ಮಹಾರಷ್ಟ್ರದ ಸತಾರಾದಲ್ಲಿ ಯುವತಿಯೊಬ್ಬಳು ಸೆಲ್ಫಿ ತೆಗೆದುಕೊಳ್ಳುವಾಗ 100 ಅಡಿ ಕಣಿವೆಗೆ ಬಿದ್ದಿದ್ದಾಳೆ. ಸ್ಥಳೀಯ ಚಾರಣಿಗರು ಹಗ್ಗದ ಸಹಾಯದಿಂದ ಆಕೆಯನ್ನು ರಕ್ಷಿಸಿದ್ದಾರೆ.
ಖತಾವ್ ತಾಲೂಕಿನ ಮೈನಿ ಗ್ರಾಮದ 29 ವರ್ಷದ ರೂಪಾಲಿ ದೇಶಮುಖ್ ಸ್ನೇಹಿತರ ಜೊತೆ ಸಜ್ಜನಗಡ ಮತ್ತು ಥೋಸ್ಘರ್ ಜಲಪಾತಗಳಿಗೆ ಭೇಟಿ ನೀಡುತ್ತಿದ್ದರು. ಬೋರ್ನ್ ಘಾಟ್ನಲ್ಲಿ ಸೆಲ್ಫಿ ತೆಗೆದುಕೊಳ್ಳುವಾಗ ನಿಯಂತ್ರಣ ತಪ್ಪಿ ಕಂದರಕ್ಕೆ ಬಿದ್ದಳು.
ಆಕೆಯು ಪ್ರಪಾತಕ್ಕೆ ಬಿದ್ದ ನಂತರ, ಆಕೆಯ ಸ್ನೇಹಿತರು ಇತರೆ ಸ್ಥಳೀಯ ಚಾರಣಿಗರನ್ನು ಸಹಾಯಕ್ಕಾಗಿ ಕರೆದರು, ಹೋಮ್ ಗಾರ್ಡ್ ಅವಿನಾಶ್ ಮಂದೆ ಹಗ್ಗದೊಂದಿಗೆ ಕೆಳಗಿಳಿದು, ರೂಪಾಲಿಯನ್ನು ರಕ್ಷಿಸಿ ತಂದರು. ತನ್ನ ಪ್ರಾಣವನ್ನೇ ಪಣಕ್ಕಿಟ್ಟು ಆಸ್ಪತ್ರೆಗೆ ಸಾಗಿಸಿದರು.
ದೊಡ್ಡಬಳ್ಳಾಪುರ: ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ ಮನೆಮಾಡಿದ್ದು, ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಹೋಬಳಿಯಲ್ಲೂ ಹಬ್ಬದ ವಾತಾವರಣ ಕಳೆಗಟ್ಟಿದೆ. ವಿವಿಧೆಡೆ…
ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…
ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…
ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…
ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…
ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…