ದಿನನಿತ್ಯ ಬಸ್ ಪ್ರಯಾಣಿಕರು ದೊಡ್ಡಬಳ್ಳಾಪುರದಿಂದ ಬೆಂಗಳೂರಿಗೆ ಆಫೀಸ್, ಶಾಲಾ-ಕಾಲೇಜುಗಳು, ಆಸ್ಪತ್ರೆ, ಕೋರ್ಟ್-ಕಚೇರಿ ಹಾಗೂ ಇತರೆ ಕೆಲಸ ಕಾರ್ಯಗಳಿಗೆ ಸಮಯಕ್ಕೆ ಸರಿಯಾಗಿ ತೆರಳಲು ಆಗದೇ ಪರದಾಡುವಂತಾಗಿದೆ. ಏಕೆಂದರೆ, ಗಂಟೆ ಗಂಟೆ ಕಾದರು ಸೂಕ್ತ ಸಮಯಕ್ಕೆ ಬಸ್ ಗಳು ಬರೋದಿಲ್ಲ ಎಂಬ ಕಾರಣಕ್ಕೆ. ಅಪರೂಪಕ್ಕೆ ಆಗೊಮ್ಮೆ ಈಗೊಮ್ಮೆ ಒಂದು ಬಸ್ ಬಂದರೆ ಅದಕ್ಕೆ ನೂಕುನುಗ್ಗಲು. ಹೆಜ್ಜೆ ಇಡಲು ಜಾಗ ಇರೋದಿಲ್ಲ. ಪ್ರತಿದಿನ ಇದೇ ಗೋಳು. ಇದರಿಂದ ಬೇಸತ್ತ ಪ್ರಯಾಣಿಕರು ಇಂದು ಬೆಳಗ್ಗೆ ಬಸ್ ಸಮಸ್ಯೆ ಬಗೆಹರಿಸುವಂತೆ ಸಂಬಂಧಪಟ್ಟ ಅಧಿಕಾರಿಗಳನ್ನು ದೊಡ್ಡಬಳ್ಳಾಪುರ ನಗರದ ಬಸ್ ನಿಲ್ದಾಣದಲ್ಲಿ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ.
ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…
ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…
ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…
ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…
ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…