ದೊಡ್ಡಬಳ್ಳಾಪುರ: ಸೂಕ್ತ ದಾಖಲೆಗಳಿಲ್ಲದೇ ಹಾಗೂ ನಿಯಮಾವಳಿ ಎಟಿಎಂಗಳಿಗೆ ತುಂಬಿಸುವ ವಾಹನದಲ್ಲಿ ಸಾಗಿಸುತ್ತಿದ್ದ ಅಂದಾಜು ₹4 ಕೋಟಿ ರೂ.ಗಳನ್ನು ಚುನಾವಣಾಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ನಗರದ ಡಿ-ಕ್ರಾಸ್ ಬಳಿ ಖಚಿತ ಮಾಹಿತಿ ಮೇರೆಗೆ ವಾಹನವನ್ನು ತಪಾಸಣೆ ನಡೆಸಿದಾಗ ಅಪಾರ ಪ್ರಮಾಣದ ನಗದು ಇದ್ದು, ಪೊಲೀಸರು ಹಾಗೂ ಚುನಾವಣಾಧಿಕಾರಿಗಳು ಇಡಿ ಹಾಗೂ ಐಟಿ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.
ಮೇಲ್ನೋಟಕ್ಕೆ ರೋಜಿಪುರದ ಎಟಿಎಂಗೆ ಸಾಗಿಸುತ್ತಿದ್ದ ಹಣ ಎಂದು ತಿಳಿದುಬಂದಿದೆ. ಆದರೆ, ಹಣಕ್ಕೆ ಸಂಬಂಧಿಸಿದ ಸೂಕ್ತ ದಾಖಲೆ ಇರಲಿಲ್ಲ. ಹಾಗಾಗಿ ಹಣವನ್ನು ಠಾಣೆಗೆ ಸಾಗಿಸಿದ್ದು, ಲೆಕ್ಕ ಹಾಕಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.
ಚುನಾವಣಾಧಿಕಾರಿಗಳು ದೂರು ಸಹ ನೀಡಿದ್ದು, ಪ್ರಕರಣ ದಾಖಲಿಸುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ. ವಶಕ್ಕೆ ಪಡೆದಿರುವ ಹಣದ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…
ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…
ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…
ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಗೆ ಒಳಪಡುವ ಪ್ರವರ್ಗ ಎ ಮತ್ತು ಬಿ ದೇವಾಲಯಗಳ ಹುಂಡಿ ಭದ್ರತೆ ಸೇರಿದಂತೆ ಎಣಿಕೆ ಕಾರ್ಯ,…