ತಾಲೂಕಿನ ಸೋತೇನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ಇಂದು ನೂತನ ನಿರ್ದೇಶಕರ ಆಯ್ಕೆ ಪ್ರಕ್ರಿಯೆ ನಡೆಯಿತು. ಒಟ್ಟು 11ಸದಸ್ಯ ಬಲದ ಸಂಘದಲ್ಲಿ ಒಟ್ಟು 9ಮಂದಿ ಬಿಜೆಪಿಯಿಂದ ಆಯ್ಕೆ ಆದರು.
ವೆಂಕಟರಮಣಪ್ಪ, ಚನ್ನಮ್ಮ, ದೊಡ್ಡನರಸಪ್ಪ, ಚಿಕ್ಕನರಸಪ್ಪ, ಧನಂಜಯ ಎಸ್, ಗೋವಿಂದರಾಜು, ಲಕ್ಷ್ಮೀಪತಿ, ಗಂಗರತ್ನಮ್ಮ, ಉಜಿನಮ್ಮ, ಅನಿಲ್ಕುಮಾರ್ ನೂತನವಾಗಿ ಆಯ್ಕೆಯಾದ ನಿರ್ದೇಶಕರು.
ನೂತನವಾಗಿ ಆಯ್ಕೆಯಾದ ನಿರ್ದೇಶಕರಿಗೆ ಗಣ್ಯರು ಹೂವಿನ ಹಾರ ಹಾಕಿ ಅಭಿನಂದಿಸಿದರು.
ಈ ವೇಳೆ ವೆಂಕಟೇಗೌಡ, ಚಿಕ್ಕಪಿಳ್ಳಪ್ಪ, ನರಸಪ್ಪ, ವೆಂಕಟರಂಗಯ್ಯ, ವಸಂತಗೌಡ, ಕೃಷ್ಣಪ್ಪ, ಗಜೇಂದ್ರ ಸೇರಿದಂತೆ ಇತರರು ಉಪಸ್ಥಿತರಿದ್ದರು.
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಸಹ ಆಡಳಿತ ಉಸ್ತುವಾರಿಯಾಗಿ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ (ಡಿಪಿಎ) ಅಧ್ಯಕ್ಷರಾಗಿರುವ ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರು ಶಿಷ್ಟಾಚಾರದ ಹೆಸರಿನಲ್ಲಿ ಸರ್ಕಾರಿ ಕಾರ್ಯಕ್ರಮಗಳಲ್ಲಿ ಅನಗತ್ಯವಾಗಿ…
ದೊಡ್ಡಬಳ್ಳಾಪುರ: ರೈತರಿಂದ ಖರೀದಿಸುವ ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್ಗೆ 10 ಹೆಚ್ಚಿಸುವಂತೆ ಒತ್ತಾಯಿಸಿ ಬೆಂಗಳೂರು ಹಾಲು ಒಕ್ಕೂಟ (ಬಮೂಲ್)…
ಭಾರತ ರತ್ನ ಡಾ. ಸರ್ ಎಂ. ವಿಶ್ವೇಶ್ವರಯ್ಯನವರ 165ನೇ ಜಯಂತಿ ಅಂಗವಾಗಿ ಮೈಸೂರಿನ ಭಾರತೀಯ ಎಂಜಿನಿಯರ್ಗಳ ಸಂಸ್ಥೆ ವತಿಯಿಂದ ಸಂಸ್ಥೆಯ…
ಪ್ರಜಾಪ್ರಭುತ್ವ ಹಾಗೂ ಸಂವಿಧಾನ ಕೇವಲ ಪುಸ್ತಕದಲ್ಲಿ ಅಥವಾ ಓದುಗೆ ಸೀಮಿತವಾಗಬಾರದು, ಪ್ರತಿ ಕ್ಷಣ, ಪ್ರತಿ ದಿನ ನಮ್ಮ ಜೀವನದಲ್ಲಿ…
ದೊಡ್ಡಬಳ್ಳಾಪುರ: ಸುಮಾರು ಮೂರು ವರ್ಷಗಳಿಂದ ಪೊಲೀಸರ ಕಣ್ತಪ್ಪಿಸಿ ತಲೆಮರೆಸಿಕೊಂಡಿದ್ದ ರೌಡಿ ಶೀಟರ್ವೊಬ್ಬ ಗಾಂಜಾ ಮಾರಾಟ ಮಾಡಲು ಬಂದಾಗ ಪೊಲೀಸರ ಬಲೆಗೆ…