ದೊಡ್ಡಬಳ್ಳಾಪುರ: 2023ನೇ ಸಾಲಿನ ರಾಜ್ಯ ಜಾನಪದ ಅಕಾಡೆಮಿ ಪ್ರಶಸ್ತಿ ಸೋಬಾನೆ ಹಾಡುಗಳ ಕಲಾವಿದೆ ತಾಲ್ಲೂಕಿನ ನಾಗಸಂದ್ರ ಗ್ರಾಮದ ಓಬವ್ವ ಅವರಿಗೆ ಲಭಿಸಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಪ್ರಚಲಿತದಲ್ಲಿ ಇರುವ ಸೋಬಾನೆ ಪದಗಳನ್ನು ಕುಟುಂಬದಲ್ಲಿನ ಹಿರಿಯರಿಂದ ಕಲಿತಿರುವ ಓಬಮ್ಮ ಹಲವಾರು ವೇದಿಕೆಗಳಲ್ಲಿ ಹಾಡಿದ್ದಾರೆ.
ಮಂಡ್ಯ ಜಿಲ್ಲೆಯ ನಾಗಮಂಗಲ ತಾಲ್ಲೂಕಿನ ಆದಿಚುಂಚನಗಿರಿ ಕ್ಷೇತ್ರದಲ್ಲಿ ನಡೆಯುವ ಜಾನಪದ ಉತ್ಸವ, ಚಿಂತಾಮಣಿ ತಾಲ್ಲೂಕಿನ ಕೈವಾರ ಕ್ಷೇತ್ರದಲ್ಲಿನ ಉತ್ಸವ ಹಾಗೂ ಬೆಂಗಳೂರು ಆಕಾಶವಾಣಿ ಕೇಂದ್ರದ ವತಿಯಿಂದ ನಡೆದ ಶಿಬಿರಗಳಲ್ಲು ಭಾಗವಹಿಸಿ ಸೋಬಾನೆ ಪದಗಳನ್ನು ಹಾಡಿದ್ದಾರೆ.
ತಾಲ್ಲೂಕು ಕಲಾವಿದರ ಸಂಘದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ. ಶುಭ ಸಮಾರಂಭಗಳಿಂದ ಸಾವಿನ ಮನೆಯಲ್ಲಿನ ದುಖಃವನ್ನು ಮರೆಸುವವರೆಗೆ ಎಲ್ಲಾ ರೀತಿಯ ಜಾನಪದ ಗೀತೆಗಳನ್ನು ಹಾಡುವ ಓಬಮ್ಮ ಅವರ ಹಾಡು ಗಾರಿಕೆಯನ್ನು ಗುರುತಿಸಿ ತಾಲ್ಲೂಕು ರಾಷ್ಟ್ರೀಯ ಹಬ್ಬಗಳ ಆಚರಣ ಸಮಿತಿ, ದೊಡ್ಡಳ್ಳಾಪುರದ ಪ್ರಸನ್ನ ವೆಂಕಟರಮಣಸ್ವಾಮಿ ಜಾತ್ರ ಸಾಂಸ್ಕೃತಿ ಸಮಿತಿ ವತಿಯಿಂದ ಗೌರವಿಸಲಾಗಿದೆ.
ಬಸ್ ನಿಲ್ದಾಣದಲ್ಲಿ ಪ್ರಯಾಣಿಕರ ಸೋಗಿನಲ್ಲಿ ಬರುತ್ತಿದ್ದ ಸುಂದರ ಯುವತಿಯರು, ಪ್ರಯಾಣಿಕರ ಗಮನ ಬೇರೆಡೆ ಸೆಳೆದು ಬ್ಯಾಗ್ ನಲ್ಲಿದ್ದ ಚಿನ್ನಾಭರಣಗಳನ್ನ ಕ್ಷಣ…
ದೇವನಹಳ್ಳಿ: ತಾಲೂಕಿನ ಜಾಲಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಒಳಪಡುವ ಸಿಂಗರಹಳ್ಳಿ ಗ್ರಾಮದ ಸರ್ವೆ ನಂಬರ್ -6 ರಲ್ಲಿ ಸುಮಾರು 60…
ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ವಿಚಾರವಾಗಿ ವ್ಯಂಗ್ಯವಾಗಿ ಮಾತನಾಡಿದ್ದಾರೆ ಎಂದು ಆರೋಪಿಸಿ ಪ್ರಥಮ್ ಗೆ ಅಂಬೇಡ್ಕರ್ ಸೇನೆ ಹೋರಾಟಗಾರರು ದೊಡ್ಡಬಳ್ಳಾಪುರ…
ನಟ ಪ್ರಥಮ್ ಗೆ ಜೀವ ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ದೊಡ್ಡಬಳ್ಳಾಪುರ ತಾಲೂಕಿನ ರಾಮಯ್ಯನಪಾಳ್ಯ ಸಮೀಪವಿರುವ ರೇಣುಕಾ ಯಲ್ಲಮ್ಮ ದೇವಾಲಯದ…
ನಟ ಪ್ರಥಮ್ ಗೆ ಜೀವ ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ವಿಚಾರಣೆಗೆಂದು ನಟ ಪ್ರಥಮ್…
ನಟ ಪ್ರಥಮ್ ಗೆ ಜೀವ ಬೆದರಿಕೆ ಪ್ರಕರಣ, ದೊಡ್ಡಬಳ್ಳಾಪುರ ಪ್ರಧಾನ ಸಿವಿಲ್ ನ್ಯಾಯಾಲಯದ ವತಿಯಿಂದ ಯಶಸ್ವಿನಿ, ಬೇಕರಿ ರಘುಗೆ ಷರತ್ತುಬದ್ಧ…