ಸೂಕ್ತ ಸಮಯದಲ್ಲಿ ಸರಿಯಾದ ವೈದ್ಯರನ್ನು ಭೇಟಿ ಮಾಡಿದರೆ ಅನಗತ್ಯ ಪರೀಕ್ಷೆಗಳು ತಪ್ಪಿಸಿಕೊಳ್ಳಬಹುದು- ಡಾ.ಮಂಜುನಾಥ್ ಬಿ.ಜಿ

ಬೆಂಗಳೂರು, ವೈಟ್‌ ಫಿಲ್ದ್‌ : ಮಧ್ಯಪ್ರಾಚ್ಯದ ರೋಗಿಯೊಬ್ಬರು ಕೆಮ್ಮು, ಉಸಿರಾಟದ ತೊಂದರೆ ಮತ್ತು ಬಲ ಶ್ವಾಸಕೋಶದಲ್ಲಿ ಸಮಸ್ಯೆಯಿಂದ ಬಳಲುತ್ತಿದ್ದರು. ಪ್ರಾಥಮಿಕ ಎಕ್ಸ್-ರೆ ಮತ್ತು ಸಿಟಿ ಸ್ಕ್ಯಾನ್‌ನಲ್ಲಿ ಅವರಿಗೆ ಶ್ವಾಸಕೋಶದ ಕ್ಯಾನ್ಸರ್ ಇದೆ ಎಂದು ಅನುಮಾನ ವ್ಯಕ್ತವಾಗಿತ್ತು.

ವಾರ್ಷಿಕ ಹೆಲ್ತ್‌ ಚೆಕ್‌ ಅಪ್‌ ಮಾಡಿಸಿದಾಗ ಅವರಿಗೆ ಶ್ವಾಸಕೋಶದ ಕ್ಯಾನ್ಸರ್‌ ಇದೆ ಎಂದು ಅಲ್ಲಿನ ವೈದ್ಯರು ತಿಳಿಸಿದ್ದರು .ಆದರೆ, ಅವರು ಮೆಡಿಕವರ್ ಆಸ್ಪತ್ರೆಯ ಶ್ವಾಸಕೋಶ ತಜ್ಞರಾದ ಡಾ. ಮಂಜುನಾಥ್ ಬಿ.ಜಿ, ಅವರನ್ನು ಸಂಪರ್ಕಿಸಿದಾಗ, ಡಾಕ್ಟರ್ ಅವರು ಎಲ್ಲಾ ವರದಿಗಳನ್ನು ಪರಿಶೀಲಿಸಿ ಶ್ವಾಸಕೋಶದ ಕ್ಯಾನ್ಸರ್ ಇಲ್ಲ ಎಂದು ಖಚಿತಪಡಿಸಿದರು. ಮುಂದಿನ ತಪಾಸಣೆಯಲ್ಲಿ, ರೋಗಿಗೆ ಅಲರ್ಜಿ ಬ್ರಾಂಕೋಪಲ್ಮನರಿ ಆಸ್ಪರ್ಜಿಲೋಸಿಸ್ (ABPA) ಎಂಬ ಸ್ಥಿತಿ ಕಂಡುಬಂತು.

ಡಾಕ್ಟರ್ ಮಂಜುನಾಥ್ ಸೂಕ್ತ ಔಷಧೋಪಚಾರವನ್ನು ನೀಡಿದ ಪರಿಣಾಮ, ಕೇವಲ ಎರಡು ವಾರಗಳಲ್ಲಿ ರೋಗಿಯ ಎಕ್ಸ್-ರೆ ವರದಿ ಸಂಪೂರ್ಣವಾಗಿ ಸಾಮಾನ್ಯಗೊಂಡಿತು ಮತ್ತು ಅವರು ಪೂರ್ಣ ಚೇತರಿಸಿಕೊಂಡರು.

ಈ ಕುರಿತು ಮಾತನಾಡಿದ ಡಾ. ಮಂಜುನಾಥ್ ಬಿ.ಜಿ,
“ಸರಿಯಾದ ಸಮಯಕ್ಕೆ ಸೂಕ್ತ ವೈದ್ಯರ ಹತ್ರ ಚಿಕಿತ್ಸೆ ಪಡೆದರೇ ಅನಗತ್ಯವಾಗಿ ಟೆಸ್ಟ್‌ ಮಾಡಿಸುವ ಅವಶ್ಯಕತೆ ಇರೋದಿಲ್ಲ.” ಎಂದರು.

Ramesh Babu

Journalist

Recent Posts

ಶೀಘ್ರದಲ್ಲೇ ಹೋಟೆಲ್ ಗಳಿಗೂ ಅಡಿಗೆ ಅನಿಲ ಪೂರೈಕೆ – ಆಹಾರ ಸಚಿವ ಕೆ ಎಚ್ ಮುನಿಯಪ್ಪ‌

ರಾಜ್ಯದಲ್ಲಿ ಎಲ್‌ಪಿಜಿ ಸಿಲಿಂಡರ್ ಕೊರತೆ ಇಲ್ಲದೆ ಸರಬರಾಜು ನಿಯಮಿತವಾಗಿ ನಡೆಯುತ್ತಿದೆ. ಕೆಲವೆಡೆ ಜನರು ಪ್ಯಾನಿಕ್‌ನಿಂದ ಅಗತ್ಯಕ್ಕಿಂತ ಹೆಚ್ಚು ಬುಕ್ಕಿಂಗ್ ಮಾಡುತ್ತಿರುವುದರಿಂದ…

