ದಿನನಿತ್ಯ ಬಸ್ ಪ್ರಯಾಣಿಕರು ದೊಡ್ಡಬಳ್ಳಾಪುರದಿಂದ ಬೆಂಗಳೂರಿಗೆ ಆಫೀಸ್, ಶಾಲಾ-ಕಾಲೇಜುಗಳು, ಆಸ್ಪತ್ರೆ, ಕೋರ್ಟ್-ಕಚೇರಿ ಹಾಗೂ ಇತರೆ ಕೆಲಸ ಕಾರ್ಯಗಳಿಗೆ ಸಮಯಕ್ಕೆ ಸರಿಯಾಗಿ ತೆರಳಲು ಆಗದೇ ಪರದಾಡುವಂತಾಗಿದೆ. ಏಕೆಂದರೆ, ಗಂಟೆ ಗಂಟೆ ಕಾದರು ಸೂಕ್ತ ಸಮಯಕ್ಕೆ ಬಸ್ ಗಳು ಬರೋದಿಲ್ಲ ಎಂಬ ಕಾರಣಕ್ಕೆ. ಅಪರೂಪಕ್ಕೆ ಆಗೊಮ್ಮೆ ಈಗೊಮ್ಮೆ ಒಂದು ಬಸ್ ಬಂದರೆ ಅದಕ್ಕೆ ನೂಕುನುಗ್ಗಲು. ಹೆಜ್ಜೆ ಇಡಲು ಜಾಗ ಇರೋದಿಲ್ಲ. ಪ್ರತಿದಿನ ಇದೇ ಗೋಳು. ಇದರಿಂದ ಬೇಸತ್ತ ಪ್ರಯಾಣಿಕರು ಇಂದು ಬೆಳಗ್ಗೆ ಬಸ್ ಸಮಸ್ಯೆ ಬಗೆಹರಿಸುವಂತೆ ಸಂಬಂಧಪಟ್ಟ ಅಧಿಕಾರಿಗಳನ್ನು ದೊಡ್ಡಬಳ್ಳಾಪುರ ನಗರದ ಬಸ್ ನಿಲ್ದಾಣದಲ್ಲಿ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ.
ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…
ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…
ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…
ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…
ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್ಬುಕ್, ಸಿಹಿ,…