ತೋಟದಲ್ಲಿ ಕಟ್ಟಿಹಾಕಿದ್ದ ಪಿಟ್ ಬುಲ್ ನಾಯಿ ಮೇಲೆ ಚಿರತೆ ದಾಳಿ ಮಾಡಿ ಬಲಿ ಪಡೆದಿರುವ ಘಟನೆ ಹೊಸಕೋಟೆ ತಾಲೂಕಿನ ಹಲಸಿನಕಾಯಿಪುರ ಗ್ರಾಮದಲ್ಲಿ ನಡೆದಿದೆ.
ರಾಮಾಂಜಿ ಅನ್ನೋ ರೈತನಿಗೆ ಸೇರಿದ ಪಿಟ್ ಬುಲ್ ನಾಯಿ, ಬಿನ್ಸ್, ಟಮೋಟವನ್ನ ಜಿಂಕೆಗಳು ತಿಂದು ಹಾಕುತ್ತವೆ ಎಂದು ತೋಟದಲ್ಲಿ ರೆಡ್ ಬುಲ್ ನಾಯಿಯನ್ನ ಕಟ್ಟಿಹಾಕಲಾಗಿತ್ತು.
ರಾತ್ರಿ ಗ್ರಾಮದ ಸಮೀಪದಲ್ಲೇ ಇರುವ ಅರಣ್ಯ ವಲಯದಿಂದ ಆಗಮಿಸಿರೋ ಚಿರತೆ ನಾಯಿಯನ್ನ ಬಲಿ ಪಡೆದು ಎಸ್ಕೆಪ್ ಆಗಿದೆ ಎನ್ನಲಾಗಿದೆ.
ಸದ್ಯ ಚಿರತೆ ಹಾವಳಿಯಿದ ಗ್ರಾಮದ ರೈತರಲ್ಲಿ ಆತಂಕ ಮನೆಮಾಡಿದೆ.
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…
ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…
ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…
ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಗೆ ಒಳಪಡುವ ಪ್ರವರ್ಗ ಎ ಮತ್ತು ಬಿ ದೇವಾಲಯಗಳ ಹುಂಡಿ ಭದ್ರತೆ ಸೇರಿದಂತೆ ಎಣಿಕೆ ಕಾರ್ಯ,…