Categories: ಐಪಿಎಲ್

ಸೂರ್ಯ ಚೊಚ್ಚಲ ಶತಕ : ಮುಂಬೈಗೆ ಜಯ

ಸ್ಫೋಟಕ ಬ್ಯಾಟ್ಸ್‌ಮನ್ ಸೂರ್ಯ ಕುಮಾರ್ ರವರ ಚೊಚ್ಚಲ ಐಪಿಎಲ್ ಶತಕದ ನೆರವಿನಿಂದ ರೋಹಿತ್ ಬಳಗವು ಗುಜರಾತ್ ತಂಡದ ವಿರುದ್ಧ 27 ರನ್ ಗಳ ಜಯ ಸಾಧಿಸಿತು.

ಟಾಸ್ ಸೋತು ಬ್ಯಾಟಿಂಗ್ ಆರಂಭಿಸಿದ ಮುಂಬೈ ತಂಡವು ಉತ್ತಮ ಆರಂಭ ದೊರೆಯಿತು. ಆದರೆ 7ನೇ ಓವರ್ ಬೌಲಿಂಗ್ ಮಾಡಿದ ರಶೀದ್ ಖಾನ್ ಕ್ರಮವಾಗಿ ರೋಹಿತ್ (29), ಇಶನ್ ಕಿಶನ್ (31) ವಿಕೆಟ್ ಪಡೆದು ಮಿಂಚಿದರು. ನಂತರ ಕ್ರಿಸ್ ಗೆ ಬಂದ ವದೆರ (15), ವಿಷ್ಣು ವಿನೋದ (30), ಟೀಮ್ ಡೇವಿಡ್ (5) ಹೆಚ್ಚು ಹೊತ್ತು ಕ್ರಿಸ್ ನಲ್ಲಿ ಉಳಿಯಲಿಲ್ಲ ಆದರೆ ಸೂರ್ಯನ ಅಜೇಯ ಶತಕದ(11×4, 6×6) ನೆರವಿನಿಂದ 5 ವಿಕೆಟ್ ನಷ್ಟಕ್ಕೆ 218 ರನ್ ಗಳಿಸಿದರು.

219 ರನ್ ಟಾರ್ಗೆಟ್ ಬೆನ್ನತ್ತಿದ ಗುಜರಾತ್ ಟೈಟಾನ್ಸ್ ತಂಡಕ್ಕೆ ಉತ್ತಮ ಆರಂಭ ದೊರೆಯಲಿಲ್ಲ ಕ್ರಮವಾಗಿ ಸಹಾ (2), ಶುಬ್ಮನ್ ಗಿಲ್ (6), ಹಾರ್ದಿಕ್ (4) ಹೆಚ್ಚು ಹೊತ್ತು ಕ್ರಿಸ್ ನಲ್ಲಿ ಉಳಿಯಲಿಲ್ಲ. ವಿಜಯ್ ಶಂಕರ್ (29),ಮಿಲ್ಲರ್ (41) ರನ್ ಗಳಿಸಿ ಪೆವಿಲಿಯನ್ ಸೇರಿದರು 8ನೇ ಸ್ಥಾನದಲ್ಲಿ ಬ್ಯಾಟಿಂಗ್ ಗೆ ಬಂದ ರಶೀದ್ ಖಾನ್ ಅಜೇಯ (79) ಗಳಿಸಿ ಗೆಲುವಿನ ಸನಿಹ ಬಂದರು .ಒಟ್ಟಾರೆ ಗುಜರಾತ್ ತಂಡದ 8 ವಿಕೆಟ್ ನಷ್ಟಕ್ಕೆ 191 ರನ್ ಮಾತ್ರ ಗಳಿಸಲು ಸಧ್ಯವಾಯಿತು.

ಅಜೇಯ ಶತಕ ಗಳಿಸಿದ ಸೂರ್ಯ ಕುಮಾರ್ ಯಾದವ್ ಗೆ ಪಂದ್ಯ ಶ್ರೇಷ್ಠ ಪ್ರಶಸ್ತಿ ಲಭಿಸಿತು.

