ದಿನನಿತ್ಯ ಬಸ್ ಪ್ರಯಾಣಿಕರು ದೊಡ್ಡಬಳ್ಳಾಪುರದಿಂದ ಬೆಂಗಳೂರಿಗೆ ಆಫೀಸ್, ಶಾಲಾ-ಕಾಲೇಜುಗಳು, ಆಸ್ಪತ್ರೆ, ಕೋರ್ಟ್-ಕಚೇರಿ ಹಾಗೂ ಇತರೆ ಕೆಲಸ ಕಾರ್ಯಗಳಿಗೆ ಸಮಯಕ್ಕೆ ಸರಿಯಾಗಿ ತೆರಳಲು ಆಗದೇ ಪರದಾಡುವಂತಾಗಿದೆ. ಏಕೆಂದರೆ, ಗಂಟೆ ಗಂಟೆ ಕಾದರು ಸೂಕ್ತ ಸಮಯಕ್ಕೆ ಬಸ್ ಗಳು ಬರೋದಿಲ್ಲ ಎಂಬ ಕಾರಣಕ್ಕೆ. ಅಪರೂಪಕ್ಕೆ ಆಗೊಮ್ಮೆ ಈಗೊಮ್ಮೆ ಒಂದು ಬಸ್ ಬಂದರೆ ಅದಕ್ಕೆ ನೂಕುನುಗ್ಗಲು. ಹೆಜ್ಜೆ ಇಡಲು ಜಾಗ ಇರೋದಿಲ್ಲ. ಪ್ರತಿದಿನ ಇದೇ ಗೋಳು. ಇದರಿಂದ ಬೇಸತ್ತ ಪ್ರಯಾಣಿಕರು ಇಂದು ಬೆಳಗ್ಗೆ ಬಸ್ ಸಮಸ್ಯೆ ಬಗೆಹರಿಸುವಂತೆ ಸಂಬಂಧಪಟ್ಟ ಅಧಿಕಾರಿಗಳನ್ನು ದೊಡ್ಡಬಳ್ಳಾಪುರ ನಗರದ ಬಸ್ ನಿಲ್ದಾಣದಲ್ಲಿ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ.
ಬೆಂಗಳೂರು ಗ್ರಾಮಾಂತರ: ಸೋಮವಾರ ಬೆಳಗ್ಗೆ ಎಂದಿನಂತೆ ಅಧಿಕಾರಿಗಳು ಮತ್ತು ಸಿಬ್ಬಂದಿ ಕಚೇರಿಗಳಿಗೆ ಆಗಮಿಸುತ್ತಿದ್ದ ವೇಳೆ, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.…
ದೊಡ್ಡಬಳ್ಳಾಪುರ: ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿಯ ಹುಲಿಕುಂಟೆ ಟೋಲ್ಪ್ಲಾಜಾದಲ್ಲಿ ಶುಲ್ಕ ಪಾವತಿಸುವುದನ್ನು ತಪ್ಪಿಸಲು ವಾಹನಗಳು ಹೆಚ್ಚಿನ ಪ್ರಮಾಣದಲ್ಲಿ ನೆಲಮಂಗಲ–ದೊಡ್ಡಬಳ್ಳಾಪುರ ರಸ್ತೆಯನ್ನು ಪರ್ಯಾಯ…
ನಾವೂ ಒಂದು ಪಾತ್ರವಾಗುತ್ತಾ..... ಹಳ್ಳಿಗಳಿಂದ ಅಪಾರ್ಟ್ಮೆಂಟ್ ವರೆಗೆ ಸಾಗುತ್ತಿರುವ ಆಧುನಿಕ ನಾಗರಿಕ ಸಮಾಜ......... ಕೆಲ ವರುಷಗಳ ಹಿಂದೆ ಹುಲ್ಲಿನ ಗುಡಿಸಲು,…
ಬದಲಾವಣೆ ಬಯಸುವ, ಪರ್ಯಾಯ ರಾಜಕೀಯ ಶಕ್ತಿಗಾಗಿ ಹಾತೊರೆಯುತ್ತಿರುವ ಕೆಲವು ಯುವಕರು ಆಸಕ್ತಿಯಿಂದ - ಆಶಾಭಾವನೆಯಿಂದ - ಕುತೂಹಲದಿಂದ ಕಣ್ಣರಳಿಸಿ ನೋಡುತ್ತಿರುವ…
ಮೈಸೂರು: ಖ್ಯಾತ ಹಿನ್ನೆಲೆ ಗಾಯಕಿ, ಗಾನಕೋಗಿಲೆ ಎಸ್. ಜಾನಕಿ ಅವರು ಶನಿವಾರ ಮೈಸೂರಿನ ಅಪೋಲೋ ಆಸ್ಪತ್ರೆಯಲ್ಲಿ ವಯೋಸಹಜ ಅನಾರೋಗ್ಯದಿಂದ ನಿಧನರಾದರು.…
ಅತ್ಯಾಚಾರ ಗಂಡಿನ ಅಂತಿಮ ಯಾತ್ರೆಯಾಗಲಿ........ { ಕಾಠಿಣ್ಯ ಎನಿಸಿದರೆ ಕ್ಷಮೆ ಇರಲಿ ) ಅತ್ಯಾಚಾರವಂತೆ ಅತ್ಯಾಚಾರ ಎಲ್ಲೆಲ್ಲೂ, ಅದೂ ಸಾಮೂಹಿಕ…