ಬೆಂಗಳೂರು, ವೈಟ್ ಫಿಲ್ದ್ : ಮಧ್ಯಪ್ರಾಚ್ಯದ ರೋಗಿಯೊಬ್ಬರು ಕೆಮ್ಮು, ಉಸಿರಾಟದ ತೊಂದರೆ ಮತ್ತು ಬಲ ಶ್ವಾಸಕೋಶದಲ್ಲಿ ಸಮಸ್ಯೆಯಿಂದ ಬಳಲುತ್ತಿದ್ದರು. ಪ್ರಾಥಮಿಕ ಎಕ್ಸ್-ರೆ ಮತ್ತು ಸಿಟಿ ಸ್ಕ್ಯಾನ್ನಲ್ಲಿ ಅವರಿಗೆ ಶ್ವಾಸಕೋಶದ ಕ್ಯಾನ್ಸರ್ ಇದೆ ಎಂದು ಅನುಮಾನ ವ್ಯಕ್ತವಾಗಿತ್ತು.
ವಾರ್ಷಿಕ ಹೆಲ್ತ್ ಚೆಕ್ ಅಪ್ ಮಾಡಿಸಿದಾಗ ಅವರಿಗೆ ಶ್ವಾಸಕೋಶದ ಕ್ಯಾನ್ಸರ್ ಇದೆ ಎಂದು ಅಲ್ಲಿನ ವೈದ್ಯರು ತಿಳಿಸಿದ್ದರು .ಆದರೆ, ಅವರು ಮೆಡಿಕವರ್ ಆಸ್ಪತ್ರೆಯ ಶ್ವಾಸಕೋಶ ತಜ್ಞರಾದ ಡಾ. ಮಂಜುನಾಥ್ ಬಿ.ಜಿ, ಅವರನ್ನು ಸಂಪರ್ಕಿಸಿದಾಗ, ಡಾಕ್ಟರ್ ಅವರು ಎಲ್ಲಾ ವರದಿಗಳನ್ನು ಪರಿಶೀಲಿಸಿ ಶ್ವಾಸಕೋಶದ ಕ್ಯಾನ್ಸರ್ ಇಲ್ಲ ಎಂದು ಖಚಿತಪಡಿಸಿದರು. ಮುಂದಿನ ತಪಾಸಣೆಯಲ್ಲಿ, ರೋಗಿಗೆ ಅಲರ್ಜಿ ಬ್ರಾಂಕೋಪಲ್ಮನರಿ ಆಸ್ಪರ್ಜಿಲೋಸಿಸ್ (ABPA) ಎಂಬ ಸ್ಥಿತಿ ಕಂಡುಬಂತು.
ಡಾಕ್ಟರ್ ಮಂಜುನಾಥ್ ಸೂಕ್ತ ಔಷಧೋಪಚಾರವನ್ನು ನೀಡಿದ ಪರಿಣಾಮ, ಕೇವಲ ಎರಡು ವಾರಗಳಲ್ಲಿ ರೋಗಿಯ ಎಕ್ಸ್-ರೆ ವರದಿ ಸಂಪೂರ್ಣವಾಗಿ ಸಾಮಾನ್ಯಗೊಂಡಿತು ಮತ್ತು ಅವರು ಪೂರ್ಣ ಚೇತರಿಸಿಕೊಂಡರು.
ಈ ಕುರಿತು ಮಾತನಾಡಿದ ಡಾ. ಮಂಜುನಾಥ್ ಬಿ.ಜಿ,
“ಸರಿಯಾದ ಸಮಯಕ್ಕೆ ಸೂಕ್ತ ವೈದ್ಯರ ಹತ್ರ ಚಿಕಿತ್ಸೆ ಪಡೆದರೇ ಅನಗತ್ಯವಾಗಿ ಟೆಸ್ಟ್ ಮಾಡಿಸುವ ಅವಶ್ಯಕತೆ ಇರೋದಿಲ್ಲ.” ಎಂದರು.
ಬೆಳಗಾವಿಯಲ್ಲಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಅರವಳ್ಳಿ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ಒಂದೇ ದಿನ ಪತಿ-ಪತ್ನಿ ದಾರುಣ ಸಾವನ್ನಪ್ಪಿದ್ದಾರೆ. ಅರವಳ್ಳಿ…
ಕಲಬುರಗಿ ಜಿಲ್ಲೆಯಲ್ಲಿ ಸರ್ಕಾರಿ ಶಾಲಾ ಶಿಕ್ಷಕಿಯ ಮೇಲೆ ನಡೆದ ಕ್ರೂರ ಹತ್ಯೆ ಪ್ರಕರಣ ಎಲ್ಲರಲ್ಲೂ ಆತಂಕ ಮೂಡಿಸಿದೆ. ಕಮಲಾಪುರ ತಾಲೂಕಿನ…
ಸುಮಾರು ಆರು ವರ್ಷಗಳ ಹಿಂದೆ ಅಂದರೆ 2020ರಲ್ಲಿ ತಮಿಳುನಾಡಿನ ತೂತುಕುಡಿ ಜಿಲ್ಲೆಯಲ್ಲಿ ನಡೆದ ಅಮಾನುಷ ಲಾಕಪ್ ಡೆತ್ ಬಗ್ಗೆ ಬರೆದ…
2020ರಲ್ಲಿ ತಮಿಳುನಾಡಿನಲ್ಲಿ ನಡೆದ ಸಾತಂಕುಲಂ ಕಸ್ಟಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮದ್ರಾಸ್ ಹೈಕೋರ್ಟ್ ಪೀಠವು 9 ಪೊಲೀಸ್ ಸಿಬ್ಬಂದಿಗೆ…
ರಾಜ್ಯದಲ್ಲಿ ಇಂಧನ ತೈಲ ಮತ್ತು ಅನಿಲ ಪೂರೈಕೆಯ ಸಮಸ್ಯೆ ಗಂಭೀರ ಸ್ವರೂಪ ಪಡೆದಿರುವ ಹಿನ್ನೆಲೆಯಲ್ಲಿ, ಆಹಾರ, ನಾಗರಿಕ ಸರಬರಾಜು ಮತ್ತು…
ಆಟೋ ಎಲ್ಪಿಜಿಗಾಗಿ ಡಿಕ್ರಾಸ್ ರಸ್ತೆಯ ಸೂಪರ್ ಗ್ಯಾಸ್ ಬಂಕ್ ಬಳಿ ನೂರಾರು ಆಟೋಗಳು ಸಾಲುಗಟ್ಟಿ ನಿಂತಿವೆ. ಆಟೋ ಎಲ್ಪಿಜಿ ಇಲ್ಲದೆ…