ಮಹಾರಷ್ಟ್ರದ ಸತಾರಾದಲ್ಲಿ ಯುವತಿಯೊಬ್ಬಳು ಸೆಲ್ಫಿ ತೆಗೆದುಕೊಳ್ಳುವಾಗ 100 ಅಡಿ ಕಣಿವೆಗೆ ಬಿದ್ದಿದ್ದಾಳೆ. ಸ್ಥಳೀಯ ಚಾರಣಿಗರು ಹಗ್ಗದ ಸಹಾಯದಿಂದ ಆಕೆಯನ್ನು ರಕ್ಷಿಸಿದ್ದಾರೆ.
ಖತಾವ್ ತಾಲೂಕಿನ ಮೈನಿ ಗ್ರಾಮದ 29 ವರ್ಷದ ರೂಪಾಲಿ ದೇಶಮುಖ್ ಸ್ನೇಹಿತರ ಜೊತೆ ಸಜ್ಜನಗಡ ಮತ್ತು ಥೋಸ್ಘರ್ ಜಲಪಾತಗಳಿಗೆ ಭೇಟಿ ನೀಡುತ್ತಿದ್ದರು. ಬೋರ್ನ್ ಘಾಟ್ನಲ್ಲಿ ಸೆಲ್ಫಿ ತೆಗೆದುಕೊಳ್ಳುವಾಗ ನಿಯಂತ್ರಣ ತಪ್ಪಿ ಕಂದರಕ್ಕೆ ಬಿದ್ದಳು.
ಆಕೆಯು ಪ್ರಪಾತಕ್ಕೆ ಬಿದ್ದ ನಂತರ, ಆಕೆಯ ಸ್ನೇಹಿತರು ಇತರೆ ಸ್ಥಳೀಯ ಚಾರಣಿಗರನ್ನು ಸಹಾಯಕ್ಕಾಗಿ ಕರೆದರು, ಹೋಮ್ ಗಾರ್ಡ್ ಅವಿನಾಶ್ ಮಂದೆ ಹಗ್ಗದೊಂದಿಗೆ ಕೆಳಗಿಳಿದು, ರೂಪಾಲಿಯನ್ನು ರಕ್ಷಿಸಿ ತಂದರು. ತನ್ನ ಪ್ರಾಣವನ್ನೇ ಪಣಕ್ಕಿಟ್ಟು ಆಸ್ಪತ್ರೆಗೆ ಸಾಗಿಸಿದರು.
ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…
ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…
ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್ಬುಕ್, ಸಿಹಿ,…
ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…
ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…
ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…