ದೊಡ್ಡಬಳ್ಳಾಪುರ: 2023ನೇ ಸಾಲಿನ ರಾಜ್ಯ ಜಾನಪದ ಅಕಾಡೆಮಿ ಪ್ರಶಸ್ತಿ ಸೋಬಾನೆ ಹಾಡುಗಳ ಕಲಾವಿದೆ ತಾಲ್ಲೂಕಿನ ನಾಗಸಂದ್ರ ಗ್ರಾಮದ ಓಬವ್ವ ಅವರಿಗೆ ಲಭಿಸಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಪ್ರಚಲಿತದಲ್ಲಿ ಇರುವ ಸೋಬಾನೆ ಪದಗಳನ್ನು ಕುಟುಂಬದಲ್ಲಿನ ಹಿರಿಯರಿಂದ ಕಲಿತಿರುವ ಓಬಮ್ಮ ಹಲವಾರು ವೇದಿಕೆಗಳಲ್ಲಿ ಹಾಡಿದ್ದಾರೆ.
ಮಂಡ್ಯ ಜಿಲ್ಲೆಯ ನಾಗಮಂಗಲ ತಾಲ್ಲೂಕಿನ ಆದಿಚುಂಚನಗಿರಿ ಕ್ಷೇತ್ರದಲ್ಲಿ ನಡೆಯುವ ಜಾನಪದ ಉತ್ಸವ, ಚಿಂತಾಮಣಿ ತಾಲ್ಲೂಕಿನ ಕೈವಾರ ಕ್ಷೇತ್ರದಲ್ಲಿನ ಉತ್ಸವ ಹಾಗೂ ಬೆಂಗಳೂರು ಆಕಾಶವಾಣಿ ಕೇಂದ್ರದ ವತಿಯಿಂದ ನಡೆದ ಶಿಬಿರಗಳಲ್ಲು ಭಾಗವಹಿಸಿ ಸೋಬಾನೆ ಪದಗಳನ್ನು ಹಾಡಿದ್ದಾರೆ.
ತಾಲ್ಲೂಕು ಕಲಾವಿದರ ಸಂಘದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ. ಶುಭ ಸಮಾರಂಭಗಳಿಂದ ಸಾವಿನ ಮನೆಯಲ್ಲಿನ ದುಖಃವನ್ನು ಮರೆಸುವವರೆಗೆ ಎಲ್ಲಾ ರೀತಿಯ ಜಾನಪದ ಗೀತೆಗಳನ್ನು ಹಾಡುವ ಓಬಮ್ಮ ಅವರ ಹಾಡು ಗಾರಿಕೆಯನ್ನು ಗುರುತಿಸಿ ತಾಲ್ಲೂಕು ರಾಷ್ಟ್ರೀಯ ಹಬ್ಬಗಳ ಆಚರಣ ಸಮಿತಿ, ದೊಡ್ಡಳ್ಳಾಪುರದ ಪ್ರಸನ್ನ ವೆಂಕಟರಮಣಸ್ವಾಮಿ ಜಾತ್ರ ಸಾಂಸ್ಕೃತಿ ಸಮಿತಿ ವತಿಯಿಂದ ಗೌರವಿಸಲಾಗಿದೆ.
Ставки на спорт UA: советы и стратегии для успеха Ставки на спорт в Украине: основы…
ದೊಡ್ಡಬಳ್ಳಾಪುರ ಉಪವಿಭಾಗಾಧಿಕಾರಿಯಾಗಿದ್ದ ಎನ್ ದುರ್ಗಶ್ರೀ ಅವರನ್ನು ಇಂದು ವರ್ಗಾವಣೆ ಮಾಡಲಾಗಿತ್ತು. ಇವರ ಜಾಗಕ್ಕೆ ಮಂಜುನಾಥ್ ಟಿ.ಆರ್ ಅವರನ್ನು ನೇಮಕ ಮಾಡಿ…
ನಾಳೆ (ಏ.23) ಮಧ್ಯಾಹ್ನ 12ಕ್ಕೆ 2026 SSLC ಪರೀಕ್ಷೆ-1ರ ಫಲಿತಾಂಶ ಪ್ರಕಟ ಮಾಡಲಾಗುತ್ತದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು…
ಇತ್ತೀಚೆಗೆ ಮಹಾರಾಷ್ಟ್ರದ ನಾಸಿಕ್ ನಲ್ಲಿ ಉದ್ಯೋಗದ ನೆಪದಲ್ಲಿ ಹೆಣ್ಣುಮಕ್ಕಳನ್ನು ಬಲವಂತಾಗಿ ಮತಾಂತರ ಮಾಡುವ ವಿಚಾರ ದೊಡ್ಡ ದುರಂತ ಪ್ರಕರಣವಾಗಿದೆ. ಇದರ…
ದೊಡ್ಡಬಳ್ಳಾಪುರ ಉಪವಿಭಾಗಾಧಿಕಾರಿ ಎನ್ ದುರ್ಗಶ್ರೀ ಅವರನ್ನು ವರ್ಗಾವಣೆ ಮಾಡಲಾಗಿದೆ. ನೂತನ ಎಸಿಯಾಗಿ ಮಂಜುನಾಥ್ ಟಿ.ಆರ್ ಅವರನ್ನು ನೇಮಕ ಮಾಡಲಾಗಿದೆ...
ದೊಡ್ಡಬಳ್ಳಾಪುರ ನಗರದ ಎಪಿಎಂಸಿ ಗೇಟ್ ಮುಂಭಾಗ ಸರಣಿ ಅಪಘಾತ ನಡೆದಿದೆ. ಘಟನೆಯಲ್ಲಿ ಬಸ್, ಕಾರುಗಳ ನಡುವೆ ಡಿಕ್ಕಿ ಸಂಭವಿಸಿದೆ. ಅಡ್ಡಬಂದ…