ಮಹಾರಷ್ಟ್ರದ ಸತಾರಾದಲ್ಲಿ ಯುವತಿಯೊಬ್ಬಳು ಸೆಲ್ಫಿ ತೆಗೆದುಕೊಳ್ಳುವಾಗ 100 ಅಡಿ ಕಣಿವೆಗೆ ಬಿದ್ದಿದ್ದಾಳೆ. ಸ್ಥಳೀಯ ಚಾರಣಿಗರು ಹಗ್ಗದ ಸಹಾಯದಿಂದ ಆಕೆಯನ್ನು ರಕ್ಷಿಸಿದ್ದಾರೆ.
ಖತಾವ್ ತಾಲೂಕಿನ ಮೈನಿ ಗ್ರಾಮದ 29 ವರ್ಷದ ರೂಪಾಲಿ ದೇಶಮುಖ್ ಸ್ನೇಹಿತರ ಜೊತೆ ಸಜ್ಜನಗಡ ಮತ್ತು ಥೋಸ್ಘರ್ ಜಲಪಾತಗಳಿಗೆ ಭೇಟಿ ನೀಡುತ್ತಿದ್ದರು. ಬೋರ್ನ್ ಘಾಟ್ನಲ್ಲಿ ಸೆಲ್ಫಿ ತೆಗೆದುಕೊಳ್ಳುವಾಗ ನಿಯಂತ್ರಣ ತಪ್ಪಿ ಕಂದರಕ್ಕೆ ಬಿದ್ದಳು.
ಆಕೆಯು ಪ್ರಪಾತಕ್ಕೆ ಬಿದ್ದ ನಂತರ, ಆಕೆಯ ಸ್ನೇಹಿತರು ಇತರೆ ಸ್ಥಳೀಯ ಚಾರಣಿಗರನ್ನು ಸಹಾಯಕ್ಕಾಗಿ ಕರೆದರು, ಹೋಮ್ ಗಾರ್ಡ್ ಅವಿನಾಶ್ ಮಂದೆ ಹಗ್ಗದೊಂದಿಗೆ ಕೆಳಗಿಳಿದು, ರೂಪಾಲಿಯನ್ನು ರಕ್ಷಿಸಿ ತಂದರು. ತನ್ನ ಪ್ರಾಣವನ್ನೇ ಪಣಕ್ಕಿಟ್ಟು ಆಸ್ಪತ್ರೆಗೆ ಸಾಗಿಸಿದರು.
ಬೆಂಗಳೂರು ಗ್ರಾಮಾಂತರ: ಮುಂಗಾರು ಕೃಷಿ ಚಟುವಟಿಕೆಗಳು ಚುರುಕುಗೊಂಡಿರುವ ನಡುವೆಯೇ ರೈತರಿಗೆ ಯೂರಿಯಾ ರಸಗೊಬ್ಬರ ವಿತರಣೆಯಲ್ಲಿ ಹೊಸ ನಿಯಮ ಜಾರಿಯಾಗಿದೆ. ಯೂರಿಯಾ…
ದೊಡ್ಡಬಳ್ಳಾಪುರ: ಒಂದೇ ರಾತ್ರಿ ಎರಡು ಸ್ಥಳಗಳಲ್ಲಿ ಶ್ರೀಗಂಧದ ಮರಗಳನ್ನು ಕಳ್ಳರು ಕತ್ತರಿಸಿ ಕದ್ದೊಯ್ದಿರುವ ಘಟನೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ…
ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಓಬದೇನಹಳ್ಳಿ ರಸ್ತೆಯ ಕಾಂತಿ ಸ್ವೀಟ್ಸ್ ಮುಂಭಾಗ ಸೋಮವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ…
ಬಾಶೆಟ್ಟಿಹಳ್ಳಿ ಬಳಿ ಭೀಕರ ಅಪಘಾತವಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಯುವತಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ…
ದೊಡ್ಡಬಳ್ಳಾಪುರ: ಕ್ಷುಲ್ಲಕ ಕಾರಣಕ್ಕೆ ಹೆಣ್ಣು ಕೊಟ್ಟ ಮಾವನನ್ನೇ ಅಳಿಯ ಕೊಲೆಗೈದ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ನೇರಳೇಘಟ್ಟ…
ಗೌರವಾನ್ವಿತ ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರೇ, ಪ್ರಜಾಪ್ರಭುತ್ವ ಎಂಬ ಪರಿಕಲ್ಪನೆಯ ಅತ್ಯದ್ಭುತ ಫಲಿತಾಂಶವೆಂದರೆ ಯಾವುದೋ ಹಳ್ಳಿಯಲ್ಲಿ, ಎಲ್ಲಿಯೋ ಹುಟ್ಟಿದ…