ಸುಮಾರು 15 -20 ದಿನಗಳ ಹಿಂದೆ ಘಟನೆ ನಡೆದಿದೆ ಎನ್ನಲಾಗಿದ್ದು, ಇಂದು ಬೆಳಕಿಗೆ ಬಂದಿದೆ. 25 ವರ್ಷದ್ದಿರಬಹುದು ಎಂದು ಶಂಕಿಸಲಾಗುತ್ತಿರುವ ಮಹಿಳೆಯ ಮೃತ ಗುರುತು ಸಿಗದಷ್ಟು ಕೊಳೆತು ಹೋಗಿದೆ ಎನ್ನಲಾಗಿದೆ.
ಜಕ್ಕಲಮೊಡಗು ಜಲಾಶಯಕ್ಕೆ ಸಾಗುವ ರಸ್ತೆಯಲ್ಲಿನ ನಾರಸಿಂಹನಹಳ್ಳಿ ಸಮೀಪದ ಪೊದೆಯಲ್ಲಿ ಅರಣ್ಯ ಇಲಾಖೆಯ ಗಾರ್ಡ್ಗೆ ಶವ ಕಂಡು ಬಂದಿದ್ದು, ಡಿವೈಎಎಸ್ಪಿ ಪಿ.ರವಿ ಹಾಗೂ ಗ್ರಾಮಾಂತರ ಠಾಣೆ ಇನ್ಸ್ಪೆಕ್ಟರ್ ಸಾಧಿಕ್ ಪಾಷಾ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮೃತಳ ಗುರುತು, ದಾಖಲೆ, ಮಾಹಿತಿ ಯಾವುದು ಇಲ್ಲವಾಗಿರುವುದರಿಂದ ಪ್ರಕರಣ ಭೇದಿಸುವುದು, ಹಂತಕರ ಪತ್ತೆ ಹಚ್ಚುವುದು ಪೊಲೀಸರಿಗೆ ಸವಾಲಿನ ಕೆಲಸವಾಗಿದೆ ಎನ್ನಲಾಗುತ್ತಿದೆ.
ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…
ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…
ದೊಡ್ಡಬಳ್ಳಾಪುರ: ಸಮಾಜ ಸೇವೆಯೇ ಲಯನ್ಸ್ ಕ್ಲಬ್ನ ಮೂಲ ಧ್ಯೇಯವಾಗಿದ್ದು, ನಿರಂತರವಾಗಿ ಸೇವಾ ಕಾರ್ಯಗಳನ್ನು ಮುಂದುವರಿಸಬೇಕು. ಲಯನ್ಸ್ ಕ್ಲಬ್ ಆಫ್ ಕೊನಘಟ್ಟ…
ಮೈಸೂರು: ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ…
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಹಂತದಲ್ಲಿ 20 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದೇ…
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…