ತೋಟದಲ್ಲಿ ಕಟ್ಟಿಹಾಕಿದ್ದ ಪಿಟ್ ಬುಲ್ ನಾಯಿ ಮೇಲೆ ಚಿರತೆ ದಾಳಿ ಮಾಡಿ ಬಲಿ ಪಡೆದಿರುವ ಘಟನೆ ಹೊಸಕೋಟೆ ತಾಲೂಕಿನ ಹಲಸಿನಕಾಯಿಪುರ ಗ್ರಾಮದಲ್ಲಿ ನಡೆದಿದೆ.
ರಾಮಾಂಜಿ ಅನ್ನೋ ರೈತನಿಗೆ ಸೇರಿದ ಪಿಟ್ ಬುಲ್ ನಾಯಿ, ಬಿನ್ಸ್, ಟಮೋಟವನ್ನ ಜಿಂಕೆಗಳು ತಿಂದು ಹಾಕುತ್ತವೆ ಎಂದು ತೋಟದಲ್ಲಿ ರೆಡ್ ಬುಲ್ ನಾಯಿಯನ್ನ ಕಟ್ಟಿಹಾಕಲಾಗಿತ್ತು.
ರಾತ್ರಿ ಗ್ರಾಮದ ಸಮೀಪದಲ್ಲೇ ಇರುವ ಅರಣ್ಯ ವಲಯದಿಂದ ಆಗಮಿಸಿರೋ ಚಿರತೆ ನಾಯಿಯನ್ನ ಬಲಿ ಪಡೆದು ಎಸ್ಕೆಪ್ ಆಗಿದೆ ಎನ್ನಲಾಗಿದೆ.
ಸದ್ಯ ಚಿರತೆ ಹಾವಳಿಯಿದ ಗ್ರಾಮದ ರೈತರಲ್ಲಿ ಆತಂಕ ಮನೆಮಾಡಿದೆ.
ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…
ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…
ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…
ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…
ದೊಡ್ಡಬಳ್ಳಾಪುರ: ಒಡ್ಡರಹಳ್ಳಿ ಹಾಗೂ ದೊಡ್ಡಬಳ್ಳಾಪುರ ರೈಲು ನಿಲ್ದಾಣಗಳ ನಡುವಿನ ಡಿ ಕ್ರಾಸ್ ರೈಲ್ವೆ ಬ್ರಿಡ್ಜ್ ಸಮೀಪ ಶುಕ್ರವಾರ (ಸೆ.11) ಮಧ್ಯಾಹ್ನ…