ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ವತಿಯಿಂದ ಜಿಎಸ್ ಎಲ್ ವಿಯ ಉಪಗ್ರಹ ಉಡಾವಣಾ ವಾಹನವು ತನ್ನ 15ನೇ ಹಾರಾಟದಲ್ಲಿ 2,232 ಕೆಜಿ ತೂಕದ ನ್ಯಾವಿಗೇಷನ್ ಉಪಗ್ರಹ NVS-01ನ್ನು ಇಂದು ಬೆಳಿಗ್ಗೆ 10.42ಕ್ಕೆ ಆಂಧ್ರ ಪ್ರದೇಶದ ಶ್ರೀ ಹರಿಕೋಟಾದಲ್ಲಿರುವ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಉಡಾವಣೆ ಮಾಡಲಾಗಿದೆ.
ರಾಕೆಟ್ ಉಡಾವಣೆಯಾದ 20 ನಿಮಿಷಗಳ ನಂತರ ಸುಮಾರು 251 ಕಿಮೀ ಎತ್ತರದಲ್ಲಿ ಜಿಯೋಸಿಂಕ್ರೋನಸ್ ವರ್ಗಾವಣೆ ಕಕ್ಷೆಯಲ್ಲಿ ಉಪಗ್ರಹವನ್ನು ಸೇರಿಸಿದೆ ಎಂದು ಇಸ್ರೋ ಮೂಲಗಳಿಂದ ತಿಳಿದುಬಂದಿದೆ.
ನ್ಯಾವಿಗೇಷನ್ ಸೇವೆಗಳನ್ನು ಸುಧಾರಿಸಲು ಮತ್ತು ವ್ಯವಸ್ಥೆಗೆ ಹೊಸ ವಿಚಾರಗಳನ್ನು ಪರಿಚಯಿಸಲು ಈ ಉಪಗ್ರಹ ಉಡಾವಣೆ ಮಾಡಲಾಗಿದೆ.
ಉಪಗ್ರಹ ಕಕ್ಷೆ ಸೇರುತ್ತಿದ್ದಂತೆ ವಿಜ್ಞಾನಿಗಳ ತಂಡದಲ್ಲಿ ಸಂಭ್ರಮ ಮನೆ ಮಾಡಿತು. ಪರಸ್ಪರ ಹಸ್ತಲಾಘವ ಮಾಡಿ ಶುಭ ಕೋರಿದರು. ಮಿಷನ್ ಯಶಸ್ವಿಯಾದ ಹಿನ್ನೆಲೆಯಲ್ಲಿ ಇಸ್ರೋ ಅಧ್ಯಕ್ಷ ಎಸ್ ಸೋಮನಾಥ್ ಇಡೀ ತಂಡವನ್ನು ಅಭಿನಂದಿಸಿದ್ದಾರೆ.
ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…
ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…
ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…
80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…
ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…
ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…