2 hours ago

‘ಪ್ರಸಾದ್ 2.0’ (PRASHAD 2.0) ಯೋಜನೆಯಡಿ ಘಾಟಿ ಸುಬ್ರಹ್ಮಣ್ಯ ಸ್ವಾಮಿ ದೇವಾಲಯದ ಸಮಗ್ರ ಅಭಿವೃದ್ಧಿ ವಿಚಾರ: ಶ್ರೀ ಘಾಟಿ ಸುಬ್ರಹ್ಮಣ್ಯ ಅಭಿವೃದ್ಧಿ ಪ್ರಾಧಿಕಾರ ಸದಸ್ಯರಾದ ರಂಗಪ್ಪ, ಆರ್.ವಿ ಮಹೇಶ್ ಕುಮಾರ್ ಸಂತಸ

ನವದೆಹಲಿಯಲ್ಲಿ ಕೇಂದ್ರ ಪ್ರವಾಸೋದ್ಯಮ ಸಚಿವರಾದ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಸಂಸದ ಡಾ.ಕೆ.ಸುಧಾಕರ್ ಭೇಟಿ ಮಾಡಿ, 'ಪ್ರಸಾದ್ 2.0'…

3 hours ago

ರೀಲ್ಸ್ ಮಾಡುವ ಮಹಿಳೆಯರ ಜೊತೆ ರೀಲ್ಸ್ ಮಂಜಣ್ಣ ಹೆಲ್ಮೆಟ್ ಇಲ್ಲದೇ ಬೈಕಿನಲ್ಲಿ ತ್ರಿಬಲ್ ರೈಡಿಂಗ್: ಸಾಮಾಜಿಕ‌ ಜಾಲತಣದಲ್ಲಿ ವಿಡಿಯೋ ಪೋಸ್ಟ್: ಪೊಲೀಸರಿಂದ ಬಿತ್ತು ಫೈನ್: ಕೊನೆಗೆ ಫೈನ್ ಕಟ್ಟಿ ಕ್ಷಮೆಯಾಚನೆ

ಸಾಮಾಜಿಕ ಜಾಲತಾಣಗಳಲ್ಲಿ ವಿಚಿತ್ರ, ವಿಕಾರವಾಗಿ ರೀಲ್ಸ್ ಮಾಡುತ್ತಿದ್ದ ರೀಲ್ಸ್ ಮಂಜಣ್ಣ ಅಂತಾನೇ ಕರೆಸಿಕೊಳ್ಳುವ ಮಂಜ ಬೈಕ್ ನಲ್ಲಿ ತ್ರಿಬಲ್ ರೈಡ್…

11 hours ago

ಆನ್ ಲೈನ್ ನಲ್ಲಿ ಒಂದು ರೂ. ಗೆ ಹಾಲು ಮಾರಾಟ: ಪ್ರಾಂತ ರೈತ ಸಂಘ ಆಕ್ರೋಶ: ಅಮಿತ್ ಶಾ ರಾಜೀನಾಮೆಗೆ ಆಗ್ರಹ

ಕೋಲಾರ: ಅಮೆಜಾನ್‌ ಸಹಭಾಗಿತ್ವದ ಫ್ಲಿಪ್ ಕಾರ್ಟ್ ನಲ್ಲಿ ಲೀಟರ್ ಹಾಲನ್ನು ಒಂದು ರೂ. ಗೆ ಮಾರಾಟದ ಅವಕಾಶ ಕಲ್ಪಿಸಿರುವುದು ಅತ್ಯಂತ…

24 hours ago

ಪ್ರತ್ಯೇಕ ಅಪಘಾತ ಕೇಸ್ : ಮೂವರು ಮೂವರು ರಿಸರ್ವ್ ಸಬ್ ಇನ್‌ಸ್ಪೆಕ್ಟರ್‌ಗಳು ಸೇರಿ ನಾಲ್ವರು ಸಾವು: ಹಲವರಿಗೆ ಗಾಯ

ಭೀಕರ ಅಪಘಾತದಲ್ಲಿ ಮೂವರು ರಿಸರ್ವ್ (ಮೀಸಲು ಪೊಲೀಸ್ ಪಡೆ) ಸಬ್ ಇನ್‌ಸ್ಪೆಕ್ಟರ್‌ಗಳು ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಇದಲ್ಲದೆ, ಚಾಮರಾಜನಗರ ಮತ್ತು…

1 day ago

ಕಾನ್ಸಿರಾಮ್ ಅವರ 92ನೇ ಹುಟ್ಟುಹಬ್ಬ: ಬಹುಜನರ ಏಳಿಗೆಗಾಗಿ ಕಾನ್ಸಿರಾಮ್ ಕೊಡುಗೆ ಅಪಾರ- ನಂದಿಗುಂದ ಪಿ‌.ವೆಂಕಟೇಶ್

ಕಾನ್ಸಿರಾಮ್ ಅವರು 1978 ರಲ್ಲಿ ಅಖಿಲ ಭಾರತ ಹಿಂದುಳಿದ ಹಾಗೂ ಅಲ್ಪಸಂಖ್ಯಾತ ನೌಕರರ ಒಕ್ಕೂಟ (ಬಿಎಎಂಸಿಇಎಫ್‌) ಸ್ಥಾಪಿಸಿದ್ದರು. 1984ರಲ್ಲಿ ಬಹುಜನ್‌…

1 day ago