ವ್ಯಕ್ತಿಯ ಮೇಲೆ ಅತ್ಯಂತ ಕ್ರೂರವಾಗಿ ದೌರ್ಜನ್ಯ ನಡೆಸಿರುವ ಘಟನೆ ಮಂಡ್ಯದಲ್ಲಿ ನಡೆದಿದೆ… ಸೈಜುಗಲ್ಲಿನಿಂದ ಮನಸೋ ಇಚ್ಚೆ ಜಜ್ಜಿದ ಕಿಡಿಗೇಡಿಗಳು. ಮಂಡ್ಯದ ಪಾಂಡವಪುರದ ಡಿಂಕಾ ಗ್ರಾಮದಲ್ಲಿ ನಡೆದಿರೋ ಘಟನೆ.
ತಪ್ಪು ಮಾಡಿದ ಅನ್ನೋ ಕಾರಣಕ್ಕೆ ವ್ಯಕ್ತಿ ಬಟ್ಟೆ ಬಿಚ್ಚಿ ಕಾಲು ಮೇಲೆ ಸೈಜು ಕಲ್ಲು ಎತ್ತಾಕಿ ದೌರ್ಜನ್ಯ ನಡೆಸಲಾಗಿದೆ. ಮೂರ್ನಾಲ್ಕು ಜನರ ತಂಡದಿಂದ ವ್ಯಕ್ತಿಯೊಬ್ಬನ್ನ ಮೇಲೆ ಹಲ್ಲೆ ಮಾಡಲಾಗಿದೆ.
ತಾವೆಸಗಿದ ಕೌರ್ಯವನ್ನು ವಿಡಿಯೋ ಮಾಡಿರೋ ಕಿರಾತಕರು. ವ್ಯಕ್ತಿಯ ಎರಡು ಕಾಲುಗಳ ಮೇಲೆ ಸೈಜು ಕಲ್ಲು ಎತ್ತಾಕಿ ಕೌರ್ಯ ಮೆರದಿದ್ದಾರೆ.
ಕೈಮುಗಿದು ತಪ್ಪಾಯ್ತು ಎಂದರು ಬಿಡದೆ ಕಲ್ಲು ಎತ್ತಾಕಿ, ಕಲ್ಲಿನಿಂದ ದೇಹದ ಮೇಲೆ ಹಲ್ಲೆ ನಡೆಸಲಾಗಿದೆ. ವ್ಯಕ್ತಿಯ ಮೇಲೆ ಭೀಕರ ಹಲ್ಲೆ ನಡೆಸಿ ಕಾಲು ಮುರಿದಿರೋ ಕಿರಾತಕರು.
ಹುಡುಗಿ ವಿಚಾರವಾಗಿ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿರೋ ಮಾಹಿತಿ. ಪಾಂಡವಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಹಲ್ಲೆಗೊಳಗಾದವನು ನವೀನ್. ಮೈಸೂರು ಮೂಲದ ನವೀನ್ ಹಾಗೂ ಈತನ ಭಾವನ ಮೇಲೆ ಹಲ್ಲೆ. ಕಲ್ಲಿನಿಂದ ಜಜ್ಜಿ ವಿಕೃತವಾಗಿ ಹಲ್ಲೆ. ಗಿರೀಶ್ ಹಾಗೂ ಗಣೇಶ್ ಎಂಬುವವರಿಂದ ಹಲ್ಲೆ. ಕೆಆರ್ ಪೇಟೆಯ ಬೊಮ್ಮಲಾಪುರದ ಗಿರೀಶ್ ಹಾಗೂ ಗಣೇಶ್.
