Categories: ಐಪಿಎಲ್

ಸೂರ್ಯ ಚೊಚ್ಚಲ ಶತಕ : ಮುಂಬೈಗೆ ಜಯ

ಸ್ಫೋಟಕ ಬ್ಯಾಟ್ಸ್‌ಮನ್ ಸೂರ್ಯ ಕುಮಾರ್ ರವರ ಚೊಚ್ಚಲ ಐಪಿಎಲ್ ಶತಕದ ನೆರವಿನಿಂದ ರೋಹಿತ್ ಬಳಗವು ಗುಜರಾತ್ ತಂಡದ ವಿರುದ್ಧ 27 ರನ್ ಗಳ ಜಯ ಸಾಧಿಸಿತು.

ಟಾಸ್ ಸೋತು ಬ್ಯಾಟಿಂಗ್ ಆರಂಭಿಸಿದ ಮುಂಬೈ ತಂಡವು ಉತ್ತಮ ಆರಂಭ ದೊರೆಯಿತು. ಆದರೆ 7ನೇ ಓವರ್ ಬೌಲಿಂಗ್ ಮಾಡಿದ ರಶೀದ್ ಖಾನ್ ಕ್ರಮವಾಗಿ ರೋಹಿತ್ (29), ಇಶನ್ ಕಿಶನ್ (31) ವಿಕೆಟ್ ಪಡೆದು ಮಿಂಚಿದರು. ನಂತರ ಕ್ರಿಸ್ ಗೆ ಬಂದ ವದೆರ (15), ವಿಷ್ಣು ವಿನೋದ (30), ಟೀಮ್ ಡೇವಿಡ್ (5) ಹೆಚ್ಚು ಹೊತ್ತು ಕ್ರಿಸ್ ನಲ್ಲಿ ಉಳಿಯಲಿಲ್ಲ ಆದರೆ ಸೂರ್ಯನ ಅಜೇಯ ಶತಕದ(11×4, 6×6) ನೆರವಿನಿಂದ 5 ವಿಕೆಟ್ ನಷ್ಟಕ್ಕೆ 218 ರನ್ ಗಳಿಸಿದರು.

219 ರನ್ ಟಾರ್ಗೆಟ್ ಬೆನ್ನತ್ತಿದ ಗುಜರಾತ್ ಟೈಟಾನ್ಸ್ ತಂಡಕ್ಕೆ ಉತ್ತಮ ಆರಂಭ ದೊರೆಯಲಿಲ್ಲ ಕ್ರಮವಾಗಿ ಸಹಾ (2), ಶುಬ್ಮನ್ ಗಿಲ್ (6), ಹಾರ್ದಿಕ್ (4) ಹೆಚ್ಚು ಹೊತ್ತು ಕ್ರಿಸ್ ನಲ್ಲಿ ಉಳಿಯಲಿಲ್ಲ. ವಿಜಯ್ ಶಂಕರ್ (29),ಮಿಲ್ಲರ್ (41) ರನ್ ಗಳಿಸಿ ಪೆವಿಲಿಯನ್ ಸೇರಿದರು 8ನೇ ಸ್ಥಾನದಲ್ಲಿ ಬ್ಯಾಟಿಂಗ್ ಗೆ ಬಂದ ರಶೀದ್ ಖಾನ್ ಅಜೇಯ (79) ಗಳಿಸಿ ಗೆಲುವಿನ ಸನಿಹ ಬಂದರು .ಒಟ್ಟಾರೆ ಗುಜರಾತ್ ತಂಡದ 8 ವಿಕೆಟ್ ನಷ್ಟಕ್ಕೆ 191 ರನ್ ಮಾತ್ರ ಗಳಿಸಲು ಸಧ್ಯವಾಯಿತು.

ಅಜೇಯ ಶತಕ ಗಳಿಸಿದ ಸೂರ್ಯ ಕುಮಾರ್ ಯಾದವ್ ಗೆ ಪಂದ್ಯ ಶ್ರೇಷ್ಠ ಪ್ರಶಸ್ತಿ ಲಭಿಸಿತು.

