ನಗರ ವ್ಯಾಪ್ತಿಯ ವಿದ್ಯುತ್ ಗ್ರಾಹಕರ ಸಂವಾದ ಸಭೆ ಹಾಗೂ ಸುರಕ್ಷಾ ದಿನದ ಸಲುವಾಗಿ ವಿದ್ಯುತ್ ಗ್ರಾಹಕರ ಕುಂದು – ಕೊರತೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಸೆ.16ರ ಶನಿವಾರ ಮಧ್ಯಾಹ್ನ 3 ಗಂಟೆಗೆ ದೊಡ್ಡಬಳ್ಳಾಪುರ ನಗರ ಉಪವಿಭಾಗದಲ್ಲಿ ಸಭೆಯನ್ನು ಆಯೋಜಿಸಲಾಗಿದೆ ಎಂದು ಬೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಮಂಜುನಾಥ್ ತಿಳಿಸಿದ್ದಾರೆ.
ದೊಡ್ಡಬಳ್ಳಾಪುರ ನಗರ ಉಪವಿಭಾಗ ವ್ಯಾಪ್ತಿಗೆ ಬರುವ ಗ್ರಾಹಕರು ವಿದ್ಯುತ್ ಸರಬರಾಜಿಗೆ ಸಂಬಂಧಿಸಿದ ವಿಷಯವಾಗಿ ಕುಂದುಕೊರತೆ, ನ್ಯೂನತೆಗಳನ್ನು ಬಗೆಹರಿಸಿಕೊಳ್ಳಲು ಇಲಾಖೆ ಆದೇಶದ ಮೇರೆಗೆ ಪ್ರತಿ ತಿಂಗಳ 3ನೇ ಶನಿವಾರದಂದು ಸಭೆಯನ್ನು ನಡೆಸಲಾಗುತ್ತಿದೆ.
ಈ ನಿಟ್ಟಿನಲ್ಲಿ ನಗರ ಉಪವಿಭಾಗದ ವ್ಯಾಪ್ತಿಗೆ ಒಳಪಡುವ ( o&M-1, o&M-2, ,ಬಾಶೆಟ್ಟಿಹಳ್ಳಿ, ಮೆಳೇಕೋಟೆ ಕ್ರಾಸ್ ಶಾಖೆಯ ) ಸಾರ್ವಜನಿಕರು, ಗ್ರಾಹಕರು ಸಭೆಗೆ ಹಾಜರಾಗಿ ತಮ್ಮ ಕುಂದುಕೊರತೆಗಳಿಗೆ ಪರಿಹಾರ ಕಂಡುಕೊಳ್ಳುವಂತೆ ಮನವಿ ಮಾಡಿದ್ದಾರೆ.
2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ-1 ರ ಫಲಿತಾಂಶ ಪ್ರಕಟಗೊಂಡಿದ್ದು ಬೆಂಗಳೂರು ಗ್ರಾಮಾಂತರ ಜಿಲ್ಲೆಯು ಶೇ. 95.62% ರಷ್ಟು ಫಲಿತಾಂಶ ಪಡೆಯುವ…
ದೊಡ್ಡಬಳ್ಳಾಪುರ: ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಮತ್ತು ತಾಲೂಕು ಆಡಳಿತದ ವತಿಯಿಂದ ತಹಶಿಲ್ದಾರ್ ಮಲ್ಲಪ್ಪ ಎರಗೋಡ ನೇತೃತ್ವದಲ್ಲಿ ತಾಲ್ಲೂಕು ಕಚೇರಿ…
ಜೀವನ ಕೆಲವೊಮ್ಮೆ ಕ್ಷಣಾರ್ಧದಲ್ಲಿ ಬದಲಾಗುತ್ತದೆ. ಒಂದು ಕ್ಷಣದಲ್ಲಿ ಎಲ್ಲವೂ ಸಹಜವಾಗಿರುತ್ತದೆ, ಮುಂದಿನ ಕ್ಷಣದಲ್ಲಿ ಅನಿಶ್ಚಿತತೆ ಆವರಿಸುತ್ತದೆ. ಅಪಘಾತಗಳು ಯಾವುದೇ ಮುನ್ನೆಚ್ಚರಿಕೆ…
ಇಂದು ಮಧ್ಯಾಹ್ನ 12ಕ್ಕೆ 2026 SSLC ಪರೀಕ್ಷೆ-1ರ ಫಲಿತಾಂಶ ಪ್ರಕಟ ಮಾಡಲಾಗಿದೆ. 7 ಲಕ್ಷದ 24 ಸಾವಿರದ 794 ವಿದ್ಯಾರ್ಥಿಗಳು…
ಇಲ್ಲೋರ್ವ ಪಾಪಿ ತಾಯಿ ನವಜಾತ ಶಿಶುವನ್ನು ಕತ್ತು ಕೊಯ್ದು ಟಾಯ್ಲೆಟ್ ಗೆ ಎಸೆದು ಅಮಾನವೀಯತೆ ಮೆರೆದಿರುವ ಘಟನೆ ದೇವನಹಳ್ಳಿ ತಾಲ್ಲೂಕಿನ…
Blackjack is one of the most prominent gambling enterprise video games on the planet. It's…