ರಾಖಿ ಹಬ್ಬದಂದು ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ(TGSRTC) ಬಸ್ಸಿನಲ್ಲಿ ಗರ್ಭಿಣಿಗೆ ಹೆರಿಗೆ ಮಾಡಿಸಿ ಮಹಿಳಾ ಕಂಡಕ್ಟರ್ ಮಾನವೀಯತೆ ಮೆರೆದಿದ್ದಾರೆ.
ಕರ್ತವ್ಯ ನಿರ್ವಹಿಸುತ್ತಿದ್ದ ಬಸ್ ನಲ್ಲಿಯೇ ಗರ್ಭಿಣಿಗೆ ಹೆರಿಗೆ ನೋವು ಕಾಣಿಸಿಕೊಂಡಾಗ ತಕ್ಷಣ ಸ್ಪಂದಿಸಿ ಬಸ್ ನಲ್ಲಿ ಹೆರಿಗೆ ಮಾಡಿಸಿದ್ದಾರೆ. ನಂತರ, ತಾಯಿ ಮತ್ತು ಮಗುವನ್ನು ಸ್ಥಳೀಯ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.
ಸೋಮವಾರ ಬೆಳಗ್ಗೆ ಗದ್ವಾಲ-ವನಪರ್ತಿ ಮಾರ್ಗದ ಗ್ರಾಮದ ಬೆಳಕು ಬಸ್ನಲ್ಲಿ ರಕ್ಷಾಬಂಧನದ ನಿಮಿತ್ತ ತಮ್ಮ ಸಹೋದರರಿಗೆ ರಾಖಿ ಕಟ್ಟಲು ಗದ್ವಾಲ ದೀಪೋಣದ ಗರ್ಭಿಣಿ ಸಂಧ್ಯಾ ವನಪರ್ತಿಗೆ ತೆರಳುತ್ತಿದ್ದರು.
ಬಸ್ ನಾಚಹಳ್ಳಿ ತಲುಪಿದ ಕೂಡಲೇ ಗರ್ಭಿಣಿಗೆ ಹೊಟ್ಟೆನೋವು ಕಾಣಿಸಿಕೊಂಡಿತು. ತಕ್ಷಣ ಎಚ್ಚೆತ್ತ ಮಹಿಳಾ ಕಂಡಕ್ಟರ್ ಜಿ.ಭಾರತಿ ಬಸ್ ನಿಲ್ಲಿಸಿದರು. ಅದೇ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ನರ್ಸ್ ಸಹಾಯದಿಂದ ಗರ್ಭಿಣಿಗೆ ಹೆರಿಗೆ ಮಾಡಿಸಿದ್ದಾರೆ.
ಗರ್ಭಿಣಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಮಗು ಜನನ ನಂತರ 108 ಸಹಾಯದಿಂದ ತಾಯಿ ಮತ್ತು ಮಗುವನ್ನು ಸ್ಥಳೀಯ ಆಸ್ಪತ್ರೆಗೆ ಕರೆದೊಯ್ದಿದ್ದು, ಸದ್ಯ ತಾಯಿ ಮತ್ತು ಮಗು ಸುರಕ್ಷಿತವಾಗಿದ್ದಾರೆ.
ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…
ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…
ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್ಬುಕ್, ಸಿಹಿ,…
ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…
ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…
ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…