ಬೆಂಗಳೂರಿನ ಅಂಜನಾಪುರದಲ್ಲಿರುವ ಸೋಫಾ ಮ್ಯಾನುಫ್ಯಾಕ್ಚರಿಂಗ್ ಫ್ಯಾಕ್ಟರಿಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಸುಮಾರು 5 ಕೋಟಿ ರೂ. ಬೆಲೆ ಬಾಳುವ ಕಚ್ಚಾ ವಸ್ತು ಬೆಂಕಿಗಾಹುತಿಯಾಗಿದೆ…
ಇಂದು ಬೆಳಿಗ್ಗೆ ಸುಮಾರು 7:30ರ ಸಮಯದಲ್ಲಿ ಬೆಂಕಿ ಕಾಣಿಸಿಕೊಂಡಿದೆ..ಗೋಡನ್ ನಲ್ಲಿದ್ದ ಅತ್ತಿ, ಪ್ಲೇವುಡ್, ಮತ್ತು ಹುಲ್ಲು ಇದ್ದ ಕಾರಣ ಬೆಂಕಿ ಕಾಣಿಸಿಕೊಂಡಿದೆ..
ಬೆಂಕಿ ಅವಘಡದಲ್ಲಿ ಗೋಡನ್ ಒಳಗೆ ನಿಂತಿದ್ದ 3 ಕಾರು, 2 ಗೂಡ್ಸ್ ಗಾಡಿಗಳು ಮತ್ತು ಒಂದು ಲಾರಿ ಬೆಂಕಿಗಾಹುತಿಯಾಗಿವೆ.
ಬೆಳಿಗ್ಗೆಯಿಂದ ಬೆಂಕಿ ನಂದಿಸಲು ಅಗ್ನಿಶಾಮಕ ಸಿಬ್ಬಂದಿ ಹರಸಾಹಸಪಡುತ್ತಿದ್ದಾರೆ.. ಫ್ಯಾಕ್ಟರಿಯ ಸುತ್ತಮುತ್ತ ರೆಸಿಡೆನ್ಸಿಯಲ್ ಅಪಾರ್ಟಮೆಂಟ್ ಕಟ್ಟಡಗಳು ಇದ್ದು, ಬೆಂಕಿ ರಭಸಕ್ಕೆ ಅಪಾರ್ಟಮೆಂಟ್ ಕಿಟಗಿ ಗ್ಲಾಸ್ ಗಳು ಹೊಡೆಯುತ್ತಿವೆ..
ರೆಸಿಡೆನ್ಶಿಯಲ್ ಏರಿಯಾದಲ್ಲಿ ಕಮರ್ಷಿಯಲ್ ಫ್ಯಾಕ್ಟರಿಗಳಿಗೆ ಪರ್ಮಿಷನ್ ಕೊಡಬಾರದು ಎಂದು ಸ್ಥಳೀಯರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ…
ಬೆಂಕಿಯ ಜ್ವಾಲೆ, ದಟ್ಟಹೊಗೆ ಗಗನಕ್ಕೆ ಚಿಮ್ಮುತ್ತಿವೆ. ಸ್ಥಳೀಯರಲ್ಲಿ ಆತಂಕ ಮನೆಮಾಡಿದೆ… ಸದ್ಯ ಯಾವುದೇ ಪ್ರಾಣಾಹಾನಿಯಾಗಿಲ್ಲ… ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಸಲಾಗಿದೆ….
ದೊಡ್ಡಬಳ್ಳಾಪುರ: ಇರಾನ್ ಸರ್ವೋಚ್ಛ ನಾಯಕ ಅಯಾತೊಲ್ಲಾ ಅಲಿ ಖಮೇನಿ ಹತ್ಯೆ ಖಂಡಿಸಿ ನಗರದ ಕೋಟೆ ರಸ್ತೆಯಲ್ಲಿನ ಶಿಯಾ ಮುಸ್ಲಿಂ ಸಮುದಾಯದ…
ಬೆಂಗಳೂರಿನ ಅಣ್ಣಮ್ಮ ದೇವಿ, ತ್ಯಾಮಗೊಂಡ್ಲುವಿನ ಬಿದಲೂರು ಗಂಗಮ್ಮ, ಬೂದಿಹಾಳದ ಮಾರಮ್ಮ, ಹೆಸರುಘಟ್ಟದ ದುಗ್ಲಮ್ಮ ಸೇರಿದಂತೆ ಮಧುರೆ ಹೋಬಳಿಯ ವಿವಿಧ ಗ್ರಾಮಗಳ…
ಅಮೆರಿಕಾವು ಇರಾನ್ ಮೇಲೆ ಮಾಡಿರುವ ದಾಳಿ ಅನಗತ್ಯವಾದುದ್ದು. ಒಂದೆಡೆ ಶಾಂತಿ ಮಾತ್ರ ಪಠಿಸುವ ಅಮೆರಿಕಾ ಮತ್ತೊಂದೆಡೆ ಯುದ್ಧ ಮಾಡುತ್ತದೆ. ಅಮೆರಿಕಾ…
ಮಧ್ಯಪ್ರಾಚ್ಯ ಮತ್ತು ಕೊಲ್ಲಿ ದೇಶಗಳಲ್ಲಿ ಯುದ್ಧ ನಡೆದಿದ್ದು, ಇದರಿಂದ ಅಪಾರ ಪ್ರಮಾಣದಲ್ಲಿ ಸಾವುನೋವುಗಳು ಸಂಭವಿಸಿದೆ. ಈ ದೇಶಗಳಲ್ಲಿ ಕರ್ನಾಟಕ ರಾಜ್ಯದ…
ಅಮೆರಿಕ – ಇಸ್ರೇಲ್ ಜಂಟಿ ದಾಳಿಯಲ್ಲಿ ಇರಾನ್ ಸುಪ್ರೀಂ ಲೀಡರ್ ಅಯಾತೊಲ್ಲ ಅಲಿ ಖಮೇನಿ ಸಾವಿನಪ್ಪಿರುವ ಸುದ್ದಿ ಕೇಳಿ ಚಿಕ್ಕಬಳ್ಳಾಪುರ…
ಪ್ರತಿ ವರ್ಷದಂತೆ 2026ನೇ ಸಾಲಿನಲ್ಲಿಯೂ ಸಹ ಬೆಂಗಳೂರು ಜಿಲ್ಲಾ ಪೊಲೀಸ್ ಘಟಕದ ವತಿಯಿಂದ "ಡ್ರಗ್ ಮುಕ್ತ ಕರ್ನಾಟಕ" ಎಂಬ ಘೋಷ…