Ramesh Babu

Journalist

Recent Posts

ನಿರ್ಜನ ಪ್ರದೇಶದಲ್ಲಿ ದೊರೆತಿದ್ದ ನವಜಾತ ಶಿಶುವಿನ ಆರೋಗ್ಯ ಸ್ಥಿರ: ಜಿಲ್ಲಾ ಸರ್ಕಾರಿ ದತ್ತು ಕೇಂದ್ರಕ್ಕೆ ಹಸ್ತಾಂತರ

ತಾಲ್ಲೂಕಿನ ಹಾಡೋನಹಳ್ಳಿ ಗ್ರಾಮದ ನಿರ್ಜನ ಪ್ರದೇಶದಲ್ಲಿ ಒಂದು ವಾರದ ಹಿಂದೆ ದೊರೆತ ಐದು ದಿನಗಳ ನವಜಾತ ಶಿಶುವಿನ ಜೀವ ಉಳಿಸುವಲ್ಲಿ…

1 hour ago

ಕೆ.ಸಿ.ವ್ಯಾಲಿಯಿಂದ ಜಿಲ್ಲೆಯ ರೈತರ ಬದುಕು ಹಸನು- ಕಾಂಗ್ರೆಸ್‌ ಮುಖಂಡ ಜನಪಹಳ್ಳಿ ನವೀನ್‌

ಕೋಲಾರ: ಕೆ.ಸಿ.ವ್ಯಾಲಿ ಯೋಜನೆಯಿಂದ ಅಂತರ್ಜಲ ಹೆಚ್ಚಿ ರೈತರ ಬದುಕು ಹಸನಾಗಿದ್ದು, ಜೆಡಿಎಸ್‌ ಪಕ್ಷ ಸೇರಿದಂತೆ ಕೆಲ ಮುಖಂಡರಿಂದ ದಾರಿ ತಪ್ಪಿಸುವ…

12 hours ago

ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ

ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು  ವತಿಯಿಂದ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ…

13 hours ago

ಆಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಸಹ ಶಿಕ್ಷಕ ಅರುಣ್ ಅವರು ವರ್ಗಾವಣೆ: ಮಕ್ಕಳು, ಶಿಕ್ಷಕ ಭಾವುಕ

ಆಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಸಹ ಶಿಕ್ಷಕ ಅರುಣ್ ಅವರು ವರ್ಗಾವಣೆಗೊಂಡಿದ್ದು, ಈ ಹಿನ್ನೆಲೆ ಇಂದು ಎಸ್…

15 hours ago

ಬಿಜೆಪಿ-ಜೆಡಿಎಸ್ ಸಂಸದರು ರಾಜ್ಯಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯದ ಬಗ್ಗೆ ಬಾಯಿಯನ್ನೇ ಬಿಡುತ್ತಿಲ್ಲ- ಸಿಎಂ ಸಿದ್ದರಾಮಯ್ಯ

ಬಿಜೆಪಿ-ಜೆಡಿಎಸ್ ಸಂಸದರು ರಾಜ್ಯಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯದ ಬಗ್ಗೆ ಬಾಯಿಯನ್ನೇ ಬಿಡುತ್ತಿಲ್ಲ.‌ ಪ್ರಹ್ಲಾದ್ ಜೋಶಿ ಕೂಡ ಒಂದೇ ಒಂದು ದಿನ…

23 hours ago

ಚುನಾವಣಾ ಫಲಿತಾಂಶದ ವಿಶ್ಲೇಷಣೆ…..

ಗೆದ್ದವರಿಗೆ ಅಭಿನಂದಿಸುತ್ತಾ, ಸೋತವರಿಗೆ ಸಾಂತ್ವನ ಹೇಳುತ್ತಾ, ಮತದಾರರಿಗೆ ಧನ್ಯವಾದಗಳನ್ನು ಅರ್ಪಿಸುತ್ತಾ, ಸಂವಿಧಾನಕ್ಕೆ ಸಲಾಂ ಹೊಡೆಯುತ್ತಾ, ನಮ್ಮ ಮುಗ್ದತೆ ಮತ್ತು ಮೂರ್ಖತನ…

1 day ago