Categories: ಕೋಲಾರ

ಸುಭಾಷ್ ಶಾಲೆಯ ಹಳೆ ವಿದ್ಯಾರ್ಥಿಗಳ ಸಂಘದಿಂದ ನೋಟ್ ಪುಸ್ತಕ, ಲೇಖನಿ ಸಾಮಗ್ರಿ ವಿತರಣೆ

ಕೋಲಾರ; ನಗರದ ಕಾರಂಜಿಕಟ್ಟೆಯ ಸುಭಾಷ್ ವಿದ್ಯಾಸಂಸ್ಥೆ ಶಾಲೆಯ ಹಳೆ ವಿದ್ಯಾರ್ಥಿಗಳ ಸಂಘದ ವತಿಯಿಂದ ಸುಮಾರು 37 ವಿದ್ಯಾರ್ಥಿಗಳಿಗೆ ನೋಟ್ ಪುಸ್ತಕ ಮತ್ತು ಲೇಖನಿ ಸಾಮಗ್ರಿಗಳನ್ನು ವಿತರಿಸಲಾಯಿತು.

ಈ ಸಂದರ್ಭದಲ್ಲಿ ಶಾಲೆಯ ಮುಖ್ಯೋಪಾಧ್ಯಾಯನಿ ಸುಧಾ ಗೋಪಾಲರೆಡ್ಡಿ, ಕಾರ್ಯದರ್ಶಿ ಧನ್ಯ, ಶಿಕ್ಷಕರಾದ ಕೃಷ್ಣೇಗೌಡ, ಪ್ರಭಾಕರ್, ನಾರಾಯಣಸ್ವಾಮಿ, ಸುಬ್ರಮಣ್ಯ, ಹಳೆಯ ವಿದ್ಯಾರ್ಥಿಗಳ ಸಂಘದ ಮಹೇಶ್ ರಾವ್ ಕದಂ, ರಾಘವೇಂದ್ರ, ನವೀನ್, ಶ್ರೀನಾಥ್, ಎಪಿಎಂಸಿ ಪುಟ್ಟರಾಜು, ಮುರಳಿ ಹಾಗೂ ಶಾಲೆಯ ವಿದ್ಯಾರ್ಥಿಗಳು ಈ ಸಂದರ್ಭದಲ್ಲಿ ಇದ್ದರು.

Ramesh Babu

Journalist

Recent Posts

ಮದ್ಯ ಖರೀದಿ, ಸೇವನೆಗೆ 21 ವರ್ಷ ಕಡ್ಡಾಯ; ಯುವಜನರ ರಕ್ಷಣೆಗಾಗಿ ಕಟ್ಟುನಿಟ್ಟಿನ ಮದ್ಯ ನಿಯಮ ಜಾರಿ

21 ವರ್ಷಕ್ಕಿಂತ ಕಡಿಮೆ ವಯಸ್ಸಿನವರಿಗೆ ಮದ್ಯ ಮಾರಾಟ ಮಾಡುವುದು ಅಥವಾ ಮದ್ಯಪಾನ ಮಾಡಲು ಅನುಮತಿ ನೀಡುವುದು ಕಾನೂನುಬಾಹಿರವಾಗಿದ್ದು, ತಪ್ಪಿದ್ದಲ್ಲಿ, ಪರವಾನಗಿ…

2 minutes ago

ಡ್ಯೂಕ್ ಬೈಕ್–ಕಂಟೈನರ್ ಲಾರಿ ಅಪಘಾತ – ಯುವಕ ಸ್ಥಳದಲ್ಲೇ ಸಾವು

ದೇವನಹಳ್ಳಿ ತಾಲೂಕಿನ ರಾಣಿ ಕ್ರಾಸ್ ಬಳಿ ಡ್ಯೂಕ್ ಬೈಕ್ ಮತ್ತು ಕಂಟೈನರ್ ಲಾರಿ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ…

31 minutes ago

ನೂತನ ಚೆನ್ನೈ ಎಕ್ಸ್‌ಪ್ರೆಸ್ ಹೆದ್ದಾರಿಯಲ್ಲಿ ಭೀಕರ ಅಪಘಾತ: ಯುವತಿ ಸ್ಥಳದಲ್ಲೇ ಸಾವು

ಹೊಸಕೋಟೆ: ನೂತನ ಚೆನ್ನೈ ಎಕ್ಸ್‌ಪ್ರೆಸ್ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಯುವತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೆಂಗಳೂರು ಗ್ರಾಮಾಂತರ…

2 hours ago

ಸಮಾಜ ಕಲ್ಯಾಣ ಇಲಾಖೆ: ಸಚಿವ ಸಂಪುಟದ ಪ್ರಬಲ ಖಾತೆ, ಕೆ.ಎಚ್. ಮುನಿಯಪ್ಪ ಆಸಕ್ತಿ ಏಕೆ?

ಬೆಂಗಳೂರು ಗ್ರಾಮಾಂತರ: ರಾಜ್ಯ ಸಚಿವ ಸಂಪುಟದಲ್ಲಿ ಖಾತೆ ಹಂಚಿಕೆ ವಿಚಾರ ಮತ್ತೆ ರಾಜಕೀಯ ಚರ್ಚೆಗೆ ಕಾರಣವಾಗಿದ್ದು, ಆಹಾರ ಮತ್ತು ನಾಗರಿಕ…

3 hours ago

ಜನ ಪ್ರತಿನಿಧಿಗಳೆಂಬ ಸಮಾಜ ಸೇವಕರೋ – ಸಂವಿಧಾನ ರಕ್ಷಕರೋ – ರೇಸು ಕುದುರೆಗಳೋ – ಗೋಮುಖ ವ್ಯಾಘ್ರಗಳೋ…..?

ಕೃಷಿಕರ ನಿರೀಕ್ಷೆ,.... ಅನ್ನದ ಋಣ ಮರೆತ ರಾಜಕಾರಣಿಗಳು,..... ಅನ್ನದಾತರ ಅಂತರಂಗ...... ಮುಂಗಾರು ಮಳೆಯ ಹೊಸ್ತಿಲಲ್ಲಿ.... ರೈತರ ದಾರುಣ ಆತ್ಮಹತ್ಯೆಗಳು...... ಜನ…

6 hours ago

‘ಬೆಂಗಳೂರಿನಲ್ಲಿ ಜನಸಂಖ್ಯೆ ವಾರ್ಷಿಕ ಬೆಳವಣಿಗೆ ದರ 3.7%, ವಾಹನ ಸಂಖ್ಯೆ ಬೆಳವಣಿಗೆ ದರ 10% ನಷ್ಟಿದೆ’

ಉದ್ಯೋಗ ಸೃಷ್ಟಿಯಲ್ಲಿ, ಆರ್ಥಿಕ ಚಟುವಟಿಕೆಗಳ ಬೆಳವಣಿಗೆಯಲ್ಲಿ ಮುಂಚೂಣಿ ನಗರವಾಗಿರುವ ಬೆಂಗಳೂರು ಪರಿಣಾಮಕಾರಿ ಟ್ರಾಫಿಕ್ ನಿರ್ವಹಣಾ ವ್ಯವಸ್ಥೆಯನ್ನು ಹೊಂದಿದೆ ಎಂದು ಗೃಹ…

6 hours ago