ಸೋಬಾನೆ ಹಾಡುಗಳ ಕಲಾವಿದೆಗೆ ಒಲಿದ ರಾಜ್ಯ ಜಾನಪದ ಅಕಾಡೆಮಿ ಪ್ರಶಸ್ತಿ

ದೊಡ್ಡಬಳ್ಳಾಪುರ: 2023ನೇ ಸಾಲಿನ ರಾಜ್ಯ ಜಾನಪದ ಅಕಾಡೆಮಿ ಪ್ರಶಸ್ತಿ ಸೋಬಾನೆ ಹಾಡುಗಳ ಕಲಾವಿದೆ ತಾಲ್ಲೂಕಿನ ನಾಗಸಂದ್ರ ಗ್ರಾಮದ ಓಬವ್ವ ಅವರಿಗೆ ಲಭಿಸಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಪ್ರಚಲಿತದಲ್ಲಿ ಇರುವ ಸೋಬಾನೆ ಪದಗಳನ್ನು ಕುಟುಂಬದಲ್ಲಿನ ಹಿರಿಯರಿಂದ ಕಲಿತಿರುವ ಓಬಮ್ಮ ಹಲವಾರು ವೇದಿಕೆಗಳಲ್ಲಿ ಹಾಡಿದ್ದಾರೆ.

ಮಂಡ್ಯ ಜಿಲ್ಲೆಯ ನಾಗಮಂಗಲ ತಾಲ್ಲೂಕಿನ ಆದಿಚುಂಚನಗಿರಿ ಕ್ಷೇತ್ರದಲ್ಲಿ ನಡೆಯುವ ಜಾನಪದ ಉತ್ಸವ, ಚಿಂತಾಮಣಿ ತಾಲ್ಲೂಕಿನ ಕೈವಾರ ಕ್ಷೇತ್ರದಲ್ಲಿನ ಉತ್ಸವ ಹಾಗೂ ಬೆಂಗಳೂರು ಆಕಾಶವಾಣಿ ಕೇಂದ್ರದ ವತಿಯಿಂದ ನಡೆದ ಶಿಬಿರಗಳಲ್ಲು ಭಾಗವಹಿಸಿ ಸೋಬಾನೆ ಪದಗಳನ್ನು ಹಾಡಿದ್ದಾರೆ.

ತಾಲ್ಲೂಕು ಕಲಾವಿದರ ಸಂಘದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ. ಶುಭ ಸಮಾರಂಭಗಳಿಂದ ಸಾವಿನ ಮನೆಯಲ್ಲಿನ ದುಖಃವನ್ನು ಮರೆಸುವವರೆಗೆ ಎಲ್ಲಾ ರೀತಿಯ ಜಾನಪದ ಗೀತೆಗಳನ್ನು ಹಾಡುವ ಓಬಮ್ಮ ಅವರ ಹಾಡು ಗಾರಿಕೆಯನ್ನು ಗುರುತಿಸಿ ತಾಲ್ಲೂಕು ರಾಷ್ಟ್ರೀಯ ಹಬ್ಬಗಳ ಆಚರಣ ಸಮಿತಿ, ದೊಡ್ಡಳ್ಳಾಪುರದ ಪ್ರಸನ್ನ ವೆಂಕಟರಮಣಸ್ವಾಮಿ ಜಾತ್ರ ಸಾಂಸ್ಕೃತಿ ಸಮಿತಿ ವತಿಯಿಂದ ಗೌರವಿಸಲಾಗಿದೆ.

Ramesh Babu

Journalist

Recent Posts

ಅಕ್ರಮ ವಲಸೆ ತಪ್ಪು…. ದಯವಿಟ್ಟು ಸಕ್ರಮ ಬದುಕು ನಮ್ಮದಾಗಲಿ…..

ಯಾವುದು ನ್ಯಾಯ...... ಅಕ್ರಮ ವಲಸಿಗರು, ಬುಲ್ಡೋಜರ್ ಸಂಸ್ಕೃತಿ, ಭ್ರಷ್ಟ ಆಡಳಿತ ವ್ಯವಸ್ಥೆ, ಕೆಟ್ಟ ರಾಜಕೀಯ, ತಲೆಬುಡವಿಲ್ಲದ ಗಾಳಿ ಸುದ್ದಿಗಳು, ವಿವೇಚನೆಯಿಲ್ಲದ…

