ಮಹಾರಷ್ಟ್ರದ ಸತಾರಾದಲ್ಲಿ ಯುವತಿಯೊಬ್ಬಳು ಸೆಲ್ಫಿ ತೆಗೆದುಕೊಳ್ಳುವಾಗ 100 ಅಡಿ ಕಣಿವೆಗೆ ಬಿದ್ದಿದ್ದಾಳೆ. ಸ್ಥಳೀಯ ಚಾರಣಿಗರು ಹಗ್ಗದ ಸಹಾಯದಿಂದ ಆಕೆಯನ್ನು ರಕ್ಷಿಸಿದ್ದಾರೆ.
ಖತಾವ್ ತಾಲೂಕಿನ ಮೈನಿ ಗ್ರಾಮದ 29 ವರ್ಷದ ರೂಪಾಲಿ ದೇಶಮುಖ್ ಸ್ನೇಹಿತರ ಜೊತೆ ಸಜ್ಜನಗಡ ಮತ್ತು ಥೋಸ್ಘರ್ ಜಲಪಾತಗಳಿಗೆ ಭೇಟಿ ನೀಡುತ್ತಿದ್ದರು. ಬೋರ್ನ್ ಘಾಟ್ನಲ್ಲಿ ಸೆಲ್ಫಿ ತೆಗೆದುಕೊಳ್ಳುವಾಗ ನಿಯಂತ್ರಣ ತಪ್ಪಿ ಕಂದರಕ್ಕೆ ಬಿದ್ದಳು.
ಆಕೆಯು ಪ್ರಪಾತಕ್ಕೆ ಬಿದ್ದ ನಂತರ, ಆಕೆಯ ಸ್ನೇಹಿತರು ಇತರೆ ಸ್ಥಳೀಯ ಚಾರಣಿಗರನ್ನು ಸಹಾಯಕ್ಕಾಗಿ ಕರೆದರು, ಹೋಮ್ ಗಾರ್ಡ್ ಅವಿನಾಶ್ ಮಂದೆ ಹಗ್ಗದೊಂದಿಗೆ ಕೆಳಗಿಳಿದು, ರೂಪಾಲಿಯನ್ನು ರಕ್ಷಿಸಿ ತಂದರು. ತನ್ನ ಪ್ರಾಣವನ್ನೇ ಪಣಕ್ಕಿಟ್ಟು ಆಸ್ಪತ್ರೆಗೆ ಸಾಗಿಸಿದರು.
ಇಂದು ಸಂಜೆ ಸುಮಾರು 4:30ರಲ್ಲಿ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಪ್ರಾರಂಭವಾದ ಮಳೆಯು ಸತತವಾಗಿ 7ಗಂಟೆಯವರೆಗೆ ಬಿದ್ದಿದ್ದು, ಜನ ಜೀವನ ಅಸ್ತವ್ಯಸ್ತಗೊಂಡಿತು. ಅದೇರೀತಿ…
ಬಿಸಿಲಿನ ತಾಪ ಹೆಚ್ಚಾಗುತ್ತಿದ್ದ ಸಂದರ್ಭದಲ್ಲಿ ದೊಡ್ಡಬಳ್ಳಾಪುರ ನಗರದ ಕೆಲವು ಪ್ರದೇಶಗಳಲ್ಲಿ ಮಂಗಳವಾರ ಸಂಜೆ ವರ್ಷದ ಮೊದಲ ಮಳೆ ಸುರಿಯಿತು. ಬಂಗಾಳ…
2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಮಾರ್ಚ್ 18 ಬುಧವಾರದಿಂದ ಏಪ್ರಿಲ್ 02 ಗುರುವಾರದ ವರೆಗೆ ಬೆಳಿಗ್ಗೆ 10:15 ಗಂಟೆಯಿಂದ ಮಧ್ಯಾಹ್ನ…
ದೊಡ್ಡಬಳ್ಳಾಪುರ: ನಗರದ 4 ನೇ ವಾರ್ಡ್ನ ವಿನಾಯಕ ನಗರದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಅಸ್ಟಿಮೊ ಫೈ ಕಂಪನಿಯ…
ಕಾನೂನು ರಕ್ಷಕನೇ ಭಕ್ಷಕನಾದರೆ ಸಾಮಾನ್ಯ ಜನರ ಗತಿ ಏನು? ದೂರು ನೀಡಲು ಬಂದವರನ್ನೇ ಲೈಂಗಿಕವಾಗಿ ಬಳಸಿಕೊಳ್ಳುವ ಕಾಮುಕ ಪೊಲೀಸ್ ಅಧಿಕಾರಿಯೊಬ್ಬನ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಅಲಸಹಳ್ಳಿ ಗೇಟ್ ಸಮೀಪದ ಅರಣ್ಯ ಪ್ರದೇಶದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನೊಬ್ಬನ ಶವ…