ಬೆಂಗಳೂರಿನ ಅಂಜನಾಪುರದಲ್ಲಿರುವ ಸೋಫಾ ಮ್ಯಾನುಫ್ಯಾಕ್ಚರಿಂಗ್ ಫ್ಯಾಕ್ಟರಿಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಸುಮಾರು 5 ಕೋಟಿ ರೂ. ಬೆಲೆ ಬಾಳುವ ಕಚ್ಚಾ ವಸ್ತು ಬೆಂಕಿಗಾಹುತಿಯಾಗಿದೆ…
ಇಂದು ಬೆಳಿಗ್ಗೆ ಸುಮಾರು 7:30ರ ಸಮಯದಲ್ಲಿ ಬೆಂಕಿ ಕಾಣಿಸಿಕೊಂಡಿದೆ..ಗೋಡನ್ ನಲ್ಲಿದ್ದ ಅತ್ತಿ, ಪ್ಲೇವುಡ್, ಮತ್ತು ಹುಲ್ಲು ಇದ್ದ ಕಾರಣ ಬೆಂಕಿ ಕಾಣಿಸಿಕೊಂಡಿದೆ..
ಬೆಂಕಿ ಅವಘಡದಲ್ಲಿ ಗೋಡನ್ ಒಳಗೆ ನಿಂತಿದ್ದ 3 ಕಾರು, 2 ಗೂಡ್ಸ್ ಗಾಡಿಗಳು ಮತ್ತು ಒಂದು ಲಾರಿ ಬೆಂಕಿಗಾಹುತಿಯಾಗಿವೆ.
ಬೆಳಿಗ್ಗೆಯಿಂದ ಬೆಂಕಿ ನಂದಿಸಲು ಅಗ್ನಿಶಾಮಕ ಸಿಬ್ಬಂದಿ ಹರಸಾಹಸಪಡುತ್ತಿದ್ದಾರೆ.. ಫ್ಯಾಕ್ಟರಿಯ ಸುತ್ತಮುತ್ತ ರೆಸಿಡೆನ್ಸಿಯಲ್ ಅಪಾರ್ಟಮೆಂಟ್ ಕಟ್ಟಡಗಳು ಇದ್ದು, ಬೆಂಕಿ ರಭಸಕ್ಕೆ ಅಪಾರ್ಟಮೆಂಟ್ ಕಿಟಗಿ ಗ್ಲಾಸ್ ಗಳು ಹೊಡೆಯುತ್ತಿವೆ..
ರೆಸಿಡೆನ್ಶಿಯಲ್ ಏರಿಯಾದಲ್ಲಿ ಕಮರ್ಷಿಯಲ್ ಫ್ಯಾಕ್ಟರಿಗಳಿಗೆ ಪರ್ಮಿಷನ್ ಕೊಡಬಾರದು ಎಂದು ಸ್ಥಳೀಯರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ…
ಬೆಂಕಿಯ ಜ್ವಾಲೆ, ದಟ್ಟಹೊಗೆ ಗಗನಕ್ಕೆ ಚಿಮ್ಮುತ್ತಿವೆ. ಸ್ಥಳೀಯರಲ್ಲಿ ಆತಂಕ ಮನೆಮಾಡಿದೆ… ಸದ್ಯ ಯಾವುದೇ ಪ್ರಾಣಾಹಾನಿಯಾಗಿಲ್ಲ… ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಸಲಾಗಿದೆ….
ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…
ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…
ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…
ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…
80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…