ತೋಟದಲ್ಲಿ ಕಟ್ಟಿಹಾಕಿದ್ದ ಪಿಟ್ ಬುಲ್ ನಾಯಿ ಮೇಲೆ ಚಿರತೆ ದಾಳಿ ಮಾಡಿ ಬಲಿ ಪಡೆದಿರುವ ಘಟನೆ ಹೊಸಕೋಟೆ ತಾಲೂಕಿನ ಹಲಸಿನಕಾಯಿಪುರ ಗ್ರಾಮದಲ್ಲಿ ನಡೆದಿದೆ.
ರಾಮಾಂಜಿ ಅನ್ನೋ ರೈತನಿಗೆ ಸೇರಿದ ಪಿಟ್ ಬುಲ್ ನಾಯಿ, ಬಿನ್ಸ್, ಟಮೋಟವನ್ನ ಜಿಂಕೆಗಳು ತಿಂದು ಹಾಕುತ್ತವೆ ಎಂದು ತೋಟದಲ್ಲಿ ರೆಡ್ ಬುಲ್ ನಾಯಿಯನ್ನ ಕಟ್ಟಿಹಾಕಲಾಗಿತ್ತು.
ರಾತ್ರಿ ಗ್ರಾಮದ ಸಮೀಪದಲ್ಲೇ ಇರುವ ಅರಣ್ಯ ವಲಯದಿಂದ ಆಗಮಿಸಿರೋ ಚಿರತೆ ನಾಯಿಯನ್ನ ಬಲಿ ಪಡೆದು ಎಸ್ಕೆಪ್ ಆಗಿದೆ ಎನ್ನಲಾಗಿದೆ.
ಸದ್ಯ ಚಿರತೆ ಹಾವಳಿಯಿದ ಗ್ರಾಮದ ರೈತರಲ್ಲಿ ಆತಂಕ ಮನೆಮಾಡಿದೆ.
ಕೋಲಾರ: ಕೆ.ಸಿ.ವ್ಯಾಲಿ ಯೋಜನೆಯಿಂದ ಅಂತರ್ಜಲ ಹೆಚ್ಚಿ ರೈತರ ಬದುಕು ಹಸನಾಗಿದ್ದು, ಜೆಡಿಎಸ್ ಪಕ್ಷ ಸೇರಿದಂತೆ ಕೆಲ ಮುಖಂಡರಿಂದ ದಾರಿ ತಪ್ಪಿಸುವ…
ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು ವತಿಯಿಂದ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ…
ಆಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಸಹ ಶಿಕ್ಷಕ ಅರುಣ್ ಅವರು ವರ್ಗಾವಣೆಗೊಂಡಿದ್ದು, ಈ ಹಿನ್ನೆಲೆ ಇಂದು ಎಸ್…
ಬಿಜೆಪಿ-ಜೆಡಿಎಸ್ ಸಂಸದರು ರಾಜ್ಯಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯದ ಬಗ್ಗೆ ಬಾಯಿಯನ್ನೇ ಬಿಡುತ್ತಿಲ್ಲ. ಪ್ರಹ್ಲಾದ್ ಜೋಶಿ ಕೂಡ ಒಂದೇ ಒಂದು ದಿನ…
ಗೆದ್ದವರಿಗೆ ಅಭಿನಂದಿಸುತ್ತಾ, ಸೋತವರಿಗೆ ಸಾಂತ್ವನ ಹೇಳುತ್ತಾ, ಮತದಾರರಿಗೆ ಧನ್ಯವಾದಗಳನ್ನು ಅರ್ಪಿಸುತ್ತಾ, ಸಂವಿಧಾನಕ್ಕೆ ಸಲಾಂ ಹೊಡೆಯುತ್ತಾ, ನಮ್ಮ ಮುಗ್ದತೆ ಮತ್ತು ಮೂರ್ಖತನ…
ಡಿ.13ರಂದು ರಾಷ್ಟ್ರೀಯ ಲೋಕ ಅದಾಲತ್ ನಡೆಯಲಿದ್ದು, ರಾಷ್ಟ್ರೀಯ ಲೋಕ ಅದಾಲತ್ ಮುಖೇನ ರಾಜೀಯಾಗುವ ಪ್ರಕರಣಗಳ ವಿಲೇವಾರಿಗೊಳಿಸುವಂತೆ ಕರ್ನಾಟಕ ರಾಜ್ಯ ಕಾನೂನು…