ಸೂರ್ಯ ಕುಮಾರ್ ಯಾದವ್ ಅವರ ಆಕರ್ಷಕ ಶತಕ ಹಾಗೂ ಕುಲದೀಪ್ ಯಾದವ್ ಅವರ ಮಿಂಚಿನ ಬೌಲಿಂಗ್ ಪ್ರದರ್ಶನದಿಂದ ದಕ್ಷಿಣ ಆಫ್ರಿಕಾದ ವಿರುದ್ಧ ಟಿ -ಟ್ವೆಂಟಿ ಸರಣಿಯನ್ನು ಸಮಬಲಗೊಳಿಸಿತು.
ಮೊದಲ ಪಂದ್ಯ ಮಳೆಗೆ ಆಹುತಿಯಾದರೂ ಸಹ ಎರಡನೇ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡವು ಭಾರತದ ವಿರುದ್ಧ ಗೆಲ್ಲುವ ಮೂಲಕ ಭಾರತಕ್ಕೆ ಸಂಕಷ್ಟಕ್ಕೆ ದೂಡಿತ್ತು, ಆದರೆ ಮೂರನೇ ಪಂದ್ಯವನ್ನು ಭಾರತ 106 ರನ್ ಗಳಿಂದ ಗೆದ್ದು ಬೀಗಿದೆ.
ಟಾಸ್ ಸೋತರೂ ಮೊದಲು ಬ್ಯಾಟ್ ಮಾಡಿದ ಭಾರತ ತಂಡದ ಆರಂಭಿಕ ಆಟಗಾರ ಶುಭ್ಮನ್ ಗಿಲ್ (8) ನಿರಾಸೆ ಮೂಡಿಸಿದರು, ಆದರೆ ಯಶಸ್ವಿ ಜೈಸ್ವಾಲ್ ಆರು ಬೌಂಡರಿ ಹಾಗೂ ಮೂರು ಸಿಕ್ಸರ್ ನೆರವಿನಿಂದ 60 ರನ್ ಗಳಿಸಿದರು.
ಬೃಹತ್ ಮೊತ್ತ ಬೆನ್ನತ್ತಿದ್ದ ದಕ್ಷಿಣ ಆಫ್ರಿಕಾ ತಂಡ ಭಾರತದ ಬೌಲಿಂಗ್ ಪಡೆಯನ್ನು ಎದುರಿಸಲು ಸಾಧ್ಯವಾಗಲಿಲ್ಲ, ನಾಯಕ ಮಾಕ್ರಮ್ (25) ಹಾಗೂ ಮಿಲ್ಲರ್ (35) ಹೊರತುಪಡಿಸಿ ಉಳಿದ ಬ್ಯಾಟ್ಸ್ಮನಗಳು ರನ್ ಗಳಿಸಲು ಪರದಾಡಿದರು.
ರಾಜ್ಯದ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಿಸಿದ್ದಾರೆ. ಸಂವಿಧಾನದ ಪುಸ್ತಕ ಹಿಡಿದು, ವೀರ ಗಂಗಾಧರನ ಅಜ್ಜನ ಹೆಸರಿನಲ್ಲಿ…
ರಾಜ್ಯದ 25 ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಿಸಿದ್ದಾರೆ. ವೀರ ಗಂಗಾಧರನ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ…
ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿ ಆಗಿ ಅಧಿಕಾರ ಸ್ವೀಕರಿಸಲು ಸಜ್ಜಾಗಿರುವ ಡಿ.ಕೆ. ಶಿವಕುಮಾರ್ ಅವರು ಪ್ರಮಾಣ ವಚನಕ್ಕೂ ಮುನ್ನವೇ ತಮ್ಮ…
ಇಂದು ಸಂಜೆ 4:05ಕ್ಕೆ ಲೋಕಭವನದ ಗಾಜಿನ ಮನೆಯಲ್ಲಿ ನಡೆಯಲಿರುವ ಸಮಾರಂಭದಲ್ಲಿ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಅವರು ಪ್ರಮಾಣ ವಚನ…
ಬಿಜೆಪಿ ನಾಯಕರಿಗೆ ಈಗ ಏಕಾಏಕಿ ದಲಿತ ಮತ್ತು ಹಿಂದುಳಿದ ಸಮುದಾಯಗಳ ರಾಜಕೀಯ ಪ್ರಾತಿನಿಧ್ಯದ ಬಗ್ಗೆ ಕಾಳಜಿ ಬಂದುಬಿಟ್ಟಿದೆ. ಕಾಲ, ಸಂದರ್ಭ…
ಇಂದು ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೂ ಮುನ್ನ, ನಿಯೋಜಿತ ಸಿಎಂ ಡಿ.ಕೆ.ಶಿವಕುಮಾರ್ ಅವರು ಕಾಂಗ್ರೆಸ್ ಕಾರ್ಯಕಾರಿ ಸಮಿತಿ (CWC) ಸದಸ್ಯ…