಟ್ಲ್ ಮಾಸ್ಟರ್ ಪಬ್ಲಿಕ್ ಶಾಲೆಯು…