ಹುಡುಗಿ ಮಿಸ್ಸಿಂಗ್ ವಿಚಾರಕ್ಕೆ ನಡೆದಿರುವ ಗಲಾಟೆ. ಕೆಆರ್ ಪೇಟೆಯ ಬೊಮ್ಮಲಾಪುರದ ನಿಂಗಣ್ಣ ಎಂಬುವವರ ಮಗಳು ಮಿಸ್ಸಿಂಗ್. ಈ ಮಿಸ್ಸಿಂಗ್ ವಿಚಾರಕ್ಕೆ ನವೀನ್ ಹಾಗೂ ಆತನ ಭಾವ ಸಹಕರಿಸಿದ ಆರೋಪ. ಮಿಸ್ಸಿಂಗ್ ಆದ ಹುಡುಗಿ ಸಹೋದರ ಸಂಜಯನಿಗೆ ನವೀನ್ ಗುಂಪಿನಿಂದ ಗಂಭೀರ ಹಲ್ಲೆ ಆರೋಪ. ಇದೆ ವಿಚಾರಕ್ಕೆ ನವೀನ್ ಮತ್ತು ಆತನ ಭಾವನನ್ನ ಹಿಡಿದು ಹಲ್ಲೆ. ಪಾಂಡವಪುರದ ಕನಗನಹಳ್ಳಿ ಬಳಿ ಕಲ್ಲಿನಿಂದ ಜಜ್ಜಿ ಹಲ್ಲೆ. ಸೈಜ್ ಗಲ್ಲಿನಿಂದ ಹಲ್ಲೆ ನಡೆಸಿದ್ದ ಗಿರೀಶ್ ಹಾಗೂ ಗಣೇಶ್.
ಮೈಸೂರಿನ ಕೆಆರ್ ಆಸ್ಪತ್ರೆಯಲ್ಲಿ ನವೀನನಿಗೆ ಚಿಕಿತ್ಸೆ ನೀಡಲಾಗುತ್ತಿದೆ.
ಘಟನೆ ಬಳಿಕ ಪಾಂಡವಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು. ಹಲ್ಲೆ ಮಾಡಿದ ಗಿರೀಶ್ ನನ್ನ ವಶಕ್ಕೆ ಪಡೆದ ಪಾಂಡವಪುರ ಪೊಲೀಸರು.
ದೊಡ್ಡಬಳ್ಳಾಪುರ: ತಾಲ್ಲೂಕಿನ ನಂದಿಬೆಟ್ಟದ ತಪ್ಪಲಿನ ದೊಡ್ಡರಾಯಪ್ಪನಹಳ್ಳಿ ಸಮೀಪ ಸೋಮವಾರ ಸಂಜೆ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಜಿಂಕೆಯೊಂದು ಮೃತಪಟ್ಟಿರುವ…
ದೊಡ್ಡಬಳ್ಳಾಪುರ: ತಾಲೂಕಿನ ಕೆಸ್ತೂರು ಗೇಟ್ ಸಮೀಪ ಹಾದುಹೋಗಿರುವ ದಾಬಸ್ ಪೇಟೆ - ಹೊಸಕೋಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಸೋಮವಾರ ಕಾರೊಂದು ಚಾಲಕನ…
ದೊಡ್ಡಬಳ್ಳಾಪುರ: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ, ಪರೀಕ್ಷಾ ಅಕ್ರಮ ಹಾಗೂ ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ವತಿಯಿಂದ ದೊಡ್ಡಬಳ್ಳಾಪುರದಲ್ಲಿ…
ರಾಜ್ಯಸಭಾ ಸದಸ್ಯ ಜಿ.ಸಿ ಚಂದ್ರಶೇಖರ್ ಅವರು ಇಂದು ದೊಡ್ಡಬಳ್ಳಾಪುರ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯಕ್ಕೆ…
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿ ವ್ಯಾಪ್ತಿಯ ಬ್ಯಾಂಕ್ ಸರ್ಕಲ್ನಲ್ಲಿ ಕೆಂಪೇಗೌಡರ ಕಂಚಿನ ಪುತ್ಥಳಿ ಸ್ಥಾಪನೆಗೆ ನಡೆದ ಭೂಮಿಪೂಜೆ ಕುರಿತು ಉಂಟಾಗಿದ್ದ…
ದೊಡ್ಡಬಳ್ಳಾಪುರ: ಬ್ಯಾಟರಿಯಲ್ಲಿ ಸ್ಪಾರ್ಕ್ ಕಾಣಿಸಿಕೊಂಡ ಪರಿಣಾಮ ಟಾಟಾ ಸುಮೋ ವಾಹನಕ್ಕೆ ಬೆಂಕಿ ಹೊತ್ತಿಕೊಂಡು ಸಂಪೂರ್ಣವಾಗಿ ಸುಟ್ಟುಹೋದ ಘಟನೆ ಬೆಂಗಳೂರು ಗ್ರಾಮಾಂತರ…