ಸುಮಾರು 65 ಮಿಲಿಯನ್ ವರ್ಷಗಳಷ್ಟು ಹಳೆಯದಾದ ಪಳೆಯುಳಿಕೆ ಪತ್ತೆ

ಸುಮಾರು 65 ಮಿಲಿಯನ್ ವರ್ಷಗಳ ಹಿಂದೆ ಅಳಿದುಳಿದ ಪಜಿಯೋಫಿಲಮ್, ಪಿಲೋಫಿಲಮ್ ಮತ್ತು ಟೇನಿಯೋಪ್ಟೆರಿಸ್ ಸಸ್ಯಗಳ ಪಳೆಯುಳಿಕೆಗಳು ತೆಲಂಗಾಣದ ಆಸಿಫಾಬಾದ್ ಜಿಲ್ಲೆಯ ಸಿರ್ಪುರ್ ಖಗಜ್ ನಗರ ಮಂಡಲದ ರಾಂಪುರ ಗ್ರಾಮದಲ್ಲಿ ಕಂಡುಬಂದಿವೆ.

ಈ ಪಳೆಯುಳಿಕೆಗಳು ಸ್ಥಳೀಯರು ಮಕುಂಗ್ ಸೆರಾಮಿಕ್ ಪೈಪ್‌ಗಳಿಗಾಗಿ ಬಳಸುತ್ತಿದ್ದ ಮಣ್ಣಿನ ಕೊಳದಲ್ಲಿ ಕಂಡುಬಂದಿವೆ ಎಂದು ಪ್ರಾಗ್ಜೀವಶಾಸ್ತ್ರದ ಸಮುದ್ರಲಾ ಸುನಿಲ್ ಹೇಳಿದ್ದಾರೆ.  ಈ ಭಾಗದಲ್ಲಿ ಈ ಸಸ್ಯದ ಪಳೆಯುಳಿಕೆಗಳಲ್ಲದೆ ಇತರ ರೀತಿಯ ಪ್ರಾಣಿಗಳ ಪಳೆಯುಳಿಕೆಗಳೂ ಪತ್ತೆಯಾಗಿದ್ದು, ಇವುಗಳ ಕುರಿತು ಹೆಚ್ಚಿನ ಸಂಶೋಧನೆ ನಡೆಸಲಾಗುತ್ತಿದೆ ಎಂದರು.

ಮಹಾರಾಷ್ಟ್ರದ ಗೊಂಡ್ವಾನಾ ವಿಶ್ವವಿದ್ಯಾನಿಲಯದ ಪಿಎಚ್‌ಡಿ ಸ್ಕಾಲರ್ ನುಸ್ರತ್ ಬಾಬರ್ ಅವರು, ಈ ಪಜಿಯೋಫಿಲಮ್ ಸಸ್ಯಗಳು ಜುರಾಸಿಕ್ ಅವಧಿಯ ಅಂತ್ಯದಿಂದ ಕ್ರಿಟೇಶಿಯಸ್ ಅವಧಿಯ ಅಂತ್ಯದವರೆಗೆ ಇತ್ತು ಎಂದು ಹೇಳಿದರು.

Ramesh Babu

Journalist

Recent Posts

ಜನರನ್ನು ತಾಲೂಕು ಕಚೇರಿಗೆ ಅಲೆದಾಟ ತಪ್ಪಿಸಿ ಸ್ಥಳದಲ್ಲೇ ಸಮಸ್ಯೆ ಪರಿಹರಿಸಿ- ಶಾಸಕ ಕೊತ್ತೂರು ಮಂಜುನಾಥ್

ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…

4 hours ago

ಭಾರತಕ್ಕೆ ಕ್ಸಿ ಜಿನ್‌ಪಿಂಗ್ ಭೇಟಿ: ಮೋದಿ–ಕ್ಸಿ ದ್ವಿಪಕ್ಷೀಯ ಮಾತುಕತೆ ಇಂದು

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…

7 hours ago

ಮಧುರೆ ದೇವಾಲಯದ ಬಳಿ ಮೇಲ್ಸೇತುವೆ ಅವ್ಯವಸ್ಥೆ: ಮೇಲಕ್ಕೆ ಚಾಚಿರುವ ಕಂಬಿಗಳಿಂದ ವಾಹನ ಸವಾರರಿಗೆ ತೊಂದರೆ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…

15 hours ago

ನಾಯಿ ಕಡಿತದ ಆತಂಕಕ್ಕೆ ಲಸಿಕೆಯ ಕವಚ: ರೇಬೀಸ್ ನಿಯಂತ್ರಣಕ್ಕೆ 32 ಸಾವಿರ ಲಸಿಕೆ

ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…

16 hours ago

2028ರ ಚುನಾವಣೆಗೆ ಜಾಲತಾಣವೇ ಅಸ್ತ್ರ- ಸಿಎಂಆರ್ ಶ್ರೀನಾಥ್

ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…

1 day ago

ಗಣೇಶ ವಿಸರ್ಜನೆ ವೇಳೆ ಮುಂಜಾಗ್ರತೆ ವಹಿಸಲು ರೈತ ಸಂಘ ಒತ್ತಾಯ: ಕೃಷಿ ಹೊಂಡ, ಕೆರೆ-ಕುಂಟೆಗಳಲ್ಲಿ ವಿಸರ್ಜನೆಗೆ ಕಡಿವಾಣ ಹಾಕಿ: ಜಿಲ್ಲಾಧಿಕಾರಿಗೆ ಮನವಿ

ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…

1 day ago