4 hours ago

ಹೊಸ ವರ್ಷ ದಿನದಂದೇ ದೊಡ್ಡಬಳ್ಳಾಪುರದಲ್ಲಿ ಯುವಕನ ಕೊಲೆ…? ನ್ಯೂ ಇಯರ್ ಸೆಲೆಬ್ರೇಷನ್ ನೆಪದಲ್ಲಿ ರೂಮಿನಲ್ಲಿ ಎಣ್ಣೆ ಪಾರ್ಟಿ ಅರೆಂಜ್: ನ್ಯೂ ಇಯರ್ ಪಾರ್ಟಿ ಮಾಡೋಣ ಬಾ ಎಂದು ಫ್ರೆಂಡ್ನ ಕರೆಸಿಕೊಂಡು ಜೀವ ತೆಗೆದ್ನಾ ಆಸಾಮಿ….?

ಒರಿಸ್ಸಾದಿಂದ ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿಯಲ್ಲಿ ಕೆಲಸಕ್ಕೆಂದು ಬಂದು ಹೊಸ ವರ್ಷ ದಿನದಂದೇ ತನ್ನ ಸ್ನೇಹಿತನಿಂದಲೇ ಕೊಲೆಯಾದ್ನಾ ಯುವಕ....? 2025ರ ಡಿಸೆಂಬರ್ 31…

16 hours ago

ದೊಡ್ಡಬಳ್ಳಾಪುರ ಸರ್ಕಾರಿ ಆಸ್ಪತ್ರೆಯಲ್ಲಿ 300ಕ್ಕೂ ಹೆಚ್ಚು ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆ ಪೂರ್ಣ- ನೇತ್ರ ತಜ್ಞ ಡಾ. ಅರುಣ್ ಹನುಮಂತರಾಯ

ದೊಡ್ಡಬಳ್ಳಾಪುರದ ಸರ್ಕಾರಿ ಆಸ್ಪತ್ರೆಯಲ್ಲಿ 2025ನೇ ಸಾಲಿನಲ್ಲಿ 300ಕ್ಕೂ ಹೆಚ್ಚು ಉಚಿತವಾಗಿ ಕಣ್ಣಿನ ಶಸ್ತ್ರಚಿಕಿತ್ಸೆಗಳನ್ನು ಪೂರ್ಣಗೊಳಿಸುವ ಮೂಲಕ, ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆಗಳಲ್ಲಿ…

17 hours ago

800 ವರ್ಷಗಳ ಇತಿಹಾಸಯುಳ್ಳ ಆವತಿ ತಿಮ್ಮರಾಯಸ್ವಾಮಿ ಬೆಟ್ಟದಲ್ಲಿ ಭಕ್ತರ ದಂಡು

ಇಂದು ಹೊಸ ವರ್ಷ ಹಿನ್ನೆಲೆ 800 ವರ್ಷಗಳ ಇತಿಹಾಸಯುಳ್ಳ ಆವತಿ ತಿಮ್ಮರಾಯಸ್ವಾಮಿ ಬೆಟ್ಟದಲ್ಲಿ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಬಂದು ದೇವರ…

20 hours ago

12 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿ: ಹಾನಿಗೊಳಗಾದ ರೈತರಿಗೆ ಪರಿಹಾರ ಒದಗಿಸುವುದು ಸರ್ಕಾರದ ಕರ್ತವ್ಯ- ಸಿಎಂ ಸಿದ್ದರಾಮಯ್ಯ

ಹೊಸ ವರ್ಷದ ಮೊದಲ ದಿನವಾದ ಇಂದು ಶುಭಾಶಯಗಳನ್ನು ವಿನಿಮಯ ಮಾಡಿಕೊಳ್ಳುವುದು ನಮ್ಮ ಪದ್ಧತಿ. ಹಿಂದೂ ಪದ್ಧತಿಯಲ್ಲಿ ಯುಗಾದಿ ಹೊಸ ವರ್ಷವಾಗಿದ್ದರೂ,…

20 hours ago

ಬೆಂ. ಗ್ರಾ ಜಿಲ್ಲೆಯ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಚಂದ್ರಕಾಂತ್ ಎಂ.ವಿ ಅಧಿಕಾರ ಸ್ವೀಕಾರ

ಇಂದು ಬೆಂಗಳೂರಿನ ಎಸ್ಪಿ ಕಚೇರಿಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಚಂದ್ರಕಾಂತ್ ಎಂ.ವಿ ಅಧಿಕಾರ ವಹಿಸಿಕೊಂಡಿದ್ದಾರೆ.... ​ಬೆಂಗಳೂರು…

21 hours ago