Categories: ಕೋಲಾರ

ಸುಗಟೂರು ಸೊಸೈಟಿಗೆ ಅಂಕತಟ್ಟಿ ಬಾಬು ಸತತ ಎರಡನೇ ಬಾರಿಗೆ ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಕೋಲಾರ: ತಾಲೂಕಿನ ಸುಗಟೂರು ಪ್ರಾಥಮಿಕ ಕೃಷಿ ಸಹಕಾರ ಸಂಘದ 2025-30ನೇ ಸಾಲಿನ ಆಡಳಿತ ಮಂಡಳಿ ಅಧ್ಯಕ್ಷರಾಗಿ ಎರಡನೇ ಬಾರಿಗೆ ಅಧ್ಯಕ್ಷರಾಗಿ ಅಂಕತಟ್ಟಿ ಎ.ಸಿ ಭಾಸ್ಕರ್ ಬಾಬು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಶನಿವಾರ ಸಂಘದ ಆವರಣದಲ್ಲಿ ನಡೆದ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಭಾಸ್ಕರ್ ಬಾಬು ಉಪಾಧ್ಯಕ್ಷ ಸ್ಥಾನಕ್ಕೆ ವಿಜಯಕುಮಾರ್ ಮಾತ್ರವೇ ನಾಮಪತ್ರ ಸಲ್ಲಿಸಿದ್ದರು ಬೇರೆ ಯಾರು ನಾಮಪತ್ರ ಸಲ್ಲಿಸದ ಕಾರಣ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಸಹಕಾರ ಇಲಾಖೆಯ ವೆಂಕಟೇಶ್ ಬಾಬು ಚುನಾವಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದರು ಸೊಸೈಟಿ ಸಿಇಒ ಪುಟ್ಟರಾಜು ಸಿಬ್ಬಂದಿ ಇದ್ದರು.

ನೂತನ ಅಧ್ಯಕ್ಷ ಎ.ಸಿ ಭಾಸ್ಕರ್ ಬಾಬು ಮಾತನಾಡಿ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಹಾಗೂ ಕಾಂಗ್ರೆಸ್ ಮುಖಂಡರ ಮಾರ್ಗದರ್ಶನದ ಜೊತೆಗೆ ಸಂಘದ ಎಲ್ಲಾ ನಿರ್ದೇಶಕರು ಸಹಕಾರದಿಂದ ಸೊಸೈಟಿಗೆ ಸತತವಾಗಿ ಎರಡನೇ ಬಾರಿಗೆ ಅಧ್ಯಕ್ಷನಾಗಿದ್ದು ಸರ್ಕಾರದಿಂದ ಬರುವ ಸೌಲಭ್ಯಗಳನ್ನು ರೈತರಿಗೆ ತಲುಪಿಸಲು ಪ್ರಾಮಾಣಿಕವಾಗಿ ಕೆಲಸ ಮಾಡುತ್ತೇನೆ ಮುಂದೆ ಜಿಲ್ಲೆಯಲ್ಲಿ ಮಾದರಿ ಸಂಘವನ್ನಾಗಿ ಎಲ್ಲರ ಸಹಕಾರ ಮಾರ್ಗದರ್ಶನದಲ್ಲಿ ಮುನ್ನಡೆಸುತ್ತೇನೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ನೂತನ ಅಧ್ಯಕ್ಷ, ಉಪಾಧ್ಯಕ್ಷ ಹಾಗೂ ನಿರ್ದೇಶಕರನ್ನು ಎಂಎಲ್ಸಿ ಎಂ.ಎಲ್ ಅನಿಲ್ ಕುಮಾರ್, ಕೆಪಿಸಿಸಿ ಸದಸ್ಯ ಸಂಜಯ್ ರೆಡ್ಡಿ, ಪಿಎಲ್ಡಿ ಬ್ಯಾಂಕ್ ಮಾಜಿ ಅಧ್ಯಕ್ಷರಾದ ಚಂಜಿಮಲೆ ರಮೇಶ್, ವೆಲಗಲಬುರೆ ಶಶಿಧರ್, ಬೊಮ್ಮಸಂದ್ರ ಕೃಷೇಗೌಡ, ಗ್ರಾಪಂ ಅಧ್ಯಕ್ಷ ಭೂಪತಿಗೌಡ, ಮುಖಂಡರಾದ ಶೆಟ್ಟಿಮಾದಮಂಗಲ ಮಂಜುನಾಥ್, ಮುಳ್ಳಹಳ್ಳಿ ಚಂದ್ರೇಗೌಡ, ಜನಘಟ್ಟ ಸತೀಶ್, ಸುಗಟೂರು ರವಿ, ಎಂ.ಕೆ ಮಂಜುನಾಥ್, ತುರಾಂಡಹಳ್ಳಿ ರವಿ ಅಭಿನಂದನೆ ಸಲ್ಲಿಸಿದರು

ಈ ಸಂದರ್ಭದಲ್ಲಿ ನಿರ್ದೇಶಕರಾದ ಟಿ.ವಿ ಕೃಷ್ಣಪ್ಪ, ಎಂ.ಎನ್ ಶಂಕರರೆಡ್ಡಿ, ಎ.ಎನ್ ಹನುಮೇಗೌಡ, ಗೋಪಾಲಕೃಷ್ಣ, ಶ್ಯಾಮಲ, ಸವಿತಾ.ಎನ್ ಶೆಟ್ಟಿ, ಮುನಿವೆಂಕಟಪ್ಪ, ರಮೇಶ್ ಬಾಬು, ವೆಂಕಟರಾಮರೆಡ್ಡಿ, ಡಿ.ಗೋಪಾಲಪ್ಪ, ಕಾಂಗ್ರೆಸ್ ಮುಖಂಡರು ಕಾರ್ಯಕರ್ತರು ಇದ್ದರು.

Ramesh Babu

Journalist

Recent Posts

ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಾರು–ಅಶೋಕ್ ಲೇಲ್ಯಾಂಡ್ ನಡುವೆ ಅಪಘಾತ

ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…

4 hours ago

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

21 hours ago

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

1 day ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

1 day ago

ಬಾಶೆಟ್ಟಿಹಳ್ಳಿ ಯೂ-ಟರ್ನ್‌ನಲ್ಲಿ ಕೆಟ್ಟು ನಿಂತ ಟ್ರಕ್: ಯಲಹಂಕ–ಹಿಂದೂಪುರ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…

2 days ago

ಹೆದ್ದಾರಿ ಸ್ಕೈವಾಕ್‌ಗಳ ಕನಸು ಇನ್ನೂ ಅಪೂರ್ಣ…: ದಾಬಸ್‌ಪೇಟೆ–ಹೊಸಕೋಟೆ ಹೆದ್ದಾರಿಯಲ್ಲಿ ಆಮೆಗತಿಯ ಕಾಮಗಾರಿ: ಜೀವ ಕೈಯಲ್ಲಿ ಹಿಡಿದು ರಸ್ತೆ ದಾಟುವ ಜನರು

ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್‌ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…

2 days ago