ಸೆಲೂನ್ ನಲ್ಲಿ ಯುವಕನ ಮೇಲೆ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿಯಲ್ಲಿ ಕೆಲಸ ಮಾಡುವ ಸಿಬ್ಬಂದಿ, ಬಿಜೆಪಿ ಕಾರ್ಯಕರ್ತ ಹಾಗೂ ಸಹಚರರು ಹಲ್ಲೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ.
ದೊಡ್ಡಬಳ್ಳಾಪುರದ ಮಾರುತಿನಗರದಲ್ಲಿ ಏ.8ರ ಸಂಜೆ 7:30ರ ಸುಮಾರಿನಲ್ಲಿ ಘಟನೆ ನಡೆದಿದೆ…
ಪಟ್ಟಣ ಪಂಚಾಯತಿ ಸಿಬ್ಬಂದಿ ಉಮಾಶಂಕರ್ ಮತ್ತು ಬಿಜೆಪಿ ಕಾರ್ಯಕರ್ತ ಆನಂದ್ ಮತ್ತು ಸಹಚರರಿಂದ ಹಲ್ಲೆ ನಡೆದಿದೆ ಎನ್ನಲಾದ ವಿಡಿಯೋ ಬೆಳಕಿಗೆ ಬಂದಿದೆ….
ಫರ್ದಿನ್ ಬೇಗ್ ಹಲ್ಲೆಗೆ ಒಳಗಾದ ವ್ಯಕ್ತಿ. ಹಲ್ಲೆ ಮಾಡುವ ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದೆ..
ಸೆಲೂನ್ ನಲ್ಲಿದ್ದ ಚಾಕುವಿನಿಂದ ಹಲ್ಲೆಗೆ ಯತ್ನಿಸಿದಲ್ಲದೇ, ಹೊಟ್ಟೆ, ಎದೆಯ ಭಾಗಕ್ಕೆ ಗಂಭೀರ ಗಾಯಪಡಿಸಲಾಗಿದೆ. ಜೊತೆಗೆ ಜೀವ ಬೆದರಿಕೆ ಕೂಡ ಹಾಕಿದ್ದಾರೆ ಎಂದು ದೂರಿನಲ್ಲಿ ನಮೂದಿಸಲಾಗಿದೆ…
ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಹಲ್ಲೆಗೆ ಒಳಗಾದ ಫರ್ಧಿನ್ ತಂದೆಯಿಂದ ದೂರು ದಾಖಲಾಗಿದೆ…
ಚಿಕ್ಕನಾಯಕನಹಳ್ಳಿ : ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ ಒದಗಿಸುವಲ್ಲಿ ಹಾಗೂ ಆರ್ಥಿಕವಾಗಿ ಸಬಲಗೊಳಿಸುವಲ್ಲಿ 'ವಿಬಿ-ಜಿ ರಾಮ್ ಜಿ' ಯೋಜನೆಯು ಗ್ರಾಮಸ್ಥರಿಗೆ…
ದೊಡ್ಡಬಳ್ಳಾಪುರ: ಪುರಾತನ ದೇವಾಲಯಗಳು, ಧಾರ್ಮಿಕ ಮಹತ್ವ ಹಾಗೂ ಪ್ರಕೃತಿ ಸೌಂದರ್ಯದ ಸಂಗಮವಾಗಿರುವ ಬೆನಕನಹಳ್ಳವನ್ನು ಸಮರ್ಪಕ ಮೂಲಸೌಕರ್ಯಗಳೊಂದಿಗೆ ಅಭಿವೃದ್ಧಿಪಡಿಸಿದರೆ ಪ್ರಮುಖ ಧಾರ್ಮಿಕ…
ದೊಡ್ಡಬಳ್ಳಾಪುರ: ಮೇಕೆ ಮಗುಗೆ ಗುದ್ದಿದ ವಿಚಾರವಾಗಿ ಉಂಟಾದ ಗಲಾಟೆ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಅಪರಾಧಿಗಳೆಂದು ತೀರ್ಪು ನೀಡಿರುವ…
ಪ್ರಜಾ ಸೇವಾ ಆಂದೋಲದ ಮೂಲಕ ಜನರಿಂದ ಸ್ವೀಕರಿಸುವ ಅರ್ಜಿಗಳಿಗೆ ಕಾನೂನು ವ್ಯಾಪ್ತಿ ಹೊರತುಪಡಿಸಿ ಉಳಿದ ಅರ್ಜಿಗಳಿಗೆ ನಿಗದಿತ ಕಾಲಮಿತಿಯೊಳಗೆ ಪರಿಹಾರ…
ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…
ದೇವನಹಳ್ಳಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026–27ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ…