ಬೆಂಗಳೂರು, ವೈಟ್ ಫಿಲ್ದ್ : ಮಧ್ಯಪ್ರಾಚ್ಯದ ರೋಗಿಯೊಬ್ಬರು ಕೆಮ್ಮು, ಉಸಿರಾಟದ ತೊಂದರೆ ಮತ್ತು ಬಲ ಶ್ವಾಸಕೋಶದಲ್ಲಿ ಸಮಸ್ಯೆಯಿಂದ ಬಳಲುತ್ತಿದ್ದರು. ಪ್ರಾಥಮಿಕ ಎಕ್ಸ್-ರೆ ಮತ್ತು ಸಿಟಿ ಸ್ಕ್ಯಾನ್ನಲ್ಲಿ ಅವರಿಗೆ ಶ್ವಾಸಕೋಶದ ಕ್ಯಾನ್ಸರ್ ಇದೆ ಎಂದು ಅನುಮಾನ ವ್ಯಕ್ತವಾಗಿತ್ತು.
ವಾರ್ಷಿಕ ಹೆಲ್ತ್ ಚೆಕ್ ಅಪ್ ಮಾಡಿಸಿದಾಗ ಅವರಿಗೆ ಶ್ವಾಸಕೋಶದ ಕ್ಯಾನ್ಸರ್ ಇದೆ ಎಂದು ಅಲ್ಲಿನ ವೈದ್ಯರು ತಿಳಿಸಿದ್ದರು .ಆದರೆ, ಅವರು ಮೆಡಿಕವರ್ ಆಸ್ಪತ್ರೆಯ ಶ್ವಾಸಕೋಶ ತಜ್ಞರಾದ ಡಾ. ಮಂಜುನಾಥ್ ಬಿ.ಜಿ, ಅವರನ್ನು ಸಂಪರ್ಕಿಸಿದಾಗ, ಡಾಕ್ಟರ್ ಅವರು ಎಲ್ಲಾ ವರದಿಗಳನ್ನು ಪರಿಶೀಲಿಸಿ ಶ್ವಾಸಕೋಶದ ಕ್ಯಾನ್ಸರ್ ಇಲ್ಲ ಎಂದು ಖಚಿತಪಡಿಸಿದರು. ಮುಂದಿನ ತಪಾಸಣೆಯಲ್ಲಿ, ರೋಗಿಗೆ ಅಲರ್ಜಿ ಬ್ರಾಂಕೋಪಲ್ಮನರಿ ಆಸ್ಪರ್ಜಿಲೋಸಿಸ್ (ABPA) ಎಂಬ ಸ್ಥಿತಿ ಕಂಡುಬಂತು.
ಡಾಕ್ಟರ್ ಮಂಜುನಾಥ್ ಸೂಕ್ತ ಔಷಧೋಪಚಾರವನ್ನು ನೀಡಿದ ಪರಿಣಾಮ, ಕೇವಲ ಎರಡು ವಾರಗಳಲ್ಲಿ ರೋಗಿಯ ಎಕ್ಸ್-ರೆ ವರದಿ ಸಂಪೂರ್ಣವಾಗಿ ಸಾಮಾನ್ಯಗೊಂಡಿತು ಮತ್ತು ಅವರು ಪೂರ್ಣ ಚೇತರಿಸಿಕೊಂಡರು.
ಈ ಕುರಿತು ಮಾತನಾಡಿದ ಡಾ. ಮಂಜುನಾಥ್ ಬಿ.ಜಿ,
“ಸರಿಯಾದ ಸಮಯಕ್ಕೆ ಸೂಕ್ತ ವೈದ್ಯರ ಹತ್ರ ಚಿಕಿತ್ಸೆ ಪಡೆದರೇ ಅನಗತ್ಯವಾಗಿ ಟೆಸ್ಟ್ ಮಾಡಿಸುವ ಅವಶ್ಯಕತೆ ಇರೋದಿಲ್ಲ.” ಎಂದರು.
ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…
ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…
ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…
ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…
ದೇವನಹಳ್ಳಿ: ವಿಯೆಟ್ನಾಂನ ಹಾನೊಯ್ ನಗರದಿಂದ ಬೆಂಗಳೂರಿಗೆ ವಿಮಾನದ ಮೂಲಕ ಹೈಡ್ರೋಫೋನಿಕ್ ಗಾಂಜಾ ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಯನ್ನು ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ…