ಹಾರ್ಮೋನ್, ರಕ್ತನಾಳಗಳಲ್ಲಿ ಸೂಕ್ಷ್ಮ ಹಾಗೂ ಅತಿಸೂಕ್ಷ್ಮ ತರಹದ ನಿಖರ ರೋಗ ಪತ್ತೆ ಹಚ್ಚುವ 32 ಸ್ಲೈಸ್ ಸಿಟಿ ಸ್ಕ್ಯಾನ್ ಸೌಲಭ್ಯ ಇನ್ನು ಮುಂದೆ ನಗರದಲ್ಲಿ ಸಿಗಲಿದೆ.
ನಗರದ ಡಿ-ಕ್ರಾಸ್ ರಸ್ತೆಯ ಐಸಿಐಸಿಐ ಬ್ಯಾಂಕ್ ಸಮೀಪ ಬುಧವಾರ ನೂತನವಾಗಿ ಪ್ರಾರಂಭವಾದ ಧನ್ವಂತರಿ ಹೆಲ್ತ್ ಸರ್ವೀಸಸ್ ಅಂಗಸಂಸ್ಥೆಯಾದ ಶ್ರೇಷ್ಠ ಡಯಾಗ್ನೋಸ್ಟಿಕ್ ಸಂಸ್ಥೆಯಲ್ಲಿ ಅತ್ಯಾಧುನಿಕ ಸ್ಕ್ಯಾನಿಂಗ್, ಚಿಕಿತ್ಸಾ ವಿಧಾನ ಲಭ್ಯವಾಗಲಿದೆ.
ಕ್ಲಿಷ್ಟಕರ ರೋಗಪತ್ತೆ ವಿಧಾನಗಳಿಗಾಗಿ ಸಾರ್ವಜನಿಕರು ಬೆಂಗಳೂರಿಗೆ ಅಲೆಯಬೇಕಿತ್ತು, ಆದರೆ, ದೊಡ್ಡಬಳ್ಳಾಪುರದಲ್ಲಿ ಇದೇ ಪ್ರಪ್ರಥಮ ಬಾರಿಗೆ 2D ಅಲ್ಟ್ರಾ ಸೌಂಡ್ ಯಂತ್ರ ಒಳಗೊಂಡ ಡಯಾಗ್ನೋಸ್ಟಿಕ್ ಸೇವೆಯನ್ನು ನಮ್ಮ ಶ್ರೇಷ್ಠ ಡಯಾಗ್ನೋಸ್ಟಿಕ್ ಸಂಸ್ಥೆ ಒದಗಿಸಲಿದೆ. ಇದರ ಜೊತೆಗೆ 32 ಸ್ಲೈಸ್ ಸಿಟಿ ಸ್ಕ್ಯಾನ್ ಯಂತ್ರ 300mA ಕ್ಷ-ಕಿರಣ ಯಂತ್ರ ಹಾಗೂ ರಕ್ತ, ಹಾರ್ಮೋನುಗಳ ಅಧ್ಯಯನ ನಡೆಸುವ ಸ್ವಯಂ ಚಾಲಿತ ಲ್ಯಾಬ್ ವ್ಯವಸ್ಥೆ ನಗರದಲ್ಲಿ ಪರಿಚಯಿಸಲಾಗಿದೆ ಎಂದು ಡಯಾಗ್ನೋಸ್ಟಿಕ್ ಕೇಂದ್ರ ರೇಡಿಯಾಲಜಿಸ್ಟ್ ಡಾ. ಎಸ್. ರಕ್ಷಿತ್ ತಿಳಿಸಿದರು.
ಶ್ರೇಷ್ಠ ಡಯಾಗ್ನೋಸ್ಟಿಕ್ ಕೇಂದ್ರದಲ್ಲಿ ರೇಡಿಯಾಲಜಿಸ್ಟ್ಗಳಾದ ಡಾ.ಎಸ್.ರಕ್ಷಿತ್, ಡಾ.ಎಂ.ವಿನಯ್, ತಜ್ಞ ವೈದ್ಯರಾದ ಡಾ.ದತ್ತ ಎಂ. ತೊಗಲೂರೆ, ಡಾ.ಸಚಿನ್, ಡಾ.ಎಂ.ಸಂಗಮೇಶ್ ತೊಗಲೂರೆ ಹಾಗೂ ಎಂ.ಜಿ.ಪ್ರಕಾಶ್ ಅವರು ರೋಗಿಗಳ ಸೇವೆಗೆ ಲಭ್ಯವಿರಲಿದ್ದಾರೆ.
ಬೇಸಿಗೆ ಆರಂಭದಲ್ಲಿಯೇ ನಗರ ವ್ಯಾಪ್ತಿಯಲ್ಲಿ ನೀರಿಗೆ ಪರದಾಟ ಆರಂಭವಾಗಿದ್ದು, ನಗರಸಭೆಯಿಂದ ವಾರಕ್ಕೊಮ್ಮೆ ಕೇವಲ ಅರ್ಧ ಗಂಟೆ ನೀರು ಬಿಡುತ್ತಿರುವುದು ಸರಿಯಲ್ಲ.…
ಕೊಲ್ಲಿ ರಾಷ್ಟ್ರಗಳ ಯುದ್ಧದ ಹಿನ್ನೆಲೆಯಲ್ಲಿ ಗ್ಯಾಸ್ ಸಿಲಿಂಡರ್ ಅಭಾವ ಮುಂದಿಟ್ಟುಕೊಂಡು ಕಾಳ ಸಂತೆಯಲ್ಲಿ ಸಿಲಿಂಡರ್ ಮಾರಾಟ ಮಾಡಿದರೆ ಅಂತಹ ಗ್ಯಾಸ್…
ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸಪ್ಲೆ, ಕಾಲೇಜುಗಳ ಬಳಿ ಸುಖಾ ಸುಮ್ಮನೆ ಓಡಾಟ, ಏರಿಯಾಗಳಲ್ಲಿ ಹವಾ ಮೇಂಟೈನ್ ಮಾಡೋದು, ಹಫ್ತಾ ವಸೂಲಿ…
ಅಂದು ಫ್ರೆಂಡ್ ಬರ್ತಡೇ ಇತ್ತು. ಒಂದೇ ಊರಿನ ಐದು ಮಂದಿ, ಒಬ್ಬ ಕೋಲಾರದ ಮಾಲೂರು ಮೂಲದವನು ಸೇರಿ ಬರ್ತಡೇ ಬಾಯ್…
ಬೆಳ್ಳಂಬೆಳಗ್ಗೆ ಕಂಟೇನರ್-ಸಿಮೆಂಟ್ ಲಾರಿ ನಡುವೆ ಅಪಘಾತ ಸಂಭವಿಸಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಚೆನ್ನಾದೇವಿ ಅಗ್ರಹಾರದ ಪೆಟ್ರೋಲ್ ಬಂಕ್ ಸಮೀಪ ನಡೆದಿದೆ....…
ಪಶು ಆಹಾರಗಳ ಬೆಲೆ ಏರಿಕೆ.. ಬೇಸಿಗೆಯಿಂದಾಗಿ ಹಾಲು ಉತ್ಪಾದನೆ ಕುಂಠಿತ.. ಹಸುಗಳಲ್ಲಿ ಹೆಚ್ಚಿದ ಕೆಚ್ಚಲುಬಾವು ರೋಗ.. ರಾಸುಗಳಿಗೆ ಮೇವು ಇಲ್ಲದೆ…