ಸೆಲೂನ್ ನಲ್ಲಿ ಯುವಕನ ಮೇಲೆ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿಯಲ್ಲಿ ಕೆಲಸ ಮಾಡುವ ಸಿಬ್ಬಂದಿ, ಬಿಜೆಪಿ ಕಾರ್ಯಕರ್ತ ಹಾಗೂ ಸಹಚರರು ಹಲ್ಲೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ.
ದೊಡ್ಡಬಳ್ಳಾಪುರದ ಮಾರುತಿನಗರದಲ್ಲಿ ಏ.8ರ ಸಂಜೆ 7:30ರ ಸುಮಾರಿನಲ್ಲಿ ಘಟನೆ ನಡೆದಿದೆ…
ಪಟ್ಟಣ ಪಂಚಾಯತಿ ಸಿಬ್ಬಂದಿ ಉಮಾಶಂಕರ್ ಮತ್ತು ಬಿಜೆಪಿ ಕಾರ್ಯಕರ್ತ ಆನಂದ್ ಮತ್ತು ಸಹಚರರಿಂದ ಹಲ್ಲೆ ನಡೆದಿದೆ ಎನ್ನಲಾದ ವಿಡಿಯೋ ಬೆಳಕಿಗೆ ಬಂದಿದೆ….
ಫರ್ದಿನ್ ಬೇಗ್ ಹಲ್ಲೆಗೆ ಒಳಗಾದ ವ್ಯಕ್ತಿ. ಹಲ್ಲೆ ಮಾಡುವ ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದೆ..
ಸೆಲೂನ್ ನಲ್ಲಿದ್ದ ಚಾಕುವಿನಿಂದ ಹಲ್ಲೆಗೆ ಯತ್ನಿಸಿದಲ್ಲದೇ, ಹೊಟ್ಟೆ, ಎದೆಯ ಭಾಗಕ್ಕೆ ಗಂಭೀರ ಗಾಯಪಡಿಸಲಾಗಿದೆ. ಜೊತೆಗೆ ಜೀವ ಬೆದರಿಕೆ ಕೂಡ ಹಾಕಿದ್ದಾರೆ ಎಂದು ದೂರಿನಲ್ಲಿ ನಮೂದಿಸಲಾಗಿದೆ…
ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಹಲ್ಲೆಗೆ ಒಳಗಾದ ಫರ್ಧಿನ್ ತಂದೆಯಿಂದ ದೂರು ದಾಖಲಾಗಿದೆ…
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…
ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…
ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…
ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಗೆ ಒಳಪಡುವ ಪ್ರವರ್ಗ ಎ ಮತ್ತು ಬಿ ದೇವಾಲಯಗಳ ಹುಂಡಿ ಭದ್ರತೆ ಸೇರಿದಂತೆ ಎಣಿಕೆ ಕಾರ್ಯ,…