ಹಾರ್ಮೋನ್, ರಕ್ತನಾಳಗಳಲ್ಲಿ ಸೂಕ್ಷ್ಮ ಹಾಗೂ ಅತಿಸೂಕ್ಷ್ಮ ತರಹದ ನಿಖರ ರೋಗ ಪತ್ತೆ ಹಚ್ಚುವ 32 ಸ್ಲೈಸ್ ಸಿಟಿ ಸ್ಕ್ಯಾನ್ ಸೌಲಭ್ಯ ಇನ್ನು ಮುಂದೆ ನಗರದಲ್ಲಿ ಸಿಗಲಿದೆ.
ನಗರದ ಡಿ-ಕ್ರಾಸ್ ರಸ್ತೆಯ ಐಸಿಐಸಿಐ ಬ್ಯಾಂಕ್ ಸಮೀಪ ಬುಧವಾರ ನೂತನವಾಗಿ ಪ್ರಾರಂಭವಾದ ಧನ್ವಂತರಿ ಹೆಲ್ತ್ ಸರ್ವೀಸಸ್ ಅಂಗಸಂಸ್ಥೆಯಾದ ಶ್ರೇಷ್ಠ ಡಯಾಗ್ನೋಸ್ಟಿಕ್ ಸಂಸ್ಥೆಯಲ್ಲಿ ಅತ್ಯಾಧುನಿಕ ಸ್ಕ್ಯಾನಿಂಗ್, ಚಿಕಿತ್ಸಾ ವಿಧಾನ ಲಭ್ಯವಾಗಲಿದೆ.
ಕ್ಲಿಷ್ಟಕರ ರೋಗಪತ್ತೆ ವಿಧಾನಗಳಿಗಾಗಿ ಸಾರ್ವಜನಿಕರು ಬೆಂಗಳೂರಿಗೆ ಅಲೆಯಬೇಕಿತ್ತು, ಆದರೆ, ದೊಡ್ಡಬಳ್ಳಾಪುರದಲ್ಲಿ ಇದೇ ಪ್ರಪ್ರಥಮ ಬಾರಿಗೆ 2D ಅಲ್ಟ್ರಾ ಸೌಂಡ್ ಯಂತ್ರ ಒಳಗೊಂಡ ಡಯಾಗ್ನೋಸ್ಟಿಕ್ ಸೇವೆಯನ್ನು ನಮ್ಮ ಶ್ರೇಷ್ಠ ಡಯಾಗ್ನೋಸ್ಟಿಕ್ ಸಂಸ್ಥೆ ಒದಗಿಸಲಿದೆ. ಇದರ ಜೊತೆಗೆ 32 ಸ್ಲೈಸ್ ಸಿಟಿ ಸ್ಕ್ಯಾನ್ ಯಂತ್ರ 300mA ಕ್ಷ-ಕಿರಣ ಯಂತ್ರ ಹಾಗೂ ರಕ್ತ, ಹಾರ್ಮೋನುಗಳ ಅಧ್ಯಯನ ನಡೆಸುವ ಸ್ವಯಂ ಚಾಲಿತ ಲ್ಯಾಬ್ ವ್ಯವಸ್ಥೆ ನಗರದಲ್ಲಿ ಪರಿಚಯಿಸಲಾಗಿದೆ ಎಂದು ಡಯಾಗ್ನೋಸ್ಟಿಕ್ ಕೇಂದ್ರ ರೇಡಿಯಾಲಜಿಸ್ಟ್ ಡಾ. ಎಸ್. ರಕ್ಷಿತ್ ತಿಳಿಸಿದರು.
ಶ್ರೇಷ್ಠ ಡಯಾಗ್ನೋಸ್ಟಿಕ್ ಕೇಂದ್ರದಲ್ಲಿ ರೇಡಿಯಾಲಜಿಸ್ಟ್ಗಳಾದ ಡಾ.ಎಸ್.ರಕ್ಷಿತ್, ಡಾ.ಎಂ.ವಿನಯ್, ತಜ್ಞ ವೈದ್ಯರಾದ ಡಾ.ದತ್ತ ಎಂ. ತೊಗಲೂರೆ, ಡಾ.ಸಚಿನ್, ಡಾ.ಎಂ.ಸಂಗಮೇಶ್ ತೊಗಲೂರೆ ಹಾಗೂ ಎಂ.ಜಿ.ಪ್ರಕಾಶ್ ಅವರು ರೋಗಿಗಳ ಸೇವೆಗೆ ಲಭ್ಯವಿರಲಿದ್ದಾರೆ.
ನೀಟ್ ಪ್ರಶ್ನೆ ಪತ್ರಿಕೆ ಬಯಲು.... ಪ್ರಶ್ನೆ ಪತ್ರಿಕೆ ಬಯಲಾಗುತ್ತಲೇ ಇದೆ. ನನಗೆ ಇದೇನು ದೊಡ್ಡ ಆಶ್ಚರ್ಯವಲ್ಲ. ಇಡೀ ಸಮಾಜದ ನಡೆಯುತ್ತಿರುವುದೇ…
ರಾಜ್ಯದ ಹಲವು ಭಾಗಗಳಲ್ಲಿ ಈ ಬಾರಿ ತೀವ್ರ ಬೇಸಿಗೆ ಮತ್ತು ಮಳೆ ಕೊರತೆಯಿಂದ ಕೃಷಿ ಚಟುವಟಿಕೆಗಳು ಸಂಕಷ್ಟಕ್ಕೆ ಸಿಲುಕಿವೆ. 2026-27ನೇ…
ದೇವನಹಳ್ಳಿ: ರಸ್ತೆಯಲ್ಲಿ ತೆರಳುತ್ತಿದ್ದ ಸೈಕಲ್ಗೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದು, ಬಳಿಕ ಬೈಕ್ ಡಿವೈಡರ್ಗೆ ಅಪ್ಪಳಿಸಿದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟಿರುವ…
ಕೃಷಿ ವಿಜ್ಞಾನ ಕೇಂದ್ರದ ವತಿಯಿಂದ ದೊಡ್ಡಬಳ್ಳಾಪುರ ತಾಲ್ಲೂಕಿನ ಹಾದ್ರಿಪುರ ಗ್ರಾಮದಲ್ಲಿ ಸಮತೋಲಿತ ರಸಗೊಬ್ಬರಗಳ ಬಳಕೆ ಜಾಗೃತಿ ಅಭಿಯಾನ ಕಾರ್ಯಕ್ರಮವನ್ನು ಕೃಷಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನಡೆಯುತ್ತಿದ್ದ ಬಾಲ್ಯ ವಿವಾಹವನ್ನು ಅಧಿಕಾರಿಗಳು ತಡೆದು 16 ವರ್ಷದ ಬಾಲಕಿಯನ್ನು ರಕ್ಷಿಸಿದ ಘಟನೆ ನಡೆದಿದೆ.…
ರಾಜ್ಯದಲ್ಲಿ ದಿನದಿಂದ ದಿನಕ್ಕೆ ಏರುತ್ತಿರುವ ಉಷ್ಣಾಂಶ ಜನಜೀವನದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ಮೇ ತಿಂಗಳ ಉರಿ ಬಿಸಿಲು ಜನರನ್ನು…