ಬೆಂಗಳೂರಿನ ಅಂಜನಾಪುರದಲ್ಲಿರುವ ಸೋಫಾ ಮ್ಯಾನುಫ್ಯಾಕ್ಚರಿಂಗ್ ಫ್ಯಾಕ್ಟರಿಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಸುಮಾರು 5 ಕೋಟಿ ರೂ. ಬೆಲೆ ಬಾಳುವ ಕಚ್ಚಾ ವಸ್ತು ಬೆಂಕಿಗಾಹುತಿಯಾಗಿದೆ…
ಇಂದು ಬೆಳಿಗ್ಗೆ ಸುಮಾರು 7:30ರ ಸಮಯದಲ್ಲಿ ಬೆಂಕಿ ಕಾಣಿಸಿಕೊಂಡಿದೆ..ಗೋಡನ್ ನಲ್ಲಿದ್ದ ಅತ್ತಿ, ಪ್ಲೇವುಡ್, ಮತ್ತು ಹುಲ್ಲು ಇದ್ದ ಕಾರಣ ಬೆಂಕಿ ಕಾಣಿಸಿಕೊಂಡಿದೆ..
ಬೆಂಕಿ ಅವಘಡದಲ್ಲಿ ಗೋಡನ್ ಒಳಗೆ ನಿಂತಿದ್ದ 3 ಕಾರು, 2 ಗೂಡ್ಸ್ ಗಾಡಿಗಳು ಮತ್ತು ಒಂದು ಲಾರಿ ಬೆಂಕಿಗಾಹುತಿಯಾಗಿವೆ.
ಬೆಳಿಗ್ಗೆಯಿಂದ ಬೆಂಕಿ ನಂದಿಸಲು ಅಗ್ನಿಶಾಮಕ ಸಿಬ್ಬಂದಿ ಹರಸಾಹಸಪಡುತ್ತಿದ್ದಾರೆ.. ಫ್ಯಾಕ್ಟರಿಯ ಸುತ್ತಮುತ್ತ ರೆಸಿಡೆನ್ಸಿಯಲ್ ಅಪಾರ್ಟಮೆಂಟ್ ಕಟ್ಟಡಗಳು ಇದ್ದು, ಬೆಂಕಿ ರಭಸಕ್ಕೆ ಅಪಾರ್ಟಮೆಂಟ್ ಕಿಟಗಿ ಗ್ಲಾಸ್ ಗಳು ಹೊಡೆಯುತ್ತಿವೆ..
ರೆಸಿಡೆನ್ಶಿಯಲ್ ಏರಿಯಾದಲ್ಲಿ ಕಮರ್ಷಿಯಲ್ ಫ್ಯಾಕ್ಟರಿಗಳಿಗೆ ಪರ್ಮಿಷನ್ ಕೊಡಬಾರದು ಎಂದು ಸ್ಥಳೀಯರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ…
ಬೆಂಕಿಯ ಜ್ವಾಲೆ, ದಟ್ಟಹೊಗೆ ಗಗನಕ್ಕೆ ಚಿಮ್ಮುತ್ತಿವೆ. ಸ್ಥಳೀಯರಲ್ಲಿ ಆತಂಕ ಮನೆಮಾಡಿದೆ… ಸದ್ಯ ಯಾವುದೇ ಪ್ರಾಣಾಹಾನಿಯಾಗಿಲ್ಲ… ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಸಲಾಗಿದೆ….
ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…
ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…
ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…