ಸುಮಾರು 40 ಸಾವಿರ ರೂ. ಮೌಲ್ಯದ 13 ಕೆಜಿ 200 ಗ್ರಾಂ ತೂಕದ ಕನಕಾಂಬರ ಹೂ ಕಳ್ಳತನ ನಡೆದಿರುವ ಘಟನೆ ನಗರದ ಡಿಕ್ರಾಸ್ ಬಳಿ ನಡೆದಿದೆ.
ರತ್ನಾಕರ ಎಂಬ ಹೂ ಮಾರಾಟಗಾರ ವರಮಹಾಲಕ್ಷ್ಮಿ ಹಬ್ಬಕ್ಕೆ ಹೂ ಮಾರಾಟ ಮಾಡಲು ಕೋಟಾಲದಿನ್ನೆ, ಗೌರಿಬಿದನೂರು ಸೇರಿದಂತೆ ವಿವಿಧೆಡೆ ಕನಕಾಂಬರ ಹೂ ಖರೀದಿಸಿ ಡಿಕ್ರಾಸ್ ಗೆ ತಂದಿದ್ದರು. ಆದರೆ, ಈಗ ಹೂ ಕಳೆದುಕೊಂಡು ಸಂಕಷ್ಟದಲ್ಲಿದ್ದಾರೆ.
ಡಿಕ್ರಾಸ್ ಬಳಿ ಹೂ ಕಾರಿನಿಂದ ಹೂ ಚೀಲಗಳನ್ನು ಇಳಿಸಿದ್ದರು. ಹೂ ಚೀಲ ಇಳಿಸಿ ಅವುಗಳನ್ನು ಅಲ್ಲೇ ಬಿಟ್ಟು ತುರ್ತು ಕೆಲಸದ ನಿಮಿತ್ತ ಬೇರೆಡೆ ಹೋಗಿ ಬರುವಷ್ಟರಲ್ಲಿ ಹೂ ಚೀಲಗಳನ್ನು ಕಳ್ಳರು ಕಳ್ಳತನ ಮಾಡಿ ಪರಾರಿಯಾಗಿದ್ದಾರೆ.
ಒಂದು ಕೆಜಿ ಬಿಡಿ ಕನಕಾಂಬರ ಹೂಗೆ 3ಸಾವಿರ ರೂ. ನಂತೆ ಖರೀದಿಸಿ ತಂದಿದ್ದರು. ಇದೀಗ ಹೂ ಮಾರಾಟಗಾರ ಹೂ ಕಳೆದುಕೊಂಡು ತೀವ್ರ ಸಂಕಷ್ಟಕ್ಕೆ ಒಳಗಾಗಿದ್ದಾರೆ.
ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಡಾಕ್ಟರ್ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಹುಟ್ಟು ಹಬ್ಬದ ಮುನ್ನ ( ಏಪ್ರಿಲ್ 14 ) ಅವರ ವ್ಯಕ್ತಿತ್ವ ಮತ್ತು…
In der heutigen akademischen Welt steht die Qualität der schriftlichen Arbeiten im Mittelpunkt des Interesses.…
'ಆಸರೆ' ಯೋಜನೆ ಅಂಗವಾಗಿ ಇಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ದುರ್ಗೇನಹಳ್ಳಿ ಐಯಮ್ಮನಹಳ್ಳಿ ಹಾಗೂ ಇತರೆ ಗ್ರಾಮಗಳಿಗೆ ಪೊಲೀಸ್…
ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ಪ್ರಶ್ನಿಸಿಕೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ..…
ದೊಡ್ಡಬಳ್ಳಾಪುರದ ಕಾಡತಿಪ್ಪೂರು ಗ್ರಾಮದಲ್ಲಿ ಸುಮಾರು 1300 ಜನಸಂಖ್ಯೆ ಇದ್ದು, 280 ಕುಟುಂಬಗಳು ವಾಸವಿದ್ದಾರೆ. ಅದರಲ್ಲಿ ಎಸ್ಸಿ ಮತ್ತು ಎಸ್ಟಿ ಜನಾಂಗದವರೇ…
ಸೆಲೂನ್ ನಲ್ಲಿ ಯುವಕನ ಮೇಲೆ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿಯಲ್ಲಿ ಕೆಲಸ ಮಾಡುವ ಸಿಬ್ಬಂದಿ, ಬಿಜೆಪಿ ಕಾರ್ಯಕರ್ತ ಹಾಗೂ ಸಹಚರರು ಹಲ್ಲೆ…