Ramesh Babu

Journalist

Recent Posts

ಟಿವಿಎಸ್ ಎಕ್ಸ್‌ಎಲ್-100 ಕಳವು: ಕಳ್ಳನ ಕೈಚಳಕ ಸಿಸಿಟಿವಿಯಲ್ಲಿ ಸೆರೆ

ದೊಡ್ಡಬಳ್ಳಾಪುರ ನಗರದ ಡಿ ಕ್ರಾಸ್ ಬಳಿ ನಿಲ್ಲಿಸಿದ್ದ ಟಿವಿಎಸ್ ಎಕ್ಸ್‌ಎಲ್-100 ವಾಹನವನ್ನು ಕಳ್ಳನೊಬ್ಬ ಕಳವು ಮಾಡಿಕೊಂಡು ಹೋಗಿರುವ ಘಟನೆ ಬುಧವಾರ…

3 hours ago

KPCC ನೂತನ ಅಧ್ಯಕ್ಷರಾಗಿ ‌ಬಿ.ಕೆ ಹರಿಪ್ರಸಾದ್ ನೇಮಕ

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(KPCC)ಯ ನೂತನ ಅಧ್ಯಕ್ಷರಾಗಿ ‌ಬಿ.ಕೆ ಹರಿಪ್ರಸಾದ್ ಅವರನ್ನು ನೇಮಕ ಮಾಡಲಾಗಿದೆ. ಡಿಕೆ ಶಿವಕುಮಾರ್ ಅವರು ಬುಧವಾರ…

17 hours ago

ಶಾಲಾ-ಕಾಲೇಜು ಹುಡುಗರಿಗೂ ಉಚಿತ ಬಸ್ ಪಾಸ್ ಘೋಷಿಸಿದ ಸಿಎಂ ಡಿಕೆಶಿ

ಡಿ.ಕೆ ಶಿವಕುಮಾರ್ ಅವರು ಬುಧವಾರ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ರಾಜ್ಯದ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ.…

18 hours ago

ಎಸ್.ಐ.ಆರ್ ಬಗ್ಗೆ ಗೊಂದಲ, ಭಯ ಬೇಡ: ಮತದಾರರ ಪಟ್ಟಿ ಪರಿಷ್ಕರಣೆಗೆ ಸಾರ್ವಜನಿಕರ ಸಹಕಾರ ಅಗತ್ಯ- ಎಸಿ ಟಿ.ಆರ್ ಮಂಜುನಾಥ

ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಜೂನ್ 20 ರಿಂದ ಎಸ್‌ಐಆರ್‌ ಪ್ರಕ್ರಿಯೆ ಅಧಿಕೃತವಾಗಿ ಆರಂಭವಾಗಲಿದೆ. ತಾಲ್ಲೂಕಿನಲ್ಲಿ 2,23,457 ಮಂದಿ ಮತದಾರರಿದ್ದಾರೆ. ಈ ಪೈಕಿ…

18 hours ago

ಸಿಎಂ ಆದ ಬಳಿಕ ಜನತೆಗೆ ಕೃತಜ್ಞತೆ ಸಲ್ಲಿಸಿದ ಡಿ.ಕೆ. ಶಿವಕುಮಾರ್

ಬೆಂಗಳೂರು: ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಡಿ.ಕೆ. ಶಿವಕುಮಾರ್ ಅವರು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಭಾವನಾತ್ಮಕ ಸಂದೇಶ ಹಂಚಿಕೊಂಡಿದ್ದಾರೆ.…

19 hours ago

ರಾಜ್ಯದ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ: ವೀರ ಗಂಗಾಧರ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕಾರ

ರಾಜ್ಯದ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಿಸಿದ್ದಾರೆ. ಸಂವಿಧಾನದ ಪುಸ್ತಕ ಹಿಡಿದು, ವೀರ ಗಂಗಾಧರನ ಅಜ್ಜನ ಹೆಸರಿನಲ್ಲಿ…

22 hours ago