ದಿನನಿತ್ಯ ಬಸ್ ಪ್ರಯಾಣಿಕರು ದೊಡ್ಡಬಳ್ಳಾಪುರದಿಂದ ಬೆಂಗಳೂರಿಗೆ ಆಫೀಸ್, ಶಾಲಾ-ಕಾಲೇಜುಗಳು, ಆಸ್ಪತ್ರೆ, ಕೋರ್ಟ್-ಕಚೇರಿ ಹಾಗೂ ಇತರೆ ಕೆಲಸ ಕಾರ್ಯಗಳಿಗೆ ಸಮಯಕ್ಕೆ ಸರಿಯಾಗಿ ತೆರಳಲು ಆಗದೇ ಪರದಾಡುವಂತಾಗಿದೆ. ಏಕೆಂದರೆ, ಗಂಟೆ ಗಂಟೆ ಕಾದರು ಸೂಕ್ತ ಸಮಯಕ್ಕೆ ಬಸ್ ಗಳು ಬರೋದಿಲ್ಲ ಎಂಬ ಕಾರಣಕ್ಕೆ. ಅಪರೂಪಕ್ಕೆ ಆಗೊಮ್ಮೆ ಈಗೊಮ್ಮೆ ಒಂದು ಬಸ್ ಬಂದರೆ ಅದಕ್ಕೆ ನೂಕುನುಗ್ಗಲು. ಹೆಜ್ಜೆ ಇಡಲು ಜಾಗ ಇರೋದಿಲ್ಲ. ಪ್ರತಿದಿನ ಇದೇ ಗೋಳು. ಇದರಿಂದ ಬೇಸತ್ತ ಪ್ರಯಾಣಿಕರು ಇಂದು ಬೆಳಗ್ಗೆ ಬಸ್ ಸಮಸ್ಯೆ ಬಗೆಹರಿಸುವಂತೆ ಸಂಬಂಧಪಟ್ಟ ಅಧಿಕಾರಿಗಳನ್ನು ದೊಡ್ಡಬಳ್ಳಾಪುರ ನಗರದ ಬಸ್ ನಿಲ್ದಾಣದಲ್ಲಿ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ.
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…
ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…
ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…