ಸುಮಾರು 35-40 ಸಾವಿರ ಬೆಲೆ ಬಾಳುವ ಟಗರು ಹಾಗೂ ಹೋತವನ್ನ ರಾತ್ರೋರಾತ್ರಿ ಕದ್ದೊಯ್ದ ಕಳ್ಳರು. ತಾಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ನಾಗದೇನಹಳ್ಳಿ ಗ್ರಾಮದಲ್ಲಿ ಶುಕ್ರವಾರ ರಾತ್ರಿ ನಡೆದಿದೆ. ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ರೈತ ಶ್ರೀನಿವಾಸ್ ಎಂದಿನಂತೆ ತನ್ನ ಮನೆಯ ಮುಂದೆ ಇರುವ ಕೊಟ್ಟಿಗೆಯಲ್ಲಿ ಕುರಿ, ಮೇಕೆ ಕಟ್ಟಿಹಾಕಿದ್ದರು. ಕೊಟ್ಟಿಗೆಯಲ್ಲಿದ್ದ ಚಿನ್ನದ ಬೆಲೆಯ ಟಗರು, ಹೋತವನ್ನ ರಾತ್ರೋರಾತ್ರಿ ಕಳ್ಳರು ಎಸ್ಕೇಪ್ ಮಾಡಿದ್ದಾರೆ.
35-40ಸಾವಿರ ಬೆಲೆ ಬಾಳುವ ಟಗರು ಮತ್ತು ಮೇಕೆ ಹೋತವನ್ನ ಕಳೆದುಕೊಂಡ ರೈತ ಶ್ರೀನಿವಾಸ್ ಕಣ್ಣೀರಿಟ್ಟು ಸಂಕಷ್ಟದ ಪಾಲಾಗಿದ್ದಾರೆ.
ಇತ್ತೀಚೆಗೆ ನಾಗದೇನಹಳ್ಳಿ ಗ್ರಾಮದ ಸುತ್ತಾಮುತ್ತ ಕಳ್ಳರ ಹಾವಳಿ ಹೆಚ್ಚಾಗಿದ್ದು ಗ್ರಾಮಸ್ಥರು ಭಯಭೀತರಾಗಿದ್ದಾರೆ. ಕಳ್ಳರ ಹಾವಳಿಯನ್ನು ಮಟ್ಟಹಾಕುವಂತೆ ಪೊಲೀಸ್ ಇಲಾಖೆಗೆ ಮನವಿ ಮಾಡಿದ್ದಾರೆ.
ಮದುವೆಯಾದ 45 ದಿನಕ್ಕೆ ನವವಿವಾಹಿತ ಪತ್ನಿಯಿಂದ ಕಿರುಕುಳ ಆರೋಪಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪತ್ನಿಯ ವರ್ತನೆಯೇ ಸಾವಿಗೆ ಕಾರಣ ಎಂದು…
ಬೆಂಗಳೂರು ನಗರದ ಯಡಿಯೂರು ಕೆರೆ ಸಮೀಪದ ನಿವಾಸಿಯೊಬ್ಬರು ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಆತ್ಮಹ*ತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಬೆಳಕಿಗೆ ಬಂದಿದೆ.…
ರಾಯಚೂರು: ಆಸ್ತಿ ಮೇಲಿನ ವ್ಯಾಮೋಹಕ್ಕೆ ಹೆತ್ತ ತಾಯಿಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಂದ ಹೃದಯವಿದ್ರಾವಕ ಘಟನೆ ರಾಯಚೂರು…
ಆಗ್ರಾ: ಆಗ್ರಾದಲ್ಲಿ ಚೀಲದಲ್ಲಿ ಯುವತಿಯ ಶಿರರಹಿತ ಶವ ಪತ್ತೆಯಾದ ಪ್ರಕರಣದಲ್ಲಿ ಯುವಕನೊಬ್ಬನನ್ನು ಬಂಧಿಸಲಾಗಿದೆ. ಆಗ್ರಾದ ಪಾರ್ವತಿ ವಿಹಾರ್ನಲ್ಲಿ ಜನವರಿ 24…
ಕೋಲಾರ: ರಾಜ್ಯ ಸರ್ಕಾರ 2023ರ ಪಿಟಿಸಿಎಲ್ ತಿದ್ದುಪಡಿ ಕಾಯ್ದೆಯ ವಿರುದ್ಧವಾಗಿ ಕಂದಾಯ ಇಲಾಖೆ, ನ್ಯಾಯಾಲಯಗಳು, ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟಿನಲ್ಲಿ…
ಒಂದು ಸುಂದರ ಸಂಸಾರ ಸಾಲದ ಸುಳಿಗೆ ಸಿಲುಕುವುದು ಎಂದರೆ ಅದು ಕೇವಲ ಆರ್ಥಿಕ ಬಿಕ್ಕಟ್ಟಲ್ಲ; ಅದು ಆ ಮನೆಯ ನೆಮ್ಮದಿಯ…