ದೊಡ್ಡಬಳ್ಳಾಪುರ: ಸಾಕು ಪ್ರಾಣಿಗಳ ಮೇಲೆ ದಾಳಿ ನಡೆಸಿ, ಗ್ರಾಮಸ್ಥರ ನಿದ್ದೆ ಕೆಡಿಸಿದ್ದ ಚಿರತೆ ಬೋನಿಗೆ ಬಿದ್ದಿದೆ. ಇದರಿಂದ ತಾಲೂಕಿನ ಸೂಲುಕುಂಟೆ ಗ್ರಾಮಸ್ಥರು ನಿಟ್ಟುಸಿರು ಬಿಟ್ಟಿದ್ದಾರೆ.
ತಾಲೂಕಿನ ಸಾಸಲು ಗ್ರಾಮಪಂಚಾಯಿತಿ ವ್ಯಾಪ್ತಿಯ ಸೂಲುಕುಂಟೆ ಗ್ರಾಮದಲ್ಲಿ ಕಳೆದ ಕೆಲವು ದಿನಗಳಿಂದ ಹಾವಳಿ ನೀಡುತ್ತಾ.. ಮನೆ ಬಳಿಯೇ ಬಂದು ಸಾಕು ಪ್ರಾಣಿಗಳ ಹೊತ್ತೊಯ್ಯುವ ಮೂಲಕ ಗ್ರಾಮಸ್ಥರ ನಿದ್ದೆ ಕೆಡಿಸಿದ್ದ ಚಿರತೆ ಬೋನಿಗೆ ಬಿದ್ದಿದೆ.
ಸುಮಾರು ಎರಡು ವರ್ಷದಿರಬಹುದು ಎನ್ನಲಾಗುತ್ತಿರುವ ಹೆಣ್ಣು ಚಿರತೆ ಇದಾಗಿದ್ದು, ಸಾಕು ಪ್ರಾಣಿಗಳ ರಕ್ಷಣೆಗೆ ಗ್ರಾಮಸ್ಥರೆ ಕಳೆದೆರಡು ದಿನಗಳ ಹಿಂದೆ ತಂದಿಡಲಾಗಿದ್ದ ಬೋನಿಗೆ ಬಿದ್ದಿದ್ದು, ಗ್ರಾಮಸ್ಥರು ನೆಮ್ಮದಿ ಪಡುವಂತಾಗಿದೆ.
ಇದೇ ಗ್ರಾಮದ ವ್ಯಾಪ್ತಿಯಲ್ಲಿ ಫೆಬ್ರವರಿ 16 ರಂದು ಕೂಡ ಚಿರತೆ ಸೆರೆಯಾಗಿತ್ತು.
ಮೈಸೂರು: ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ…
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಹಂತದಲ್ಲಿ 20 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದೇ…
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…
ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…
ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…
ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…