ಹಲವು ದಿನಗಳಿಂದ ಗ್ರಾಮಸ್ಥರ ನಿದ್ದೆಗೆಡಿಸಿದ್ದ ಸುಮಾರು 2 ವರ್ಷದ ಹೆಣ್ಣು ಚಿರತೆಯೊಂದು ಅರಣ್ಯ ಇಲಾಖೆಯ ಬೋನಿಗೆ ಬಿದ್ದಿದೆ.
ನಿನ್ನೆ ರಾತ್ರಿ ಸುಮಾರು 11:30ರ ಸಮಯದಲ್ಲಿ ಚಿರತೆ ಬೋನಿಗೆ ಬಿದ್ದಿದೆ ಎನ್ನಲಾಗಿದೆ. ಗ್ರಾಮಸ್ಥರ ಮನವಿ ಮೇರೆಗೆ ಬುಧವಾರ ಸಂಜೆ ತಾಲೂಕಿನ ಸೂಲುಕುಂಟೆ ಗ್ರಾಮದ ಹೊರವಲಯದಲ್ಲಿರುವ ಒಂಟಿ ಮನೆಯಿಂದ ಸುಮಾರು 500 ಮೀಟರ್ ದೂರದಲ್ಲಿ ಚಿರತೆ ಸೆರೆ ಹಿಡಿಯಲು ಬೋನು ಇರಿಸಲಾಗಿತ್ತು.
ಗ್ರಾಮದಲ್ಲಿನ ಸಾಕು ಪ್ರಾಣಿಗಳ ಮೇಲೆ ಹಲವು ಬಾರಿ ದಾಳಿ ನಡೆಸಿ ಬಲಿಪಡೆಯುತ್ತಿದ್ದ ಚಿರತೆ ಈಗ ಬೋನಿಗೆ ಬಿದ್ದಿದ್ದರಿಂದ ಗ್ರಾಮಸ್ಥರು ನಿಟ್ಟುಸಿರು ಬಿಡುವಂತಾಗಿದೆ.
ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…
ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…
ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…
ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…
ದೊಡ್ಡಬಳ್ಳಾಪುರ: ಒಡ್ಡರಹಳ್ಳಿ ಹಾಗೂ ದೊಡ್ಡಬಳ್ಳಾಪುರ ರೈಲು ನಿಲ್ದಾಣಗಳ ನಡುವಿನ ಡಿ ಕ್ರಾಸ್ ರೈಲ್ವೆ ಬ್ರಿಡ್ಜ್ ಸಮೀಪ ಶುಕ್ರವಾರ (ಸೆ.11) ಮಧ್ಯಾಹ್ನ…